• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

ಪ್ರತಿಧ್ವನಿ by ಪ್ರತಿಧ್ವನಿ
July 12, 2026
in Top Story, ದೇಶ, ವಿದೇಶ
0
ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**
Share on WhatsAppShare on FacebookShare on Telegram
ADVERTISEMENT

ವಿಯೆಟ್ನಾಂನ ಫೂ ಕ್ವೋಕ್ ದ್ವೀಪದ ಸಮೀಪ  ನಡೆದ ಬೋಟ್ ದುರಂತದಲ್ಲಿ 15 ಭಾರತೀಯ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

Byrathi Suresh: BMTC ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಿದ ಸಾರಿಗೆ ಸಚಿವ...

32 ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿ ಸೇರಿ ಒಟ್ಟು 36 ಮಂದಿ ಇದ್ದ ಸ್ಪೀಡ್ ಬೋಟ್ ಹಾನ್ ಮೇ ರುತ್ ದ್ವೀಪದಿಂದ ಅನ್ ಥೋಯ್ ಬಂದರಿಗೆ ತೆರಳುತ್ತಿದ್ದ ವೇಳೆ ಸಮುದ್ರ ದಡದಿಂದ ಸುಮಾರು 400 ಮೀಟರ್ ದೂರದಲ್ಲಿ ಪಲ್ಟಿಯಾಗಿದೆ.

ಅಪಘಾತದ ಬಳಿಕ ಸ್ಥಳೀಯ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ 21 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆದರೆ ಇಬ್ಬರು ಮಹಿಳೆಯರು ಹಾಗೂ 13 ಪುರುಷರು ಸೇರಿದಂತೆ 15 ಭಾರತೀಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Street vendors :ಸಿದ್ದರಾಮಯ್ಯ ಬಡವರ ಹೊಟ್ಟೆ ಮೇಲೆ ಹೊಡಿಲಿಲ್ಲ.!  #pratidhvani

ಮೃತರು ತಮಿಳುನಾಡು ಮತ್ತು ಆಂಧ್ರಪ್ರದೇಶ ಮೂಲದ ಪ್ರವಾಸಿಗರಾಗಿದ್ದು, ಒಂದೇ ತಂಡದವರಾಗಿದ್ದರು ಎಂದು ವರದಿಯಾಗಿದೆ. ಈ ಘಟನೆ ಬಗ್ಗೆ ವಿಯೆಟ್ನಾಂನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದ್ದು, ಸಂತ್ರಸ್ತರ ಕುಟುಂಬಗಳಿಗೆ ನೆರವಾಗಲು ಹೋ ಚಿ ಮಿನ್ ಸಿಟಿ ಮತ್ತು ಹನೋಯಿಯಲ್ಲಿ ತುರ್ತು ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.

Nagalakshmi : ನಿಮ್ಮ ಸುತ್ತ ಮುತ್ತ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿಕೊಳ್ಳಿ...! #pratidhvani
Tags: Indiatourismtouristsvietnam
Previous Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ

Next Post

S Janaki: ಗಾನಕೋಗಿಲೆ ಜಾನಕಿ ಅಮ್ಮನ ಅಗಲಿಕೆಗೆ ಗಣ್ಯರ ಸಂತಾಪ

Related Posts

‘ಈ ನಾಯಕಿ ಚಿತ್ರಗಳಿಗೆ ಹಾಡುವುದಿಲ್ಲ’ ಎಂದು ಜಾನಕಿ ನಿರ್ಧರಿಸಲು ಕಾರಣವೇನು? ವರ್ಷಗಳ ಬಳಿಕ ಬಹಿರಂಗವಾದ ಅಪರೂಪದ ಘಟನೆ
Top Story

‘ಈ ನಾಯಕಿ ಚಿತ್ರಗಳಿಗೆ ಹಾಡುವುದಿಲ್ಲ’ ಎಂದು ಜಾನಕಿ ನಿರ್ಧರಿಸಲು ಕಾರಣವೇನು? ವರ್ಷಗಳ ಬಳಿಕ ಬಹಿರಂಗವಾದ ಅಪರೂಪದ ಘಟನೆ

by ಪ್ರತಿಧ್ವನಿ
July 13, 2026
0

ಚಿತ್ರರಂಗದಲ್ಲಿ ದೊಡ್ಡ ದೊಡ್ಡ ಕಲಾವಿದರ ನಡುವೆಯೂ ವೃತ್ತಿಪರ ಭಿನ್ನಾಭಿಪ್ರಾಯಗಳು ಹಾಗೂ ಅಭಿರುಚಿಯ ವ್ಯತ್ಯಾಸಗಳು ಹೊಸದೇನಲ್ಲ. ಆದರೆ ದಕ್ಷಿಣ ಭಾರತದ ಇಬ್ಬರು ದಿಗ್ಗಜರಾದ ಮಹಾನಟಿ ಸಾವಿತ್ರಿ ಮತ್ತು ಗಾನಕೋಗಿಲೆ...

Read moreDetails
ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

July 12, 2026
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
Next Post
S Janaki: ಗಾನಕೋಗಿಲೆ ಜಾನಕಿ ಅಮ್ಮನ ಅಗಲಿಕೆಗೆ ಗಣ್ಯರ ಸಂತಾಪ

S Janaki: ಗಾನಕೋಗಿಲೆ ಜಾನಕಿ ಅಮ್ಮನ ಅಗಲಿಕೆಗೆ ಗಣ್ಯರ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada