• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಿಷನ್ ಪ್ರಕೃತಿ: ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಕರ್ನಾಟಕ, ರಾಜಕೀಯ
0
ಮಿಷನ್ ಪ್ರಕೃತಿ: ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ
Share on WhatsAppShare on FacebookShare on Telegram

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ’ ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ADVERTISEMENT
ಚಿಕ್ಕಬಳ್ಳಾಪುರದಲ್ಲಿ ಮನ್​ರೇಗಾ ಬಚಾವ್ ಆಂದೋಲನ ಸಮಾವೇಶ ವೇದಿಕೆಗೆ ಗ್ರ್ಯಾಂಡ್ ಎಂಟ್ರಿಕೊಟ್ಟ Siddaramaiah

 

ಬೆಂಗಳೂರಿನಲ್ಲಿ ವಿಕಾಸ ಸೌಧದಲ್ಲಿ ನಡೆದ ಈ ಸಮಾರಂಭದಲ್ಲಿ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, ಡಬ್ಲ್ಯೂಡಬ್ಲ್ಯೂಎಫ್‌ ಇಂಡಿಯಾದ ಸಿಇಒ ಕರಣ್ ಭಲ್ಲಾ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

DK Shivkumar : ಡಿಕೆಶಿ ನೋಡಿದ ನೋಟಕ್ಕೆ ಬೆದರಿ ಪಕ್ಕದಿಂದ ದೂರ ಸರಿದ ಪ್ರದೀಪ್‌ ಈಶ್ವರ್ #pratidhvani

ಈ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದಬಾರದು. ವಿಷಯವನ್ನು ಆಳವಾಗಿ ಅರ್ಥೈಸಿಕೊಳ್ಳುವುದರ ಕಡೆಗೆ ಗಮನ ಹರಿಸಬೇಕು. ಅರಿವು ಮೂಡಿದರೆ ಫಲಿತಾಂಶ ತಾನಾಗಿಯೇ ಉತ್ತಮವಾಗುತ್ತದೆ ಎಂದರು.

ಮುಂದಿನ ವರ್ಷದಿಂದ 1 ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ (Moral Science) ಪಠ್ಯಪುಸ್ತಕವನ್ನು ಪರಿಚಯಿಸಲಾಗುವುದು. ಇದು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶಿಕ್ಷಣದ ಮೊದಲ ಮೆಟ್ಟಿಲು ಎಂದರು.

ಈ ವೇಳೆ ಸರ್ಕಾರಿ ಶಾಲಾ ಶಿಕ್ಷಕರ ಮೆರಿಟ್ ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಸಚಿವರು, ವಿದ್ಯಾರ್ಥಿಗಳಿಗೆ ಸರ್ಕಾರ ನೀಡುತ್ತಿರುವ ಬಿಸಿಯೂಟ, ರಾಗಿಮಾಲ್ಟ್, ಹಾಲು, ಮೊಟ್ಟೆ/ಬಾಳೆಹಣ್ಣು, ಪಠ್ಯಪುಸ್ತಕ ಮತ್ತು ಸಮವಸ್ತ್ರಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.

ಪರಿಸರ ಜಾಗೃತಿ ಮತ್ತು ಸುಸ್ಥಿರ ಅಭ್ಯಾಸಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಈ ಕೆಳಗಿನ ಶಾಲೆಗಳನ್ನು ಗೌರವಿಸಲಾಗಿದೆ.

* ಜಿ.ಎಂ.ಪಿ.ಎಚ್.ಎಸ್, ಎಮ್ಮಿಗನೂರು, ಬಳ್ಳಾರಿ.
* ಜಿ.ಕೆ.ಎಚ್.ಪಿ.ಎಸ್, ಕಾತ್ರಾಳ, ಕಾಗವಾಡ, ಬೆಳಗಾವಿ.
* ಜಿ.ಎಚ್.ಎಸ್, ಅಲಿಪುರ, ಚಿಕ್ಕಬಳ್ಳಾಪುರ.
* ಜಿ.ಎಚ್.ಪಿ.ಎಸ್, ಹಿರೇಗೋಣಿಗೆರೆ, ದಾವಣಗೆರೆ.
* ಜಿ.ಎಚ್.ಪಿ.ಎಸ್, ಜೋಡಳ್ಳಿ, ಕಲಘಟಗಿ.
* ಕೆ.ಪಿ.ಎಸ್, ಕೋಟೇಶ್ವರ, ಕುಂದಾಪುರ, ಉಡುಪಿ.
* ಡಿ.ಕೆ.ಜೆಡ್.ಪಿ, ಅಳಿಯೂರು, ದಕ್ಷಿಣ ಕನ್ನಡ.
* ಕೆ.ಎಸ್.ಎಸ್ ಜಿ.ಎಚ್.ಎಸ್, ಹಕ್ಲಾಡಿ, ಬೈಂದೂರು, ಉಡುಪಿ.
* ಕೆ.ಜಿ.ಬಿ.ವಿ, ಯಳಂದೂರು, ಚಾಮರಾಜನಗರ.
* ಜಿ.ಎಚ್.ಪಿ.ಎಸ್, ಮಲ್ಲೂರು, ಉಡುಪಿ.

 

Tags: KarnatakaMadhu BangarappaNaturePoliticsSchool
Previous Post

“ವಾಹನ ಸವಾರರ ಜೊತೆ ಸಾರಿಗೆ ಇಲಾಖೆಯ ಅಧಿಕಾರಿಗಳ ದುರ್ನಡತೆ ನಿಲ್ಲಲಿ”

Next Post

Koppal Bandh: ನಾಳೆ ಕೊಪ್ಪಳ ಸಂಪೂರ್ಣ ಬಂದ್​​: ವಿವಿ ಪರೀಕ್ಷೆಯೂ ಮುಂದೂಡಿಕೆ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
Koppal Bandh: ನಾಳೆ ಕೊಪ್ಪಳ ಸಂಪೂರ್ಣ ಬಂದ್​​: ವಿವಿ ಪರೀಕ್ಷೆಯೂ ಮುಂದೂಡಿಕೆ

Koppal Bandh: ನಾಳೆ ಕೊಪ್ಪಳ ಸಂಪೂರ್ಣ ಬಂದ್​​: ವಿವಿ ಪರೀಕ್ಷೆಯೂ ಮುಂದೂಡಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada