• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

ಪ್ರತಿಧ್ವನಿ by ಪ್ರತಿಧ್ವನಿ
March 3, 2026
in ರಾಜಕೀಯ, ಸಿನಿಮಾ
0
ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ
Share on WhatsAppShare on FacebookShare on Telegram

ನಟಿ ಅಮೂಲ್ಯ ಪತಿ ಜಗದೀಶ್ ಬಿಜೆಪಿ ಮೂಲಕ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ನಟಿ ಅಮೂಲ್ಯ ಮಾವ, ಪತಿ ಇಬ್ಬರು ಸಹ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಈಗ ಜಗದೀಶ್ ಆರ್. ಚಂದ್ರ ಅವರಿಗೆ ಮಹತ್ವದ ಹುದ್ದೆ ನೀಡುವ ಮೂಲಕ ಪಕ್ಷ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿದೆ.

ADVERTISEMENT
The Ragam Cafe  : ಸಂಸ್ಕೃತಿ ಎತ್ತಿ ಇಡಿಯುತ್ತೆ ಈ The Ragam cafe #pratidhvani #bengaluru #itcompanyindia

 

ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ಜಗದೀಶ್ ಆರ್.ಚಂದ್ರ ನೇಮಕ ಮಾಡಲಾಗಿದೆ.ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದೆ. ಈ ಕುರಿತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಎ.ಆರ್.ಸಪ್ತಗಿರಿ ಗೌಡ ಆದೇಶವನ್ನು ಹೊರಡಿಸಿದ್ದಾರೆ.

 

ವಿವಿಧ ಮೋರ್ಚಾಗಳ ಅಧ್ಯಕ್ಷರು

  • ಯುವ ಮೋರ್ಚಾ – ಜಗದೀಶ್ ಆರ್. ಚಂದ್ರ
  • ಮಹಿಳಾ ಮೋರ್ಚಾ – ನೀತಾ ಎಂ.ಎನ್.ರೆಡ್ಡಿ
  • ಎಸ್‌.ಸಿ.ಮೋರ್ಚಾ – ಮುನಿಯಲ್ಲಪ್ಪ
  • ಹಿಂದುಳಿದ ವರ್ಗಗಳ ಮೋರ್ಚಾ – ಹೆಚ್.ಆರ್.ಕೃಷ್ಣಪ್ಪ
  • ಎಸ್‌.ಟಿ.ಮೋರ್ಚಾ – ಗಿರೀಶ್ ಕುಮಾರ್ ಬಿ.
  • ರೈತ ಮೋರ್ಚಾ – ರುದ್ರಪ್ಪ ವೈ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Actress Amulya's husbandBJPJagadish
Previous Post

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

Next Post

ಸಾವಿನ ಕೊನೆಕ್ಷಣ ಮನುಷ್ಯನ ಮೆದುಳು ಕೆಲಸೆಕೆಂಡುಗಳು ಈ ರೀತಿಯಾಗಿರುತ್ತದೆ! 

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
ಸಾವಿನ ಕೊನೆಕ್ಷಣ ಮನುಷ್ಯನ ಮೆದುಳು ಕೆಲಸೆಕೆಂಡುಗಳು ಈ ರೀತಿಯಾಗಿರುತ್ತದೆ! 

ಸಾವಿನ ಕೊನೆಕ್ಷಣ ಮನುಷ್ಯನ ಮೆದುಳು ಕೆಲಸೆಕೆಂಡುಗಳು ಈ ರೀತಿಯಾಗಿರುತ್ತದೆ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada