• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Sangliana: ಸಾಂಗ್ಲಿಯಾನ! ಈ ಹೆಸರು ನೆನಪಿದೆಯೇ? ಇಲ್ಲಿದೆ ಇವರ ಬಗ್ಗೆ ಕುತೂಹಲಕರ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story
0
Sangliana: ಸಾಂಗ್ಲಿಯಾನ! ಈ ಹೆಸರು ನೆನಪಿದೆಯೇ? ಇಲ್ಲಿದೆ ಇವರ ಬಗ್ಗೆ ಕುತೂಹಲಕರ ಮಾಹಿತಿ
Share on WhatsAppShare on FacebookShare on Telegram

ಸಾಂಗ್ಲಿಯಾನ್ ಹೆಸರು ನೀವೆಲ್ಲಾ ಕೇಳಿರಬಹುದು ಆದರೆ ಸಾಂಗ್ಲಿಯಾನ ಬಗ್ಗೆ ನಿಮಗೆಷ್ಟು ಗೊತ್ತು? ಶ್ರೇಷ್ಠ ನಟ ಮತ್ತು ನಿರ್ದೇಶಕ ಶಂಕರ್ ನಾಗ್ ಅವರು ಸಾಂಗ್ಲಿಯಾನ ಅವರ ಜೀವನ ಮತ್ತು ಸಾಹಸಗಳಿಂದ ಪ್ರೇರಿತರಾಗಿ ಸಿನಿಮಾಗಳು: ‘ಸಾಂಗ್ಲಿಯಾನ’ (1988) ಮತ್ತು ‘S.P. ಸಾಂಗ್ಲಿಯಾನ ಭಾಗ-2’ (1990) ಸಿನಿಮಾಗಳನ್ನು ಮಾಡಿದ್ದರು.

ADVERTISEMENT
Nikhil Kumaraswamy | ನಮ್ಮ ಕುಟುಂಬ ಕೆಲಸ ಮಾಡಿದೆ.. ಯಾವುದೇ ಅನುಮಾನ ಬೇಡ ರಾಮನಗರಕ್ಕೆ ಫಿಕ್ಸ್ ಆಗಿದ್ದೀನಿ

ಅಪ್ಪಟ ಸಿಂಹಎಂದೇ ಖ್ಯಾತರಾಗಿದ್ದ HT. ಸಾಂಗ್ಲಿಯಾನ. ಕರ್ನಾಟಕ ಪೊಲೀಸ್ ಅಧಿಕಾರಿ.ಅವರ ಹೆಸರು ಕೇಳಿದರೆ ಅಂದಿನ ಕಾಲದ ರೌಡಿಗಳು ಮತ್ತು ಅಪರಾಧಿಗಳು ನಡುಗುತ್ತಿದ್ದರು. ಬೆಂಗಳೂರಿನಲ್ಲಿ ರೌಡಿಸಂ ಮಿತಿಮೀರಿದ ಕಾಲದಲ್ಲಿ ಅದನ್ನು ಮಟ್ಟಹಾಕಲು ಇವರು ಕೈಗೊಂಡ ಕ್ರಮಗಳು ಶ್ಲಾಘನೀಯ.

DK Shivkumar : ಡಿಕೆಶಿ ನೋಡಿದ ನೋಟಕ್ಕೆ ಬೆದರಿ ಪಕ್ಕದಿಂದ ದೂರ ಸರಿದ ಪ್ರದೀಪ್‌ ಈಶ್ವರ್ #pratidhvani

ಮಿಜೋರಾಂ ಮೂಲದವರಾದ ಸಾಂಗ್ಲಿಯಾನ ಅವರು ಕರ್ನಾಟಕ ಕೆಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಯಾವುದೇ ರಾಜಕೀಯ ಒತ್ತಡಕ್ಕೆ ಬಗ್ಗದೆ ಕೆಲಸ ಮಾಡುತ್ತಿದ್ದ ಅವರ ಧೈರ್ಯ ಬೆಂಗಳೂರಿನ ಜನತೆಯ ನೆನಪಿನಲ್ಲಿ ಸದಾ ಇರುತ್ತದೆ. ಇವರು ಬೆಂಗಳೂರು ಇವರು ನಗರದ ಕಮಿಷನರ್ ಆಗಿದ್ದಾಗ ಕಾನೂನು ಸುವ್ಯವಸ್ಥೆ ಅತ್ಯಂತ ಕಟ್ಟುನಿಟ್ಟಾಗಿತ್ತು. ಪೊಲೀಸ್ ಇಲಾಖೆಯಿಂದ ನಿವೃತ್ತರಾದ ನಂತರ, ಅವರು ರಾಜಕೀಯಕ್ಕೆ ಪ್ರವೇಶಿಸಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯೂ ಸೇವೆ ಸಲ್ಲಿಸಿದರು.

 

Tags: BangloreSangaliyanashankaranagsp sangaliyana
Previous Post

ಬೆಂಗಳೂರನ್ನ ಪಿಂಕ್ ಸಿಟಿ ಮಾಡಿದವರು ಯಾರು ? ಗುಲಾಬಿ ಹೂ ಕಾಣಲು ಇವರೇ ಕಾರಣ

Next Post

ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಐತಿಹಾಸಿಕ ಶಿರಸಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada