• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯಡವಟ್ಟು: ಏಕಾಏಕಿ ಕೆಟ್ಟುನಿಂತ ಸ್ಕ್ಯಾನಿಂಗ್ ಮಿಷನ್

ಪ್ರತಿಧ್ವನಿ by ಪ್ರತಿಧ್ವನಿ
February 21, 2026
in Top Story, ಕರ್ನಾಟಕ
0
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯಡವಟ್ಟು: ಏಕಾಏಕಿ ಕೆಟ್ಟುನಿಂತ ಸ್ಕ್ಯಾನಿಂಗ್ ಮಿಷನ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನಗರದ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ವಿಕ್ಟೋರಿಯಾ (Victoria) ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿದ್ದು, ರೋಗಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

Dinesh gundu roa : ಸ್ಕ್ಯಾನಿಂಗ್ ಸೇವೆ ಕೊಡ್ತಿರೋ ಖಾಸಗಿ ಕಂಪನಿ ಒತ್ತಡಕ್ಕೆ ನಾವು ಬಗ್ಗಲ್ಲ ಎಂದ ಸಚಿವ ದಿನೇಶ್

ಕಳೆದ ಎರಡು ದಿನಗಳಿಂದ ಎಂಆರ್‌ಐ ಯಂತ್ರಗಳು ಕಾರ್ಯನಿರ್ವಹಿಸದೇ ಇರುವುದರಿಂದ ನೂರಾರು ರೋಗಿಗಳು ಆಸ್ಪತ್ರೆಯಲ್ಲೇ ಅಲೆದಾಡುವ ಸ್ಥಿತಿ ಎದುರಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಹಾಗೂ ಪಿಎಂಎಸ್‌ಎಸ್‌ವೈ ಸೇರಿದಂತೆ ಒಟ್ಟು ಮೂರು ಸ್ಕ್ಯಾನಿಂಗ್ ಯಂತ್ರಗಳಷ್ಟೇ ಲಭ್ಯವಿದ್ದು, ಅವುಗಳಲ್ಲಿ ಒಂದು ಎಸಿ ಸಮಸ್ಯೆಯಿಂದ ನಿಂತಿದೆ. ಉಳಿದ ಯಂತ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಸ್ಕ್ಯಾನಿಂಗ್ ವಿಳಂಬವಾಗುತ್ತಿದೆ ಎನ್ನಲಾಗಿದೆ.

ತುರ್ತು ಚಿಕಿತ್ಸೆಗೆ ಸ್ಕ್ಯಾನಿಂಗ್ ಅಗತ್ಯವಿರುವ ರೋಗಿಗಳಿಗೆ ವರದಿ ತಡವಾಗಿ ಸಿಗುತ್ತಿದೆ. ಎರಡು ದಿನಗಳಿಂದ ಕೌಂಟರ್‌ಗೆ ಬಂದು ಸ್ಕ್ಯಾನ್ ಆಗದೆ ಹಿಂತಿರುಗುತ್ತಿರುವ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯದ ಹಲವು ಜಿಲ್ಲಾಸ್ಪತ್ರೆಗಳಲ್ಲಿಯೂ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸೇವೆಗಳು ಸ್ಥಗಿತಗೊಂಡಿದ್ದು, ಆರೋಗ್ಯ ಇಲಾಖೆ ತಕ್ಷಣವೇ ಈ ಬಗ್ಗೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Bihar MlA Maithili Thakur : ಬಿಹಾರ ಅಂಧಕಾರದಿಂದ ಬೆಳಕಿನೆಡೆಗೆ ಸಾಗುತ್ತಿದೆ..! #bjp #mla
Tags: bengaluruHealthHospitalKarnatakavictoria hospital
Previous Post

ಟ್ರಂಪ್‌ಗೆ ಶಾಕ್‌ ಕೊಟ್ಟ ಅಮೆರಿಕ ಸುಪ್ರೀಂ: ತೆರಿಗೆಯಲ್ಲಿ ಮಹತ್ವದ ಬದಲಾವಣೆ..!

Next Post

ಬೆಸ್ಕಾಂನ 110 ಕೋಟಿ ಲಾಭದ ಪ್ರಯೋಜನ ಗ್ರಾಹಕರಿಗೆ ಸಿಗಬೇಕು: FKCCI ಆಗ್ರಹ

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಬೆಸ್ಕಾಂನ 110 ಕೋಟಿ ಲಾಭದ ಪ್ರಯೋಜನ ಗ್ರಾಹಕರಿಗೆ ಸಿಗಬೇಕು: FKCCI ಆಗ್ರಹ

ಬೆಸ್ಕಾಂನ 110 ಕೋಟಿ ಲಾಭದ ಪ್ರಯೋಜನ ಗ್ರಾಹಕರಿಗೆ ಸಿಗಬೇಕು: FKCCI ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada