• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ

ಪ್ರತಿಧ್ವನಿ by ಪ್ರತಿಧ್ವನಿ
March 28, 2026
in ಕ್ರೀಡೆ
0
ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ
Share on WhatsAppShare on FacebookShare on Telegram

ರಾಯಲ್ ಚಾಲೆಂಜರ್ಸ್ ಬೆಂಗಳೂರು  (RCB) ತಂಡವು IPL 2026 ಆರಂಭಕ್ಕೂ ಮುನ್ನ ಮಾನವೀಯತೆ ತೋರಿಸಿ, ಕಳೆದ ವರ್ಷದ ವಿಜಯೋತ್ಸವ ದುರಂತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಗೌರವ ಸಲ್ಲಿಸಿದೆ. ಮಾರ್ಚ್ 28ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಸನ್ ರೈಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ADVERTISEMENT
Davangere By Election: BJP ಕಚೇರಿ ಮುಂದೆ ರೋಡ್ ಶೋ ಮಾಡಿದ Pradeep Eshwar ವಿರುದ್ಧ ಆಕ್ರೋಶ #pratidhvani

2025ರ ಜೂನ್‌ನಲ್ಲಿ ಆರ್‌ಸಿಬಿ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಬಳಿಕ ನಡೆದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಈ ಘಟನೆಗೆ ಗೌರವ ಸೂಚಕವಾಗಿ, ಚಿನ್ನಸ್ವಾಮಿ ಕ್ರೀಡಾಂಗಣದ ಪಿ1 ಸ್ಟ್ಯಾಂಡ್‌ನಲ್ಲಿ 11 ಆಸನಗಳನ್ನು ಶಾಶ್ವತವಾಗಿ ಖಾಲಿ ಇರಿಸುವ ಮಹತ್ವದ ನಿರ್ಧಾರವನ್ನು ಆರ್‌ಸಿಬಿ ಮ್ಯಾನೇಜ್ಮೆಂಟ್ ತೆಗೆದುಕೊಂಡಿದೆ.

RCB on IPL Match : ಎಲ್ಲರೂ ರೂಲ್ಸ್‌ ಫಾಲೋ ಮಾಡಲೇಬೇಕು, ಅನಾಹುತ ತಪ್ಪುತ್ತೆ..! #rcb #viratkohli

ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ತಂಡ, “ಈ 11 ಆಸನಗಳು ನಮ್ಮ ತಂಡದೊಂದಿಗೆ ಅವರ ಅಚಲ ಬಾಂಧವ್ಯಕ್ಕೆ ಸಲ್ಲಿಸುವ ಗೌರವ” ಎಂದು ತಿಳಿಸಿದೆ. ಈ ನಡೆಗೆ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಇದರ ಜೊತೆಗೆ, ಪಂದ್ಯಕ್ಕೂ ಮುನ್ನ ಅಭ್ಯಾಸದ ವೇಳೆ ಆರ್‌ಸಿಬಿ ಆಟಗಾರರು ‘11’ ಸಂಖ್ಯೆಯ ಜೆರ್ಸಿ ಧರಿಸಿ ಕಣಕ್ಕಿಳಿದು ಮೃತರ ಸ್ಮರಣೆಗೆ ನಮನ ಸಲ್ಲಿಸಿದರು. ಅಲ್ಲದೆ, ಪಂದ್ಯಾವಳಿಯ ವೇಳೆ ಆಟಗಾರರು ತಮ್ಮ ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿ ಸಂತಾಪ ಸೂಚಿಸಿದರು.ಆರ್‌ಸಿಬಿಯ ಈ ಮಾನವೀಯ ಹೆಜ್ಜೆ ಕ್ರೀಡಾಭಿಮಾನಿಗಳ ಮನಗೆದ್ದಿದ್ದು, ತಂಡದ ಮೇಲಿನ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ.

Tags: #TributebengaluruBlack ArmbandChinnaswamy StadiumCricket NewsfansIPL 2026IPL Opening MatchJersey 11rcb vs srhRoyal Challengers bangaloresports news
Previous Post

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

Next Post

ಭೂಕಬಳಿಕೆ ಪ್ರಕರಣದಲ್ಲಿ ರವಿಶಂಕರ್ ಗುರೂಜಿಗೆ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
Next Post
ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ

ಭೂಕಬಳಿಕೆ ಪ್ರಕರಣದಲ್ಲಿ ರವಿಶಂಕರ್ ಗುರೂಜಿಗೆ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada