• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಆಯವ್ಯಯದ ಗಾತ್ರ , ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ವಿವರಗಳನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು…

ಪ್ರತಿಧ್ವನಿ by ಪ್ರತಿಧ್ವನಿ
March 25, 2026
in Top Story, ಕರ್ನಾಟಕ, ಜೀವನದ ಶೈಲಿ, ರಾಜಕೀಯ
0
ರಾಜ್ಯದ ಆಯವ್ಯಯದ ಗಾತ್ರ , ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ವಿವರಗಳನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು…
Share on WhatsAppShare on FacebookShare on Telegram

 

ADVERTISEMENT
Podcast With G K Shetty KSHA : ಸಮಸ್ಯೆಗಳ ನಡುವೆ ಹೋಟೆಲ್ ಉದ್ಯಮ ನಡೆಸೋದು ದೊಡ್ಡ ಚಾಲೆಂಜ್ ಆಗಿದೆ #pratidhvani

ರಾಜ್ಯದ ಈ ವರ್ಷದ ಬಜೆಟ್ ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ. 2025-26ರಲ್ಲಿ ನಮ್ಮ ಬಜೆಟ್ ಗಾತ್ರ 4,09,549 ರೂಗಳಷ್ಟಿತ್ತು. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ ಈ ಆಯವ್ಯಯವು 38,455 ಕೋಟಿ ರೂಗಳಷ್ಟು ಹೆಚ್ಚಿನ ಗಾತ್ರದ್ದಾಗಿದೆ. ಶೇ.9.4ರಷ್ಟು ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರದ ಬಜೆಟ್ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.5.6 ರಷ್ಟು ಮಾತ್ರ ಬೆಳವಣಿಗೆ ಸಾಧಿಸಿದೆ (2025 ರಲ್ಲಿ 50.65 ಲಕ್ಷ ಕೋಟಿಗಳ ಬಜೆಟ್ ಮಂಡಿಸಿದ್ದರು. ಈ ವರ್ಷ 53.47 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದಾರೆ].

2025-26 ರಲ್ಲಿ ದೇಶದ ಜಿಡಿಪಿಯು ಸ್ಥಿರ ಬೆಲೆಗಳಲ್ಲಿ ಶೇ.7.4 ರಷ್ಟು ಬೆಳವಣಿಗೆ ದಾಖಲಿಸಿದರೆ, ರಾಜ್ಯದ ಜಿ.ಎಸ್.ಡಿ.ಪಿಯು ಶೇ.8.1 ರಷ್ಟು ಬೆಳವಣಿಗೆ ದಾಖಲಿಸಿದೆ. ಕರ್ನಾಟಕದ ಜಿಎಸ್‌ಡಿಪಿ ದೇಶದ ಜಿಡಿಪಿ ಬೆಳವಣಿಗೆಗಿಂತ ಹೆಚ್ಚಿರುವುದು ನಮ್ಮ ಸರ್ಕಾರ ಬಂಡವಾಳ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅರ್ಥಿಕ ಪ್ರಗತಿಗೆ ಉತ್ತೇಜನ ನೀಡುತ್ತಿರುವುದನ್ನು ಹೇಳುತ್ತದೆ. ಈ ಮೂಲಕ ರಾಜ್ಯದ ಆರ್ಥಿಕತೆಯನ್ನು ದೇಶದಲ್ಲಿಯೇ ನಂ.1 ಮಾಡುವತ್ತ ಹೆಜ್ಜೆಯಿಟ್ಟಿದ್ದೇವೆ.


ಇಷ್ಟೆಲ್ಲದರ ನಡುವೆ ನಮ್ಮ ವಿತ್ತೀಯ ಶಿಸ್ತನ್ನು ಹಾಳು ಮಾಡಿಲ್ಲ. ನಮ್ಮ ವಿತ್ತೀಯ ಕೊರತೆ 2026-27ನೇ ಸಾಲಿನಲ್ಲೂ ಶೇ.2.95 ರಷ್ಟಿರಲಿದೆ. ನಮ್ಮ ಜಿ.ಎಸ್.ಡಿ.ಪಿ ಈ ವರ್ಷ 33,05,500 ಕೋಟಿ ರೂ. ಗಳಷ್ಟಿರಲಿದೆ ಎಂದು ಅಂದಾಜು ಮಾಡಲಾಗಿದೆ.

[ದೇಶದ ಜಿಡಿಪಿ ಗಾತ್ರವು 2026-27 ರ ಆಯವ್ಯಯದಲ್ಲಿ ಪ್ರಸ್ತಾಪಿಸಿರುವಂತೆ 393 ಲಕ್ಷ ಕೋಟಿ ರೂಗಳಷ್ಟಾಗಲಿದೆ].

ನಮ್ಮ ಒಟ್ಟು ಹೊಣೆಗಾರಿಕೆಗಳು ಜಿ.ಎಸ್.ಡಿ.ಪಿ.ಗೆ ಎದುರಾಗಿ ಶೇ.24.94 ರಷ್ಟಿರಲಿದೆ. ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡದAತೆ ವಿತ್ತೀಯ ಶಿಸ್ತನ್ನು ಕಾಪಾಡಿಕೊಂಡಿದ್ದೇವೆ. ಆದರೆ ಕೇಂದ್ರ ಸರ್ಕಾರದ ಹೊಣೆಗಾರಿಕೆಗಳು ಜಿ.ಡಿ.ಪಿ.ಗೆ ಎದುರಾಗಿ ಶೇ.55.6 ರಷ್ಟಿದೆ. [ಇದು ಶೇ.40 ರ ಒಳಗೆ ಇರಬೇಕು]

ನಮ್ಮ ವಿತ್ತೀಯ ಕೊರತೆಯು ಜಿಎಸ್‌ಡಿಪಿಯ ಶೇ.3 ರ ಒಳಗೆ ಇದೆ. ಮುಂದಿನ ವರ್ಷಕ್ಕೆ ಶೇ.2.95 ರಷ್ಟು ಇರಲಿದೆ ಎಂಬುದು ನಮ್ಮ ಅಂದಾಜಾಗಿದೆ. ಆದರೆ 2026-27ನೇ ಸಾಲಿಗೆ ಕೇಂದ್ರದ ವಿತ್ತೀಯ ಕೊರತೆ ಜಿ.ಡಿ.ಪಿ.ಯ ಶೇ.4.3 ರಷ್ಟು ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

16 ನೇ ಹಣಕಾಸು ಆಯೋಗದ ಮಾರ್ಗಸೂಚಿಯ ಅನುಸಾರ ರಾಜ್ಯಗಳು ಶೇ.3 ರೊಳಗೆ ಹಾಗೂ ಕೇಂದ್ರ ಸರ್ಕಾರ ಶೇ.4.2 ರೊಳಗೆ ವಿತ್ತೀಯ ಕೊರತೆ ಹೊಂದಿರಬೇಕು. ಇದನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡಿಲ್ಲ ಎಂಬುದನ್ನು ಸದನದ ಗಮನಕ್ಕೆ ತರಬಯಸುತ್ತೇನೆ.

Tags: Budget sessionbudget session 2023cm siddaramaiah 17th budgetcm siddaramaiah 17th budget newscm siddaramaiah budgetcm siddaramaiah budget 2026cm siddaramaiah budget speechcm siddaramaiah presents record budgetkarnataka budget session 2026karnataka budget session 2026 livekarnataka siddaramaiah budgetsiddaramaiah assembly budget session 2026siddaramaiah budgetsiddaramaiah budget 2026siddaramaiah budget expectations 2026siddaramaiah budget newssiddaramaiah budget speech
Previous Post

ಹಾರ್ಮುಜ್ ಜಲಸಂಧಿ ದಾಟಲು ಅನುಮತಿ ಅಗತ್ಯವಿಲ್ಲ: ಭಾರತ ಸರ್ಕಾರ ಸ್ಪಷ್ಟನೆ

Next Post

ಆರ್‌ಸಿಬಿ ತಂಡಕ್ಕೆ ಹೊಸ ಮಾಲಿಕರ ಎಂಟ್ರಿ, ತಂಡದ ಹೆಸರು ಬದಲಾವಣೆ?

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ಆರ್‌ಸಿಬಿ ತಂಡಕ್ಕೆ ಹೊಸ ಮಾಲಿಕರ ಎಂಟ್ರಿ, ತಂಡದ ಹೆಸರು ಬದಲಾವಣೆ?

ಆರ್‌ಸಿಬಿ ತಂಡಕ್ಕೆ ಹೊಸ ಮಾಲಿಕರ ಎಂಟ್ರಿ, ತಂಡದ ಹೆಸರು ಬದಲಾವಣೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada