• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ನಾವು ಯಾರದೇ ಸರ್ಕಾರದ ಭಾಗವಾಗಲ್ಲ, ಕಾಂಗ್ರೆಸ್‌ನವರ ಪಕ್ಕ ಕುಳಿತುಕೊಳ್ಳಲ್ಲ : ಬಿಜೆಪಿ, ಡಿಎಂಕೆ ಹೊಸ ಆಟ ಶುರು

ರಾಷ್ಟ್ರ ರಾಜಕಾರಣದ ಮೇಲೆ ಭಾರಿ ಪರಿಣಾಮ ಬೀರಿದ ತಮಿಳುನಾಡು ವಿಧಾನಸಭಾ ಫಲಿತಾಂಶ..

ಪ್ರತಿಧ್ವನಿ by ಪ್ರತಿಧ್ವನಿ
May 8, 2026
in Top Story, ಇದೀಗ, ದೇಶ, ರಾಜಕೀಯ
0
“ನಾವು ಯಾರದೇ ಸರ್ಕಾರದ ಭಾಗವಾಗಲ್ಲ, ಕಾಂಗ್ರೆಸ್‌ನವರ ಪಕ್ಕ ಕುಳಿತುಕೊಳ್ಳಲ್ಲ : ಬಿಜೆಪಿ, ಡಿಎಂಕೆ ಹೊಸ ಆಟ ಶುರು
Share on WhatsAppShare on FacebookShare on Telegram

ಬೆಂಗಳೂರು : ತಮಿಳುನಾಡಿನ ರಾಜಕೀಯದಲ್ಲಿ ಕ್ಷಣಕ್ಕೊಂದರಂತೆ ಬೆಳವಣಿಗೆಗಳು ನಡೆಯುತ್ತಿವೆ. ಬಹುಮತ ಸಾಬೀತು ಪಡಿಸಲು ಅತಿಡೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಸರ್ಕಾರ ರಚನೆಗೆ ಕಸರತ್ತು ಮುಂದುವರೆಸಿದೆ. ಈ ನಡುವೆಯೇ ಡಿಎಂಕೆ ಹಾಗೂ ಎಐಎಡಿಎಮ್ ಕೆ ಮೈತ್ರಿ ಮಾತುಕತೆಯ ಚರ್ಚೆಯ ಬೆನ್ನಲ್ಲೆ ತಮಿಳುನಾಡು ತಟಸ್ಥವಾಗಿರಲು ನಿರ್ಧರಿಸುವ ಮೂಲಕ ಕುತೂಹಲ ಮೂಡಿಸಿದೆ.

ADVERTISEMENT
TVK VIjay Fans Protest : ರಾಜೇಂದ್ರ ಅರ್ಳೇಕರ್ ನಡೆಯ ವಿರುದ್ಧ ಸಿಡಿದೆದ್ದ ಟಿವಿಕೆ ಕಾರ್ಯಕರ್ತರು..! #pratidhvani

ತಮಿಳುನಾಡಿನಲ್ಲಿ ಯಾವ ಪಕ್ಷ ಜೊತೆಗೂ ನಾವು ಕೈ ಜೋಡಿಸುವುದಿಲ್ಲ. ಯಾರ ಜೊತೆಗೂ ಸೇರಿ ಸರ್ಕಾರ ರಚನೆಯನ್ನೂ ಮಾಡುವುದಿಲ್ಲ. ಅಲ್ಲದೆ ಯಾರಾದರೂ ಸರ್ಕಾರ ರಚನೆಗೆ ಮುಂದಾದರೂ ಸಹ ಆ ಪಕ್ಷದ ಜೊತೆ ನಾವು ಹೋಗುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಸ್ಪಷ್ಟ ಪಡಿಸಿದ್ದಾರೆ.

ಇನ್ನೂ ಡಿಎಂಕೆ ಹಾಗೂ ಎಐಎಯಡಿಎಂಕೆ ಜೊತೆ ಕೈ ಜೋಡಿಸುವ ಬಗ್ಗೆ ಅಸಮಾಧಾನಗೊಂಡಿರುವ ಡಿಎಂಕೆ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಬೆಳವಣಿಗೆಗಳ ಬಳಿಕ ಲೋಕಸಭೆಯಲ್ಲಿ ಆಸನ ಬದಲಾವಣೆಗೆ ಡಿಎಂಕೆ ಸಂಸದೀಯ ಪಕ್ಷದ ನಾಯಕಿ ಕನಿಮೊಳಿ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆಯಲ್ಲಿ ನಾವು ಮೊದಲು ಕೂರುತ್ತಿದ್ದ ಆಸನಗಳನ್ನು ಬದಲಾಯಿಸಿ, ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಸಾಕ್ಷಿ ಹೇಳಲು ತೆರಳಿದ್ದ ವ್ಯಕ್ತಿ ಗಡಿಭಾಗದಲ್ಲಿ ಶವವಾಗಿ ಪತ್ತೆ: ಜೋಡಿ ಕೊಲೆ ಪ್ರಕರಣಕ್ಕೆ ಹೊಸ ತಿರುವು!

ಕಾಂಗ್ರೆಸ್ ಪಕ್ಷದೊಂದಿಗಿನ ಡಿಎಂಕೆ ಮೈತ್ರಿ ಅಧಿಕೃತವಾಗಿ ಅಂತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶದಿಂದ ಡಿಎಂಕೆ ಕಾಂಗ್ರೆಸ್‌ ವಿರುದ್ಧ ಕೆಂಡಕಾರುತ್ತಿದೆ.

ಇನ್ನು ಮುಂದೆ ನಾವು ಕಾಂಗ್ರೆಸ್ ಸಂಸದರ ಪಕ್ಕದಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ. ನಮಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಿ ಎಂದು ಸ್ಪೀಕರ್‌ಗೆ ಅಧಿಕೃತ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದಾರೆ. ಸದನಲ್ಲಿ ನಮಗೆ  ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಆಸನ ಹಂಚಿಕೆ ಮಾಡಿ ಎಂದು ಕೋರಿದ್ದಾರೆ. ಸದ್ಯ ತಮಿಳುನಾಡು ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಷ್ಟ್ರ ಮಟ್ಟದಲ್ಲಿ ರಾಜಕೀಯ ಸಮೀಕರಣ ಬದಲಾಗಿದೆ. ಕಾಂಗ್ರೆಸ್ ಪಕ್ಷವು ವಿಜಯ್ ಅವರಿಗೆ ಬೆಂಬಲ ಸೂಚಿಸಿದ್ದರಿಂದ ಡಿಎಂಕೆ ಅಸಮಾಧಾನವಾಗಿದ್ದು, ಇದು ಇಂಡಿಯಾ ಮೈತ್ರಿ ಕೂಟಕ್ಕೆ ದೊಡ್ಡ ಏಟು ಕೊಟ್ಟಂತಾಗಿದೆ.

Previous Post

ರಾಜಕೀಯ ಅಲ್ಲೋಲ – ಕಲ್ಲೋಲ: DMK-AIADMK ಸರ್ಕಾರ ರಚಿಸಿದರೆ 107 TVK ಶಾಸಕರ ರಾಜೀನಾಮೆಯ ಎಚ್ಚರಿಕೆ..

Next Post

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada