• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

VIRAL NEWS: ವೈರ್ ಇಲ್ಲದೆ ವಿದ್ಯುತ್ ಹರಿಸುವ ತಂತ್ರಜ್ಞಾನಕ್ಕೆ ಯಶಸ್ವಿ ಪ್ರಯೋಗ

ಪ್ರತಿಧ್ವನಿ by ಪ್ರತಿಧ್ವನಿ
January 26, 2026
in Top Story, ವಿದೇಶ, ವಿಶೇಷ
0
VIRAL NEWS: ವೈರ್ ಇಲ್ಲದೆ ವಿದ್ಯುತ್ ಹರಿಸುವ ತಂತ್ರಜ್ಞಾನಕ್ಕೆ ಯಶಸ್ವಿ ಪ್ರಯೋಗ
Share on WhatsAppShare on FacebookShare on Telegram

ಫಿನ್‌ಲ್ಯಾಂಡ್‌ನ(Finland) ಸಂಶೋಧಕರು ಡಾಟಾ ಸೆಂಟರ್‌ಗಳಿಂದ ಹೊರಬರುವ ಶಾಖವನ್ನು ಬಳಸಿಕೊಂಡು ವಿದ್ಯುತ್ ಉತ್ಪಾದಿಸುವ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದರ ಜೊತೆಗೆ ಈಗ ಕೇಬಲ್ ವೈರ್ ಇಲ್ಲದೆ ವಿದ್ಯುತ್ ಹರಿಸುವ ಪ್ರಯೋಗಗಳನ್ನೂ ಯಶಸ್ವಿಯಾಗಿ ನಡೆಸಿದ್ದಾರೆ. ಈ ತಂತ್ರಜ್ಞಾನ ಇನ್ನೂ ಆರಂಭಿಕ ಹಂತದಲ್ಲಿದ್ದರೂ, ಮುಂದಿನ ದಿನಗಳಲ್ಲಿ ಇಂಟರ್ನೆಟ್ ಬಳಸುವಂತೆ ವಿದ್ಯುತ್ ಬಳಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ADVERTISEMENT
DK Suresh ; ಗಿಲ್ಲಿ ಬಗ್ಗೆ ಡಿಕೆಸುರೇಶ್ ಮಾತು #pratidhvani #dksuresh #channapattana #cpyogeshwar

ವೈರ್ ಇಲ್ಲದೆ ವಿದ್ಯುತ್ ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಎಲ್ಲರಲ್ಲಿದೆ. ಈ ಬಗ್ಗೆ ವಿಜ್ಞಾನಿಗಳು ವೈಫೈನಂತೆ ವಿದ್ಯುತ್ ಹರಿಸುವ ಬಗ್ಗೆ ವಿವರಣೆ ನೀಡಿದ್ದಾರೆ. ಅಲ್ಲದೇ ವೈಫೈ ಮೂಲಕ ಡಾಟಾ ಸಾಗಿಸುವಂತೆ, ವಿದ್ಯುದ್ಕಾಂತೀಯ ಕ್ಷೇತ್ರ (Electromagnetic Field) ಮತ್ತು ರಿಸೋನೆಂಟ್ ಕಪ್ಲಿಂಗ್ ತಂತ್ರಜ್ಞಾನ ಬಳಸಿ ಗಾಳಿಯ ಮೂಲಕ ವಿದ್ಯುತ್ ಹರಿಸಬಹುದು ಎಂಬುದನ್ನು ಫಿನ್ನಿಶ್ ಸಂಶೋಧಕರು ಸಾಬೀತುಪಡಿಸಿದ್ದಾರೆ.

ಈ ವಿಧಾನದಲ್ಲಿ ಟ್ರಾನ್ಸ್‌ಮಿಟರ್ ಮತ್ತು ರಿಸೀವರ್ ನಡುವೆ ಯಾವುದೇ ಕೇಬಲ್ ಸಂಪರ್ಕ ಇರುವುದಿಲ್ಲ. ರೇಡಿಯೋ ಫ್ರೀಕ್ವೆನ್ಸಿ ಹೊಂದಾಣಿಕೆ ಮೂಲಕ ವಿದ್ಯುತ್ ಸಾಗಿಸಲಾಗುತ್ತದೆ. ಸದ್ಯ ಈ ವಿದ್ಯುತ್ ವರ್ಗಾವಣೆ ಸ್ವಲ್ಪ ದೂರಕ್ಕೆ ಮಾತ್ರ ಸಾಧ್ಯವಾಗಿದೆ.

dcm D.K. Shivakumar on gillinata : ಬಿಗ್ ಬಾಸ್ ಗೆದ್ದ ಗಿಲ್ಲಿನ ಮನಸಾರೆ ಹೊಗಳಿದ ಡಿಕೆ ಶಿವಕುಮಾರ್ #pratidhvani

ಅಮೆರಿಕದ ರಕ್ಷಣಾ ಸಂಶೋಧನಾ ಸಂಸ್ಥೆಯಾದ DARPA ಕೂಡ ವೈರ್‌ಲೆಸ್ ವಿದ್ಯುತ್ ತಂತ್ರಜ್ಞಾನದಲ್ಲಿ ಯಶಸ್ಸು ಕಂಡಿದೆ. ಲೇಸರ್ ತಂತ್ರಜ್ಞಾನ ಬಳಸಿ 8.6 ಕಿಲೋಮೀಟರ್ ದೂರಕ್ಕೆ 800 ವ್ಯಾಟ್ ವಿದ್ಯುತ್ ಅನ್ನು ರವಾನಿಸುವಲ್ಲಿ ಸಂಸ್ಥೆ ಯಶಸ್ವಿಯಾಗಿದೆ. ಈ ಹಿಂದೆ DARPA ಸಂಸ್ಥೆ 1.7 ಕಿಮೀ ದೂರಕ್ಕೆ 25 ಸೆಕೆಂಡುಗಳ ಕಾಲ 230 ವ್ಯಾಟ್ ವಿದ್ಯುತ್ ಹರಿಸಿತ್ತು. ವೈರ್‌ಲೆಸ್ ವಿದ್ಯುತ್ ತತ್ವವು ಹೊಸದಲ್ಲ. ಇದಕ್ಕೆ ಶತಮಾನಕ್ಕೂ ಹೆಚ್ಚು ಇತಿಹಾಸವಿದೆ. ಆದರೆ ಇತ್ತೀಚೆಗೆ ಈ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಆಸಕ್ತಿ ಹೆಚ್ಚಾಗಿದೆ. ಬಾಹ್ಯಾಕಾಶದಲ್ಲಿರುವ ಸೂರ್ಯನ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಉತ್ಪಾದಿಸಿ ಭೂಮಿಗೆ ಕಳುಹಿಸುವ ತಂತ್ರಜ್ಞಾನಕ್ಕೂ ಈಗಾಗಲೇ ಪ್ರಯೋಗಗಳು ನಡೆಯುತ್ತಿವೆ.

DK Shivakumar | Gilli Nata | ನೀವ್ ಗಲಾಟೆ ಮಾಡಿದ್ರೆ ಗಿಲ್ಲಿ ಅಲ್ಲೇ ತಿರುಗಿಕೊಂಡು ಹೋಗ್ತಾರೆ #pratidhvani

 

 

Tags: electricFinlandIndiaKannadakannada newsPolitics
Previous Post

ಬಾಂಗ್ಲಾ ಹಾದಿ ಹಿಡಿದ ಪಾಕ್‌: ಟಿ20 ವಿಶ್ವಕಪ್ ಬಹಿಷ್ಕಾರದ ಗೊಡ್ಡು ಬೆದರಿಕೆ..

Next Post

ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada