• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

World cup T20: ನೆದರ್ಲೆಂಡ್ಸ್‌ ವಿರುದ್ಧವೂ ಗೆದ್ದ ಭಾರತ

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in ಕ್ರೀಡೆ
0
World cup T20: ನೆದರ್ಲೆಂಡ್ಸ್‌ ವಿರುದ್ಧವೂ ಗೆದ್ದ ಭಾರತ
Share on WhatsAppShare on FacebookShare on Telegram

ಭಾರತ ತಂಡ, ಎ ಗುಂಪಿನ ಕೊನೆಯ ಪಂದ್ಯದಲ್ಲಿಯೂ  ನೆದರ್ಲೆಂಡ್ಸ್‌ ವಿರುದ್ಧ 17 ರನ್‌ಗಳಿಂದ ಗೆಲುವು ಕಂಡಿದೆ.ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎ ಗ್ರೂಪ್‌ನ ಕೊನೆಯ ಪಂದ್ಯದಲ್ಲಿ ಭಾರತ ಗೆದ್ದು ಜಯಶಾಲಿಯಾಗಿದೆ.ನಾಲ್ಕೂ ಪಂದ್ಯಗಳನ್ನು ಜಯಿಸಿದೆ ಭಾರತ.

ADVERTISEMENT
Gilli Nata : ಬಿಗ್‌ ಬಾಸ್‌ ಗಿಲ್ಲಿ ನಟನ ಕಂಡ್ರೆ ಎಷ್ಟು ಇಷ್ಟ ನೋಡಿ ಮಕ್ಕಳಿಗೆ..! #hampi #bigboss #gilli

 

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು ಭಾರತ. ಆರಂಭದಲ್ಲಿ ಸ್ವಲ್ಪ ಹಿನ್ನಡೆಯಾದರೂ ಕೊನೆಗೆ ಭಾರತ ಗೆದ್ದಿದೆ.ಶಿವಂ ದುಬೆ ಪಂದ್ಯದಲ್ಲಿ ಉತ್ತಮ ಆಟ ಆಡಿದರು. ಕೇವಲ 31 ಎಸೆತಗಳಲ್ಲಿ 66 ರನ್ ಬಾರಿಸಿದ ದುಬೆ, 4 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ಗಳೊಂದಿಗೆ ಉತ್ತಮ ಆಟ ಆಡಿದರು.ಹಾರ್ದಿಕ್ ಪಾಂಡ್ಯ 30 ರನ್‌ಗಳ ಚುರುಕು ಇನ್ನಿಂಗ್ಸ್ ಆಡಿದರು.

KJ George :  ಯಾವುದೇ ಧರ್ಮ, ಇನ್ನೊಂದು ಧರ್ಮವನ್ನು ದ್ವೇಷಿಸೋಕೆ ಹೇಳಿಲ್ಲ..! #it #ed #bjp

ಭಾರತ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 193 ರನ್ ಪೇರಿಸಿದ್ದು, ನೆದರ್ಲೆಂಡ್ ಗೆ 194 ರನ್ ಗಳ ಸವಾಲಿನ ಗುರಿ ನೀಡಿತ್ತು. ಕೊನೆಗೆ 17 ರನ್ ನಲ್ಲಿ ಭರತ ಗೆಲುವು ಕಂಡಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: CricketIndianetherlandsworld cup T20
Previous Post

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಸಚಿವ ಜಾರ್ಜ್‌..

Next Post

Bengaluru: ಬೆಂಗಳೂರಿನಲ್ಲಿ ಹಗ್ ಹಾಗೂ ಕಡಲ್ ಥೆರಪಿ ಟ್ರೆಂಡ್!

Related Posts

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!
ಕ್ರೀಡೆ

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

by ಪ್ರತಿಧ್ವನಿ
May 27, 2026
0

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿ ಬಿ( Royal Challengers Bengaluru) ಬ್ಯಾಟರ್‌ಗಳು ಧರ್ಮಶಾಲಾ ಮೈದಾನದಲ್ಲಿ ರನ್ ಮಳೆ ಸುರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬೌಂಡರಿ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

May 25, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
Next Post
Bengaluru: ಬೆಂಗಳೂರಿನಲ್ಲಿ ಹಗ್ ಹಾಗೂ ಕಡಲ್ ಥೆರಪಿ ಟ್ರೆಂಡ್!

Bengaluru: ಬೆಂಗಳೂರಿನಲ್ಲಿ ಹಗ್ ಹಾಗೂ ಕಡಲ್ ಥೆರಪಿ ಟ್ರೆಂಡ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada