• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

RSS: ಆರ್.ಎಸ್.ಎಸ್ ದೆವ್ವವಿದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in Uncategorized
0
RSS: ಆರ್.ಎಸ್.ಎಸ್ ದೆವ್ವವಿದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು
Share on WhatsAppShare on FacebookShare on Telegram

ಬೆಂಗಳೂರಿನ ಗಾಂಧಿ ಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆರ್ ಎಸ್ ಎಸ್ ಹಾಗೂ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ ಎಸ್ ಅನ್ನು ದೆವ್ವಕ್ಕೆ ಹೋಲಿಸಿ ಮಾತನಾಡಿದ್ದಾರೆ.

ADVERTISEMENT
Dinesh Amin Mattu : ಇಂಥ ಕೆಲಸ ಮಾಡೋಕೆ 56 ಇಂಚಿನ ಎದೆ #pratidhvani

 

ಆರ್.ಎಸ್.ಎಸ್ ದೆವ್ವವಿದ್ದಂತೆ. ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡಬಾರದು. ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದಾರೆ.

Priyank Kharge on RSS: ಮತ್ತೆ RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ #pratidhvani

ಆರ್.ಎಸ್.ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು ಮಕ್ಕಳನ್ನು ಹೇರಬೇಕು ಎನ್ನುತ್ತಾರೆ. ಆದರೆ ಅವರು ಮಾತ್ರ ಬ್ರಹ್ಮಚಾರಿಯಾಗಿರುತ್ತಾರೆ. ಇದ್ಯಾವ ರೀತಿ? ಎಂದು ಪ್ರಶ್ನೆ ಮಾಡಿದ್ದಾರೆ.

Dinesh Amin Mattu : ಇಂಥ ಕೆಲಸ ಮಾಡೋಕೆ 56 ಇಂಚಿನ ಎದೆ #pratidhvani

ಆರ್ ಎಸ್ ಎಸ್  ಡೊನೆಷನ್ ತೆಗೆದುಕೊಳ್ಳಲ್ಲ. ಆದರೆ ಗುರುದಕ್ಷಿಣೆ ತೆಗೆದುಕೊಳ್ಳುತ್ತಾರೆ. ಗುರುದಕ್ಷಿಣೆ ಅಂದರೆ ಧ್ವಜದ ಹೆಸರಲ್ಲಿ ಹಣ ಸಂಗ್ರಹಿಸುತಾರೆ.ಆರ್‌ಎಸ್‌ಎಸ್‌ ಇಂದಲ್ಲ ನಾಳೆ ರಿಜಿಸ್ಟರ್ ಆಗಬೇಕು. ನಾನು ಮಾಡಿಸುತ್ತೇನೆ.ಅವರಿಗೆ ಎಲ್ಲಿಂದ ಇಷ್ಟೊಂದು ದುಡ್ಡು ಬರುತ್ತದೆ. ಅವರು ತೆರಿಗೆಯನ್ನೂ ಕಟ್ಟುತ್ತಿಲ್ಲ.ಆರ್.ಎಸ್.ಎಸ್ ನವರು ಅಕ್ರಮ ಹಣ ವರ್ಗಾವಣೆ ಮಾಡುತ್ತಿದ್ದಾರೆ, ಯಾವುದೇ ಟ್ಯಾಕ್ಸ್ ಕಟ್ಟುತ್ತಿಲ್ಲ. ಆರ್.ಎಸ್.ಎಸ್ ಇಲ್ಲಾ ಎಂದರೆ ಬಿಜೆಪಿ ಜೆಡಿಎಸ್ ಗಿಂತ ಕಡೆಯಾಗಲಿದೆ ಎಂದು ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: "priyank khargeRSS
Previous Post

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

Next Post

ಭಾರತ-ಪಾಕ್ ಪಂದ್ಯದಿಂದ ಉಂಟಾಗುವ ಲಾಭ ಕೇಳಿದರೆ ಶಾಕ್ ಆಗುತ್ತೀರಾ!

Related Posts

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ
Uncategorized

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

by ಪ್ರತಿಧ್ವನಿ
March 5, 2026
0

ಚಿಕ್ಕೋಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣದ ಅಭಾವ ಎದುರಿಸುತ್ತಿದ್ದು, ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ....

Read moreDetails
ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

March 4, 2026
“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

March 4, 2026
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Next Post
ಭಾರತ-ಪಾಕ್ ಪಂದ್ಯದಿಂದ ಉಂಟಾಗುವ ಲಾಭ ಕೇಳಿದರೆ ಶಾಕ್ ಆಗುತ್ತೀರಾ!

ಭಾರತ-ಪಾಕ್ ಪಂದ್ಯದಿಂದ ಉಂಟಾಗುವ ಲಾಭ ಕೇಳಿದರೆ ಶಾಕ್ ಆಗುತ್ತೀರಾ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada