• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
January 27, 2026
in Top Story, ಕರ್ನಾಟಕ, ಸಿನಿಮಾ
0
Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು
Share on WhatsAppShare on FacebookShare on Telegram

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ಕಾವ್ಯಾ ಗೌಡ(Kavya Gowda) ಹಾಗೂ ಅವರ ಪತಿ ಸೋಮಶೇಖರ್‌(Somshekar) ಮೇಲೆ ಅವರ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾವ್ಯಾ ಗೌಡ ನಟಿ ಜನಪ್ರಿಯತೆ ಸಹಿಸದೆ ಮನೆಗೆ ನುಗ್ಗಿ ಅತ್ಯಾ** ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ADVERTISEMENT
Dinesh Amin Mattu on Governors : ರಾಜಭವನವನ್ನು ಆಸ್ಪತ್ರೆ ಅಥವಾ ಪಾರ್ಕ್ ಮಾಡಿಬಿಡಿ..! | karnataka Governor

ಕಾವ್ಯಾ ಗೌಡ ಕೆಲ ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ಮದುವೆ ಆಗಿದ್ದರು. ಸೋಮಶೇಖರ್ ಹಾಗೂ ನಂದೀಶ್ ಇಬ್ಬರೂ ಸಹೋದರರಾಗಿದ್ದು, ಸೋಮಶೇಖರ್–ಕಾವ್ಯಾ ದಂಪತಿ ಹಾಗೂ ನಂದೀಶ್–ಪ್ರೇಮಾ ದಂಪತಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕಾವ್ಯಾ ಹಾಗೂ ಪ್ರೇಮಾ ನಡುವೆ ಮನಸ್ತಾಪ ಉಂಟಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ: BENGALURU: ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್: ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ

ಇತ್ತೀಚೆಗೆ ಕಾವ್ಯಾ ಮತ್ತು ಪ್ರೇಮಾ ಅವರ ಸಂಬಂಧಿಕರು ಮನೆಗೆ ಬಂದ ವೇಳೆ ಗಲಾಟೆ ನಡೆದಿದೆ. ಈ ವೇಳೆ ಸಂಬಂಧಿ ರವಿಕುಮಾರ್ ಮನೆಗೆ ನುಗ್ಗಿ ಸೋಮಶೇಖರ್ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕನಕೋತ್ಸವದಲ್ಲಿ ಗ್ಯಾರಂಟಿಗಳ ರಂಗು, ಹತ್ತು ಹಲವು ಕಾರ್ಯಕ್ರಮಗಳು ಎಂದ ಡಿಕೆ #pratidhvani

ಇನ್ನು ರವಿಕುಮಾರ್ ಎನ್ನುವಾತ ಕಾವ್ಯಾ ಗೌಡ ಅವರಿಗೆ ಅತ್ಯಾಚಾರ ಬೆದರಿಕೆ ಕೂಡ ಹಾಕಿದ್ದಾನೆ ಎನ್ನಲಾಗಿದೆ. ಈ ಘಟನೆಯಲ್ಲಿ ಕಾವ್ಯಾ ಮೇಲೂ ಹಲ್ಲೆ ನಡೆದಿದ್ದು, ಹಲ್ಲೆಯಲ್ಲಿ ಗಾಯಗೊಂಡ ಸೋಮಶೇಖರ್ ಅವರನ್ನು ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಕಾವ್ಯಾ ಗೌಡ ಅವರ ಅಕ್ಕ ಭವ್ಯಾ ಗೌಡ ಅವರು ಪ್ರೇಮಾ, ನಂದೀಶ್, ಪ್ರಿಯಾ ಹಾಗೂ ರವಿಕುಮಾರ್ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾವ್ಯಾ ಅವರಿಗೆ ಮಾನಸಿಕ ಹಿಂಸೆ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

DK Shivakumar | Gilli Nata | ನೀವ್ ಗಲಾಟೆ ಮಾಡಿದ್ರೆ ಗಿಲ್ಲಿ ಅಲ್ಲೇ ತಿರುಗಿಕೊಂಡು ಹೋಗ್ತಾರೆ #pratidhvani

ಇನ್ನು ‘ಗಾಂಧಾರಿ’ ಮತ್ತು ‘ರಾಧಾ ರಮಣ’ ಧಾರಾವಾಹಿಗಳಲ್ಲಿ ನಟಿಸಿದ್ದ ನಟಿ ಕಾವ್ಯಾ ಗೌಡ ಇತ್ತೀಚೆಗೆ ಬಣ್ಣದ ಲೋಕದಿಂದ ದೂರವಿದ್ದು, ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಕೆಲ ಜಾಹೀರಾತುಗಳಲ್ಲಿ ಮಾತ್ರ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

Tags: actressbengaluruCRIME NEWSFamily DisputeKannadakannada newsKarnatakakavya gowda
Previous Post

BENGALURU: ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್: ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ

Next Post

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
Next Post
Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada