• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
January 17, 2026
in ದೇಶ, ಸಿನಿಮಾ
0
Share on WhatsAppShare on FacebookShare on Telegram

ಮುಂಬೈ: ಬಾಲಿವುಡ್‌ನಲ್ಲಿ ನನಗೆ ಅವಕಾಶ ಕಡಿಮೆ ಆಗಲು ಕೋಮುವಾದವೂ ಕಾರಣವಿರಬಹುದು ಎಂದು ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ADVERTISEMENT
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ 102 ವಯೋಸಹಜ ಕಾಯಿಲೆಯಿಂದ ಬೀದರ್‌ನಲ್ಲಿ ನಿಧನ…

ಬಿಬಿಸಿ ಏಷಿಯನ್ ನೆಟ್ವರ್ಕ್ ಸಂದರ್ಶನದ ವೇಳೆ ಬಾಲಿವುಡ್ ಮತ್ತು ಅವಕಾಶಗಳ ಬಗ್ಗೆ ಮಾತಾಡಿದ ಎಂದು ಆಸ್ಕ‌ರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆ‌ರ್. ರೆಹಮಾನ್, ಧರ್ಮಾದಾರಿತ ಅನುಭವಗಳು ನನಗೆ ಪರೋಕ್ಷವಾಗಿ ಆಗಿವೆ ಎಂದಿದ್ದಾರೆ.

ಕಳೆದ 8 ವರ್ಷಗಳಲ್ಲಿ ಬಾಲಿವುಡ್‌ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು. ಆದರೆ ನೇರವಾಗಿ ಇದು ನನಗೆ ಅನುಭವಕ್ಕೆ ಬಂದಿಲ್ಲ ಎಂದು ತಮಗೆ ಅವಕಾಶ ಕಡಿಮೆ ಆಗಿರುವುದಕ್ಕೆ ಕಾರಣ ತಿಳಿಸಿದ್ದಾರೆ‌.

A. R. Rahman Interview | Roja to Ramayana | International Success | Oscars | AI |

ನಾನು ಯಾವುದೇ ಅವಕಾಶಗಳನ್ನು ಹುಡುಕಿಕೊಂಡು ಹೋಗುವುದಿಲ್ಲ. ನನಗೆ ಬರುವ ಕೆಲಸಗಳನ್ನು ಶ್ರದ್ಧೆ ಇಟ್ಟು ಮಾಡುತ್ತೇನೆ. ಕೆಲಸ ಹುಡುಕಿ ಹೊರಟರೆ ಅದು ನಮಗೆ ಕೆಟ್ಟದಾಗಬಹುದು. 1990ರ ದಶಕದಲ್ಲಿ ಹಿಂದಿ ಸಿನಿಮಾಗಳಿಗಾಗಿ ಕೆಲಸ ಮಾಡುತ್ತಾ ವೃತ್ತಿ ಜೀವನ ಆರಂಭಿಸಿದಾಗ ಪೂರ್ವಗ್ರಹ ಅನುಭವ ಆಗಿರಲಿಲ್ಲ. ಬಹುಶಃ ಇಂತಹುದೆಲ್ಲ ನನ್ನ ಗಮನಕ್ಕೆ ಬರದೇ ಇರಬಹುದು. ದೇವರು ಇದನ್ನೆಲ್ಲಾ ಮರೆಮಾಡಿರಬಹುದು. ನಾನು ಅಂತಹ ಯಾವುದನ್ನೂ ಅನುಭವಿಸಲಿಲ್ಲ, ಆದರೆ, ಕಳೆದ 8 ವರ್ಷಗಳಲ್ಲಿ, ಆಗಿರುವ ಬದಲಾವಣೆಗಳು ಬಹುಶಃ, ಕೋಮು ಧೋರಣೆಯಿಂದಲೇ ನಡೆದಿರಬಹುದು ಎಂದು ಹೇಳಿದ್ದಾರೆ.

ಮಾಜಿ ಸಚಿವ KN Rajanna ಮನೆಯಲ್ಲಿ ನಾನ್​ವೆಜ್ ಊಟ ಬಹಳ ಚೆನ್ನಾಗಿತ್ತು ಎಂದ ಸಿಎಂ Siddaramaiah #pratidhvani

ಇನ್ನು ಸೃಜನಶೀಲರಲ್ಲದ ಜನರು ಈಗ ಬಾಲಿವುಡ್ ವಿಚಾರಗಳನ್ಮ ನಿರ್ಧರಿಸುವ ಅಧಿಕಾರ ಹೊಂದಿದ್ದಾರೆ. ಇದು ಸಾಮುದಾಯಿಕ ವಿಷಯವೂ ಆಗಿರಬಹುದು. ಆದರೆ, ನನಗೆ ನೇರವಾಗಿ ಅನುಭವಕ್ಕೆ ಬಂದಿಲ್ಲ. ಸಂಗೀತ ಸಂಯೋಜನೆಗೆ ನಿಮ್ಮ ಹೆಸರು ಅಂತಿಮಗೊಂಡಿತ್ತು. ಆದರೆ, ಮ್ಯೂಸಿಕ್ ಕಂಪನಿಯು ಅವರಿಗೆ ಬೇಕಾದ ಸಂಯೋಜಕರನ್ನು ನಿಯೋಜಿಸಿಕೊಂಡರು ಎಂಬುದು ನನ್ನ ಕಿವಿಗೆ ಬಿದ್ದಿತ್ತು. ಆಗ ನಾನು, ಪರವಾಗಿಲ್ಲ. ನನ್ನ ಕುಟುಂಬದ ಜೊತೆ ಕಾಲ ಕಳೆಯಲು ನನಗೆ ಸಮಯ ಸಿಕ್ಕಿತು ಎಂದಿದ್ದೆ ಎಂದು ರೆಹಮಾನ್ ಹೇಳಿದ್ದಾರೆ.

DK Shivakumar : ದೆಹಲಿಯಲ್ಲಿ ಡಿಕೆಶಿ ಸಂಚಲನಕಾರಿ ಹೇಳಿಕೆ..! #siddaramaiah #dkshivakumar #pratidhvani

ನಾನು ಕೆಲಸದ ಆಯ್ಕೆಯಲ್ಲಿ ಅತ್ಯಂತ ಜಾಗರೂಕನಾಗಿರುತ್ತೇನೆ. ಕೆಟ್ಟ ಉದ್ದೇಶದಿಂದ ಮಾಡುವ ಚಿತ್ರಗಳಿಂದ ಅಂತರ ಕಾಯ್ದುಕೊಳ್ಳುತ್ತೇನೆ ಎಂದಿದ್ದಾರೆ. ಛಾವಾ ಸಿನಿಮಾದಲ್ಲಿ ಕೆಲಸ ಮಾಡುವಾಗ ಆ ಸಿನಿಮಾ ವಿಭಜನೆಗೆ ಕಾರಣವಾಗುತ್ತದೆ ಎಂದು ಟೀಕೆಗಳು ಬಂದವು. ಆದರೆ, ಅದರ ಮೂಲ ಉದ್ದೇಶ ಧೈರ್ಯವನ್ನು ತೋರಿಸುವುದು ಎಂದು ನಾನು ಭಾವಿಸುತ್ತೇನೆ ಎಂದು ಸಂದರ್ಶನ ವೇಳೆ ಉತ್ತರಿಸಿದ್ದಾರೆ‌.

Previous Post

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

Next Post

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
BBK  12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

BBK 12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

January 16, 2026
Next Post
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada