• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in Top Story
0
ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!
Share on WhatsAppShare on FacebookShare on Telegram

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 23 ಮತ್ತು 24ರಂದು ಮೂರು ಪ್ರಮುಖ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಹಾಗೂ ನಾಗಪ್ರತಿಷ್ಠೆ ಸೇವೆಗಳು ಈ ಎರಡು ದಿನಗಳಂದು ನಡೆಯುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.ಆಗಸ್ಟ್ 23ರಂದು ಏಕಾದಶಿ ಹಾಗೂ ಆಗಸ್ಟ್ 24ರಂದು ಅತಿರಿಕ್ತ ಏಕಾದಶಿ ಇರುವ ಹಿನ್ನೆಲೆಯಲ್ಲಿ ಈ ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT
Basvaraj Rayareddi   : ಉನ್ನತ ಶಿಕ್ಷಣ ಇಲಾಖೆಯಲ್ಲಿ ಬದಲಾವಣೆ ತರ್ತೀನಿ..#pratidhvani

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಸರ್ಪಕ್ಷೇತ್ರವೆಂದೇ ಪ್ರಸಿದ್ಧವಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಹಾಗೂ ನಾಗಪ್ರತಿಷ್ಠೆ ಸೇವೆಗಳನ್ನು ಸಲ್ಲಿಸಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಮೂರು ಸೇವೆಗಳು ರದ್ದಾಗಿದ್ದರೂ ಭಕ್ತರು ದೇವಸ್ಥಾನಕ್ಕೆ ಆಗಮಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆಯಬಹುದು. ಮಂಗಳಾರತಿ, ಅರ್ಚನೆ, ಮಹಾಪೂಜೆ ಸೇರಿದಂತೆ ನಿತ್ಯದ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳು ಎಂದಿನಂತೆ ನಡೆಯಲಿವೆ.

Basvaraj Rayareddi  : ರಾಜ್ಯದ ಎಲ್ಲ ವಿದ್ಯಾರ್ಥಿನಿಯರಿಗೆ ಶುಲ್ಕ ರಹಿತ ಶಿಕ್ಷಣ ನೀಡ್ತಿದ್ದೇವೆ.. #pratidhvani

ಸರ್ಪಸಂಸ್ಕಾರ ಅಥವಾ ಆಶ್ಲೇಷ ಬಲಿ ಸೇವೆಗಾಗಿ ಮುಂಗಡವಾಗಿ ದಿನಾಂಕ ನಿಗದಿಪಡಿಸಿಕೊಂಡಿರುವ ಭಕ್ತರು ಈ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಭೇಟಿಯ ದಿನಾಂಕವನ್ನು ಮರುಯೋಜಿಸಿಕೊಳ್ಳುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.ಇದರ ನಡುವೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋ ಹರಿದಾಡುತ್ತಿರುವುದು ಬೆಳಕಿಗೆ ಬಂದಿದೆ.

ನಾಗರ ಪಂಚಮಿ ಹಿನ್ನೆಲೆಯಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ₹750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆ ನೆರವೇರಿಸಿ ಪ್ರಸಾದವನ್ನು ಮನೆಗೆ ಕಳುಹಿಸಿಕೊಡಲಾಗುವುದು ಎಂಬ ಸಂದೇಶ ಹರಡಲಾಗುತ್ತಿದೆ.

Lokayukta Raid:ಜಿಲ್ಲಾಧಿಕಾರಿ ಕಛೇರಿ ಮೇಲೆ ಲೋಕಾಯುಕ್ತ ದಾಳಿ #pratidhvani

ಈ ಸಂದೇಶವನ್ನು ನಂಬಿ ಭಕ್ತರು ಹಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ದೇವಸ್ಥಾನದ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ನಕಲಿ ವಿಡಿಯೋಗೆ ಸಂಬಂಧಿಸಿದಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ದೇವಸ್ಥಾನದ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಹಾಗೂ ಅಪರಿಚಿತ ಲಿಂಕ್‌ಗಳು ಅಥವಾ ಖಾತೆಗಳಿಗೆ ಹಣ ಪಾವತಿಸಬಾರದು ಎಂದು ಭಕ್ತರಿಗೆ ಎಚ್ಚರಿಕೆ ನೀಡಲಾಗಿದೆ.

Tags: #AshleshaBali#CyberFraud #Nagarapanchami#DevoteesAlert#FakeVideo#KannadaNews#KarnatakaTemples#KukkeSubramanya#KukkeSubramanyaTemple#NagaPrathishta#OnlineFraud#Sarpasamskara#SubramanyaTemple#TempleNews#TempleUpdatedakshinakannadaEkadashi.Kadabakarnatakanewsmangalorenews
Previous Post

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

Next Post

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

Related Posts

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?
Top Story

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

by ಪ್ರತಿಧ್ವನಿ
August 22, 2026
0

ಹಾಸನ, ಆಗಸ್ಟ್ 22: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ರೈತರ ಭೂಸ್ವಾಧೀನ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails
ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

August 22, 2026
ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

August 22, 2026
ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

August 22, 2026
ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

August 22, 2026
Next Post
ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada