• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Rachita Ram: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ..?

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in Top Story, ಕರ್ನಾಟಕ, ಸಿನಿಮಾ
0
Rachita Ram: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ..?
Share on WhatsAppShare on FacebookShare on Telegram

ಹಂಪಿ: ಹಂಪಿ ಉತ್ಸವದ ವೇಳೆ ನಟಿ ರಚಿತಾ ರಾಮ್‌ (Rachita Ram) ಅವರ ಕಾರು ಚಾಲಕ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ADVERTISEMENT
darshan birthday celebration dboss : ದರ್ಶನ್ ಮನೆ ಮುಂದೆ ಅಭಿಮಾನಿಗಳಿಗೆ ಪೊಲೀಸ್ ಲಾಠಿ ಚಾರ್ಜ್  #pratidhvani

ಹಂಪಿ ಉತ್ಸವದ ಕೊನೆಯ ದಿನವಾದ ಫೆಬ್ರವರಿ 15ರಂದು ಕಾರ್ಯಕ್ರಮ ಸ್ಥಳದಲ್ಲಿ ಭಾರೀ ಜನಸಂದಣಿ ಕಂಡುಬಂದಿತ್ತು. ಈ ವೇಳೆ ರಚಿತಾ ರಾಮ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ, ಭದ್ರತಾ ನೆಪದಲ್ಲಿ ಅವರ ಕಾರು ಚಾಲಕ ಜನರನ್ನು ದೂರ ಸರಿಸುತ್ತಿದ್ದರು ಎನ್ನಲಾಗಿದೆ. ಆರೋಪದ ಪ್ರಕಾರ, ಚಾಲಕ ರವಿಕುಮಾರ್ ಅವರನ್ನು ಮೊಣಕೈಯಿಂದ ತಳ್ಳಿದ್ದು, ಇದರಿಂದ ಅವರ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಗಾಯಗೊಂಡ ಅಧಿಕಾರಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಪೊಲೀಸರು ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

HD Kumaraswamy vs DK Shivakumar :ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು #pratidhvani #politics

ಹಂಪಿ ಉತ್ಸವದಂತಹ ದೊಡ್ಡ ಕಾರ್ಯಕ್ರಮಗಳಲ್ಲಿ ಭದ್ರತಾ ವ್ಯವಸ್ಥೆ ಮತ್ತು ಜನಸಂದಣಿ ನಿಯಂತ್ರಣ ಕುರಿತು ಮತ್ತೆ ಪ್ರಶ್ನೆಗಳು ಮೂಡಿವೆ.

Tags: actressAssultHampiHampi UtsavaKarnatakaPolicerachitha ram
Previous Post

ನಟ ದರ್ಶನ್‌ ಬರ್ತ್‌ಡೇ : ಸುಮಲತಾ ಅಂಬರೀಷ್ ಹಾರೈಕೆ ಏನು..?

Next Post

ಆರ್‌ಎಸ್‌ಎಸ್‌ ದೆವ್ವ ಇದ್ದಂತೆ : ಖರ್ಗೆ ಮಾತಿಗೆ ದಿನೇಶ್‌ ಗುಂಡೂರಾವ್‌ ಹೀಗ್ಯಾಕಂದ್ರು..?

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post
ಆರ್‌ಎಸ್‌ಎಸ್‌ ದೆವ್ವ ಇದ್ದಂತೆ : ಖರ್ಗೆ ಮಾತಿಗೆ ದಿನೇಶ್‌ ಗುಂಡೂರಾವ್‌ ಹೀಗ್ಯಾಕಂದ್ರು..?

ಆರ್‌ಎಸ್‌ಎಸ್‌ ದೆವ್ವ ಇದ್ದಂತೆ : ಖರ್ಗೆ ಮಾತಿಗೆ ದಿನೇಶ್‌ ಗುಂಡೂರಾವ್‌ ಹೀಗ್ಯಾಕಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada