• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಾಧ್ಯಮಗಳಿಗೆ ಸತ್ಯಾಸತ್ಯತೆ ಪರಿಶೀಲಿಸುವ ಜವಾಬ್ದಾರಿ ಇಲ್ಲವೇ?: ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
February 26, 2026
in ರಾಜಕೀಯ
0
ಮಾಧ್ಯಮಗಳಿಗೆ ಸತ್ಯಾಸತ್ಯತೆ ಪರಿಶೀಲಿಸುವ ಜವಾಬ್ದಾರಿ ಇಲ್ಲವೇ?: ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಆರೋಗ್ಯ ಇಲಾಖೆಯು ಉರ್ದು ಭಾಷೆಯಲ್ಲಿ  ಜಾಹೀರಾತು ನಿಡಿದೆ ಎಂಬ ಚರ್ಚೆ ಪರ ವಿರೋಧಗಳು ಉಂಟಾಗಿತ್ತು. ಈ ಜಾಹೀರಾತಿಗೆ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು‌ ಆದರೆ ಈ ಜಾಹೀರಾತನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಮರ್ಥಿಸಿಕೊಂಡಿದೆ.

ADVERTISEMENT
Belagavi : ಯರಗಟ್ಟಿಯಲ್ಲಿ ಮದ್ಯದಂಗಡಿ ಓಪನ್ ಮಾಡದಂತೆ ಎಚ್ಚರಿಕೆ ನೀಡಿದ ನಾರಿ ಶಕ್ತಿ..! #pratidhvani

 

ವಿಚಾರವಾಗಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೀಗೆ ಬರೆದುಕೊಂಡಿದ್ದಾರೆ:ಉರ್ದುವಿನಲ್ಲಿ “ಆಮಂತ್ರಣ ಪತ್ರಿಕೆ” ಮುದ್ರಿಸಲಾಗಿದೆ ಎಂಬಂತೆ ಕೆಲವು ಟಿವಿ ಮಾಧ್ಯಮಗಳು ಪುನಃ ಪುನಃ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುತ್ತಿರುವುದು ಅತ್ಯಂತ ಆಘಾತಕಾರಿ ಎಂದು ಹೇಳಿದ್ದಾರೆ.

Jaggesh In Mantralaya :  ನನ್ನ ಟೈಮ್ ಸರಿಯಿಲ್ಲ ಅನ್ನೋರು ಒಂದು ಸಲ ಬಂದು ಹೋಗಿ    #pratidhvani

 

ಮಾಧ್ಯಮಗಳಿಗೆ ಸತ್ಯಾಸತ್ಯತೆ ಪರಿಶೀಲಿಸುವ ಜವಾಬ್ದಾರಿ ಇಲ್ಲವೇ? ಸ್ಪಷ್ಟಪಡಿಸಬೇಕಾದ ಸಂಗತಿ ಏನೆಂದರೆ ,ಇದು ಆಮಂತ್ರಣ ಪತ್ರಿಕೆ ಅಲ್ಲ. ಇದು ಒಂದು ಪತ್ರಿಕಾ ಜಾಹೀರಾತು ಮಾತ್ರ. ಕನ್ನಡ, ಇಂಗ್ಲಿಷ್ ಸೇರಿದಂತೆ ಇತರೆ ಭಾಷಾ ಪತ್ರಿಕೆಗಳಲ್ಲಿಯೂ ಸರ್ಕಾರಗಳು ಜಾಹೀರಾತು ನೀಡುವಂತೆ, ಉರ್ದು ದಿನಪತ್ರಿಕೆಗಳಲ್ಲಿಯೂ ಎಲ್ಲಾ ಸರ್ಕಾರಗಳು ಬಿಜೆಪಿ, ಜೆಡಿಎಸ್ ಸೇರಿದಂತೆ ವರ್ಷಗಳಿಂದ ಜಾಹೀರಾತು ನೀಡುತ್ತಲೇ ಬಂದಿವೆ. ಇದರಲ್ಲಿ ಹೊಸದೇನೂ ಇಲ್ಲ.

Basangouda Patil Yatnal | ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ #pratidhvani

ಜಾಹೀರಾತನ್ನು ಉದ್ದೇಶಪೂರ್ವಕವಾಗಿ “ಆಮಂತ್ರಣ” ಎಂದು ತಪ್ಪಾಗಿ ಪ್ರಚಾರ ಮಾಡುವುದು ತಪ್ಪು ಮಾತ್ರವಲ್ಲ, ಅದು ಜನರನ್ನು ತಪ್ಪು ದಾರಿಗೆಳೆವ ಕಾರ್ಯ. ಮಾಧ್ಯಮ ಸ್ವಾತಂತ್ರ್ಯ ಅತ್ಯಂತ ಮಹತ್ವದ್ದು. ಆದರೆ ಅದರ ಜೊತೆಗೆ ಜವಾಬ್ದಾರಿಯೂ ಅಷ್ಟೇ ಮಹತ್ವದ್ದು. ಸತ್ಯವನ್ನು ತಿರುವುಮಾಡಿ ಸಂಚಲನ ಸೃಷ್ಟಿಸುವುದು ಜನರ ನಂಬಿಕೆಗೆ ಧಕ್ಕೆ ತರುತ್ತದೆ. ಜವಾಬ್ದಾರಿಯುತ ಪತ್ರಿಕೋದ್ಯಮವೇ ಪ್ರಜಾಪ್ರಭುತ್ವದ ಬಲ ಎಂದು ಗುಂಡುರಾವ್ ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: advertisementDinesh Gundu Raourdu
Previous Post

ಹೊಸ ರಾಜಕೀಯ ಪಕ್ಷದ ಬಗ್ಗೆ  ಶಶಿಕಲಾ ಅಚ್ಚರಿಯ ಹೇಳಿಕೆ!

Next Post

Sirsi:ಶಿರಸಿ ಜಾತ್ರೆಯಲ್ಲಿ ದರೋಡೆ ಹಾಗೂ ಕಳ್ಳತನ ಪ್ಲಾನ್: ಅರೆಸ್ಟ್ ಆದ ದರೋಡೆಕೋರರು

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
Sirsi:ಶಿರಸಿ ಜಾತ್ರೆಯಲ್ಲಿ ದರೋಡೆ ಹಾಗೂ ಕಳ್ಳತನ ಪ್ಲಾನ್: ಅರೆಸ್ಟ್ ಆದ ದರೋಡೆಕೋರರು

Sirsi:ಶಿರಸಿ ಜಾತ್ರೆಯಲ್ಲಿ ದರೋಡೆ ಹಾಗೂ ಕಳ್ಳತನ ಪ್ಲಾನ್: ಅರೆಸ್ಟ್ ಆದ ದರೋಡೆಕೋರರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada