• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭ
Share on WhatsAppShare on FacebookShare on Telegram

ಬೆಂಗಳೂರು: ನಗರದ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ, ಪ್ರವಾಸಿಗರಿಗಾಗಿ ವಿಶೇಷವಾಗಿ ರೂಪುಗೊಂಡಿರುವ ಲಂಡನ್ ಮಾದರಿಯ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್ ಸೇವೆ ಬೆಂಗಳೂರಿನಲ್ಲಿ ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಸೇವೆಯನ್ನು ರಾಜ್ಯ ಸರ್ಕಾರದ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು.

ADVERTISEMENT
DkSuresh on DGP Case: DGP ರಾಮಚಂದ್ರರಾವ್ ರಾಸಲೀಲೆ ವಿಡಿಯೋ ಬಗ್ಗೆ ಡಿಕೆಸುರೇಶ್ ಶಾಕಿಂಗ್ ರಿಯಾಕ್ಷನ್

ನಗರದ ರವೀಂದ್ರ ಕಲಾಕ್ಷೇತ್ರ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು ಮೂರು ಡಬಲ್ ಡೆಕ್ಕರ್ ಬಸ್‌ಗಳಿಗೆ ಚಾಲನೆ ನೀಡಲಾಯಿತು. ಈ ಬಸ್ ಸೇವೆಯನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಪ್ರವಾಸಿಗರಿಗಾಗಿ ವಿಶೇಷವಾಗಿ ಪರಿಚಯಿಸಿದೆ.

ಈ ಬಸ್ ಸೇವೆ ಸಾಮಾನ್ಯ ಸಾರಿಗೆಗಾಗಿ ಅಲ್ಲ, ಬದಲಾಗಿ ಬೆಂಗಳೂರು ನಗರಕ್ಕೆ ಆಗಮಿಸುವ ದೇಶಿ ಹಾಗೂ ವಿದೇಶಿ ಪ್ರವಾಸಿಗರಿಗೆ ನಗರದ ಪ್ರಮುಖ ಪ್ರವಾಸಿ ತಾಣಗಳನ್ನು ಸುಲಭವಾಗಿ ವೀಕ್ಷಿಸಲು ರೂಪಿಸಲಾಗಿದೆ ಎಂಬುದು ವಿಶೇಷವಾಗಿದೆ. ಮೈಸೂರು ದಸರಾ ಸಂದರ್ಭದಲ್ಲಿ ಡಬಲ್ ಡೆಕ್ಕರ್ ಬಸ್‌ಗಳು ಭಾರೀ ಜನಪ್ರಿಯತೆ ಪಡೆದಿದ್ದವು. ಅದೇ ಯಶಸ್ಸನ್ನು ಬೆಂಗಳೂರು ನಗರದಲ್ಲೂ ಪುನರಾವರ್ತಿಸಲು ಈ ಸೇವೆಯನ್ನು ಆರಂಭಿಸಲಾಗಿದೆ.

ಇದನ್ನೂ ಓದಿ: BBK12: ಬಿಗ್‌ ಬಾಸ್‌ ಮನೆಯೊಳಗೆ ಪೈಪೋಟಿ, ಹೊರಗೆ ಒಂದೇ ಕೈ: ಇದು ಗಿಲ್ಲಿ–ಅಶ್ವಿನಿ ಪಿಆರ್‌ ಕಥೆ

ಬೆಂಗಳೂರು ನಗರದ ಸಾಂಸ್ಕೃತಿಕ ತಾಣಗಳು, ಐತಿಹಾಸಿಕ ಕಟ್ಟಡಗಳು ಹಾಗೂ ಪ್ರಮುಖ ಪ್ರವಾಸಿ ಕೇಂದ್ರಗಳನ್ನು ಒಂದೇ ಪ್ರಯಾಣದಲ್ಲಿ ವೀಕ್ಷಿಸುವ ಅನುಭವವನ್ನು ಈ ಬಸ್ ಪ್ರವಾಸ ನೀಡಲಿದೆ.

Lawyer Jagadish on DGP Obscene Video : ಗೃಹ ಸಚಿವ ಪರಮೇಶ್ವರ್‌ ವಿರುದ್ಧ ಲಾಯರ್‌ ಜಗದೀಶ್‌ ವಾಗ್ದಾಳಿ..!

ಬಸ್ ಸೇವೆ ಉದ್ಘಾಟನೆಗೂ ಮುನ್ನ ಸಚಿವ ಹೆಚ್.ಕೆ. ಪಾಟೀಲ್ ಅವರು ಡಬಲ್ ಡೆಕ್ಕರ್ ಬಸ್ ಒಳಾಂಗಣ ಹಾಗೂ ಮೇಲ್ಮಹಡಿಯ ವ್ಯವಸ್ಥೆಯನ್ನು ಸ್ವತಃ ಪರಿಶೀಲಿಸಿದರು. ಪ್ರವಾಸಿಗರಂತೆ ಮೇಲ್ಭಾಗದಲ್ಲಿ ನಿಂತು ನಗರದ ಹೊರನೋಟವನ್ನು ಕಣ್ಣಾರೆ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಸೇವೆಗೆ ಉತ್ತಮ ಜನಮನ್ನಣೆ ದೊರೆತಿತ್ತು. ಅದೇ ರೀತಿಯಲ್ಲಿ ಈಗ ಬೆಂಗಳೂರಿನಲ್ಲಿ ಮೂರು ಬಸ್‌ಗಳ ಸೇವೆಯನ್ನು ಆರಂಭಿಸಿದ್ದೇವೆ. ಮುಂದೆ ಪ್ರವಾಸಿಗರ ಹಬ್ ಆಗಿರುವ ಇತರೆ ನಗರಗಳಲ್ಲಿ ಬೇಡಿಕೆ ಇದ್ದರೆ ಅಲ್ಲಿಯೂ ಈ ಸೇವೆಯನ್ನು ವಿಸ್ತರಿಸುವ ಚಿಂತನೆ ಇದೆ ಎಂದು ಹೇಳಿದರು.

Tags: bengaluruBengaluru TourismBMTCbusHK PatilKarnatakaKarnataka PoliticsKSRTCPoliticsPublic Transporttourism
Previous Post

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಿಸಿಬಿ ನೋಟಿಸ್

Next Post

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada