• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಪ್ರತಿಧ್ವನಿ by ಪ್ರತಿಧ್ವನಿ
April 17, 2026
in Top Story
0
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಬಹು ನಿರೀಕ್ಷೆಯಿಂದ ಮುಂದಿಟ್ಟಿದ್ದ ‘ನಾರಿ ಶಕ್ತಿ ವಂದನ’ ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲು ವಿಫಲವಾಗಿದೆ. ಸಂವಿಧಾನ ತಿದ್ದುಪಡಿ ಅಗತ್ಯವಿರುವ ಈ ಮಹತ್ವದ ಮಸೂದೆಗೆ ವಿಶೇಷ ಬಹುಮತ ದೊರಕದ ಕಾರಣ, ಅದು ಅಂಗೀಕಾರವಾಗದೇ ಹಿನ್ನಡೆಯಾಗಿದೆ.

ADVERTISEMENT
Sathish Jarkiholi Meets DKS: ಡಿಸಿಎಂ DK ಮನೆಗೆ ಸಚಿವ ಸತೀಶ್​ ಜಾರಕಿಹೊಳಿ ದಿಢೀರ್ ಭೇಟಿ #pratidhvani

ಇಂದು ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಯಿತು. ಅವುಗಳಲ್ಲಿ ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರಗಳ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆ-2026 ಸೇರಿವೆ. ಆದರೆ ಪ್ರಮುಖ ಗಮನ ಸೆಳೆದ ಮಹಿಳಾ ಮೀಸಲಾತಿ ಮಸೂದೆ ಮತದಾನದಲ್ಲಿ ಸೋಲನುಭವಿಸಿದೆ.

ಮತದಾನದ ವಿವರಗಳ ಪ್ರಕಾರ, ಸದನದಲ್ಲಿ ಒಟ್ಟು 489 ಸದಸ್ಯರು ಹಾಜರಿದ್ದರು. ಮಸೂದೆ ಅಂಗೀಕಾರಕ್ಕೆ ಅಗತ್ಯವಿದ್ದ 2/3 ಬಹುಮತದಂತೆ 360 ಮತಗಳು ಬೇಕಾಗಿದ್ದರೆ, ಪರವಾಗಿ 278 ಮತಗಳು ಮಾತ್ರ ಲಭಿಸಿದವು. ವಿರೋಧವಾಗಿ 211 ಮತಗಳು ಬಿದ್ದವು. ಈ ಹಿನ್ನೆಲೆಯಲ್ಲಿ ಮಸೂದೆ ಪಾಸ್ ಆಗಲು ಅಗತ್ಯ ಪ್ರಮಾಣದ ಬೆಂಬಲ ಸಿಗಲಿಲ್ಲ.ಈ ಮಸೂದೆ ಸಂವಿಧಾನ ತಿದ್ದುಪಡಿ ವ್ಯಾಪ್ತಿಗೆ ಒಳಪಟ್ಟಿದ್ದರಿಂದ, ಭಾರತೀಯ ಸಂವಿಧಾನದ ಕಲಂ 368 ಪ್ರಕಾರ ವಿಶೇಷ ಬಹುಮತ ಅವಶ್ಯಕವಾಗಿತ್ತು. ಜೊತೆಗೆ, ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಪ್ರತ್ಯೇಕವಾಗಿ ಅಂಗೀಕಾರವಾಗಬೇಕಿತ್ತು. ಆದರೆ ಲೋಕಸಭೆಯಲ್ಲೇ ಅಗತ್ಯ ಬೆಂಬಲ ಸಿಗದ ಹಿನ್ನೆಲೆ ಮಸೂದೆ ಮುಂದುವರಿಯಲು ಸಾಧ್ಯವಾಗಲಿಲ್ಲ.

Amit Shah : ಮುಸ್ಲಿಂ ಒಳಮೀಸಲಾತಿ ಸಾಧ್ಯವಿಲ್ಲ ಎಂದ ಅಮಿತ್‌ ಶಾ #pratidhvani

‘ನಾರಿ ಶಕ್ತಿ ವಂದನ’ ಕಾಯ್ದೆಯ ಉದ್ದೇಶ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಒದಗಿಸುವುದಾಗಿದೆ. ಈ ಮೀಸಲಾತಿಯನ್ನು ಜನಗಣತಿ ಮತ್ತು ಕ್ಷೇತ್ರಗಳ ಮರುವಿಂಗಡಣೆ (ಡಿಲಿಮಿಟೇಶನ್) ಪ್ರಕ್ರಿಯೆಯ ನಂತರ ಜಾರಿಗೆ ತರಲು ಯೋಜಿಸಲಾಗಿತ್ತು. ಈ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದ್ದರು.ಇದೇ ವೇಳೆ, ಲೋಕಸಭಾ ಸ್ಥಾನಗಳನ್ನು 543ರಿಂದ ಸುಮಾರು 850ಕ್ಕೆ ಹೆಚ್ಚಿಸುವುದು ಮತ್ತು ಹೊಸ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳ ಮರುವಿಭಜನೆ ಮಾಡುವ ಪ್ರಸ್ತಾಪವನ್ನೂ ಈ ಪ್ರಕ್ರಿಯೆಯ ಭಾಗವಾಗಿ ಪರಿಗಣಿಸಲಾಗಿತ್ತು. ಜೊತೆಗೆ, ದೆಹಲಿ, ಪುಡುಚೇರಿ ಹಾಗೂ ಜಮ್ಮು-ಕಾಶ್ಮೀರ್ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳಾ ಮೀಸಲಾತಿ ಅನ್ವಯಿಸಲು ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡಿಸಿದರು.

Asaduddin Owaisi : ಕೇಂದ್ರ ಸರ್ಕಾರಕ್ಕೆ ಖಡಕ್ ವಾರ್ನ್ ಮಾಡಿದ ಓವೈಸಿ.. #pratidhvani

ಮಹಿಳಾ ಮೀಸಲಾತಿ ಮಸೂದೆ ಸೋಲಿನಿಂದ ಕೇಂದ್ರ ಸರ್ಕಾರಕ್ಕೆ ರಾಜಕೀಯ ಹಿನ್ನಡೆ ಉಂಟಾಗಿದ್ದು, ಈ ವಿಷಯದ ಕುರಿತು ಮುಂದಿನ ರಾಜಕೀಯ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿವೆ.

Tags: DelimitationindianpoliticsLokSabhaNariShaktiVandanWomensReservationBill
Previous Post

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

Next Post

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada