• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Karnataka: ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಹೊರಟ ರಾಜ್ಯಪಾಲರು: ಅಡ್ಡಗಟ್ಟಿದ ಬಿ.ಕೆ ಹರಿಪ್ರಸಾದ್‌

ಪ್ರತಿಧ್ವನಿ by ಪ್ರತಿಧ್ವನಿ
January 22, 2026
in Top Story, ಕರ್ನಾಟಕ, ರಾಜಕೀಯ
0
Karnataka: ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಹೊರಟ ರಾಜ್ಯಪಾಲರು: ಅಡ್ಡಗಟ್ಟಿದ ಬಿ.ಕೆ ಹರಿಪ್ರಸಾದ್‌
Share on WhatsAppShare on FacebookShare on Telegram

ಬೆಂಗಳೂರು: ಕೇರಳ ಹಾಗೂ ತಮಿಳುನಾಡಿನಲ್ಲಿ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವೆ ನಡೆಯುತ್ತಿರುವ ಸಂಘರ್ಷದ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬಂದಿದೆ. ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡುವ ಭಾಷಣದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣ ಓದಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Governor Thaawarchand Gehlot) ಅವರು ನಿರಾಕರಿಸಿದ್ದಾರೆ.

ADVERTISEMENT
Assembly session: ಭಾಷಣ ಓದದ ರಾಜ್ಯಪಾಲರ ವಿರುದ್ಧ ಸದನದಲ್ಲೇ ಕೈ ಶಾಸಕರ ಆಕ್ರೋಶ #pratidhvani

ವಿಧಾನಸೌಧದಲ್ಲಿ ನಡೆದ ಜಂಟಿ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ರಾಜ್ಯ ಸರ್ಕಾರ ತಯಾರಿಸಿ ನೀಡಿದ್ದ ಭಾಷಣವನ್ನು ಸಂಪೂರ್ಣವಾಗಿ ಓದಲು ರಾಜ್ಯಪಾಲರು ಹಿಂದೇಟು ಹಾಕಿದ್ದಾರೆ. ಕೇವಲ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಅವರು ವಿಧಾನಸೌಧದಿಂದ ಹೊರನಡೆದಿದ್ದಾರೆ. ಈ ವೇಳೆ ಬಿ.ಕೆ ಹರಿಪ್ರಸಾದ್‌ ರಾಜ್ಯಪಾಲರನ್ನು ಅಡ್ಡಗಟ್ಟಿದ್ದಾರೆ. ಆದರೆ ರಾಜ್ಯಪಾಲರು ಕಾಂಗ್ರೆಸ್‌ ನಾಯಕರ ಮನವಿಗೆ ಸ್ಪಂದಿಸದೆ ಸದನದಿಂದ ಹೊರ ನಡೆದಿದ್ದಾರೆ. ರಾಜ್ಯಪಾಲರ ಈ ನಡೆಗೆ ಕಾಂಗ್ರೆಸ್‌ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kumaraswamy on Aligations: ಕೈ ನಾಯಕರ ವ್ಯಂಗ್ಯದ ಮಾತುಗಳಿಗೆ ಖಡಕ್ ಕೌಂಟರ್ ಕೊಟ್ಟ ಕುಮಾರಣ್ಣ #pratidhvani

ಈ ಘಟನೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ವಿವಾದಕ್ಕೆ ವೇದಿಕೆ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ರಾಜ್ಯಪಾಲ–ಸರ್ಕಾರ ನಡುವಿನ ಸಂಬಂಧ ಇನ್ನಷ್ಟು ತೀವ್ರವಾಗುವ ಲಕ್ಷಣಗಳು ಕಾಣಿಸುತ್ತಿವೆ. ಜಂಟಿ ಅಧಿವೇಶನದಲ್ಲಿ ನಡೆದ ಈ ಬೆಳವಣಿಗೆ ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

Tags: KaranatakaPolitics
Previous Post

ರಾಜ್ಯಪಾಲರ ಭಾಷಣ ವಿವಾದ: ಜನರ ಧ್ವನಿ ಅಳಿಸಲು ಸಾಧ್ಯವಿಲ್ಲ ಎಂದ ಸಚಿವ ಹೆಚ್‌​​​ಕೆ ಪಾಟೀಲ್

Next Post

Siddaramaiah: ಭಾಷಣ ಓದದ ರಾಜ್ಯಪಾಲರಿಗೆ ಕಾನೂನು ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

Related Posts

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
0

ಖ್ಯಾತ ಸಾಹಿತಿ, ಪತ್ರಕರ್ತ ದಿವಂಗತ ರವಿ ಬೆಳಗೆರೆ(Ravi Belegere) ಅವರ ಪ್ರಸಿದ್ಧ ಕಾದಂಬರಿ ‘ಹೇಳಿ ಹೋಗು ಕಾರಣ’(Heli Hogu Kaarana) ನಕಲಿ ಪ್ರತಿಗಳಾಗಿ ಆನ್‌ಲೈನ್‌ನಲ್ಲಿ ಮಾರಾಟವಾಗುತ್ತಿರುವ ವಿಚಾರ...

Read moreDetails
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Next Post
Siddaramaiah: ಭಾಷಣ ಓದದ ರಾಜ್ಯಪಾಲರಿಗೆ ಕಾನೂನು ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

Siddaramaiah: ಭಾಷಣ ಓದದ ರಾಜ್ಯಪಾಲರಿಗೆ ಕಾನೂನು ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

Recent News

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

January 28, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada