• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ವಿರುದ್ಧ ಕೈ ನಾಯಕರ ವಾಗ್ದಾಳಿ

by
November 23, 2019
in ರಾಜಕೀಯ
0
ಬಿಜೆಪಿ ವಿರುದ್ಧ ಕೈ ನಾಯಕರ ವಾಗ್ದಾಳಿ
Share on WhatsAppShare on FacebookShare on Telegram

ಮಹಾರಾಷ್ಟ್ರದಲ್ಲಿ ನಡೆದ ರಾತ್ರೋರಾತ್ರಿಯ ರಾಜಕೀಯ ಬೆಳವಣಿಗೆಯಾಗುತ್ತಿದ್ದಂತೆಯೇ ದೇಶದ ರಾಜಕೀಯ ರಂಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ADVERTISEMENT

ಇತ್ತೀಚೆಗೆ ತಾನೆ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಬೀಳಿಸಿ ಅಧಿಕಾರದ ಗದ್ದುಗೆಗೇರಿದ್ದ ಬಿಜೆಪಿ ಇದೀಗ ಮಹಾರಾಷ್ಟ್ರದಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿಪಿಯನ್ನೇ ಸ್ವಾಹ ಮಾಡಿಕೊಂಡು ಅದರ ಒಂದು ಬಣದೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರವನ್ನು ಹಿಡಿದಿದೆ.

ಬಹುಮತ ಸಾಬೀತು ಮಾಡುವ ಜವಾಬ್ದಾರಿ ಬಿಜೆಪಿ ಮುಂದಿದೆಯಾದರೂ, ಸಾಬೀತುಪಡಿಸಲು ರಾಜ್ಯಪಾಲರು ಹೆಚ್ಚು ಕಾಲಾವಕಾಶವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅವರಿಗೆ ನೀಡಿದ್ದಾರೆ. ಅಷ್ಟರ ವೇಳೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಕೊಡಿಸಿದ ರೀತಿಯಲ್ಲಿ ಮಹಾರಾಷ್ಟ್ರದಲ್ಲಿಯೂ ರಾಜೀನಾಮೆ ಕೊಡಿಸಬಹುದು ಎಂಬ ಗುಮಾನಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಶರದ್ ಪವಾರ್ ಆಪ್ತ ಶಾಸಕರು, ಕಾಂಗ್ರೆಸ್ ಮತ್ತು ಶಿವಸೇನೆ ಪಕ್ಷಗಳಿಗೆ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟವಾಗುತ್ತಿದೆ.

ಕಳೆದ ಹಲವು ವರ್ಷಗಳಲ್ಲಿ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಪವಿತ್ರ ಮೈತ್ರಿ ಸಾಧಿಸಿ ಅಧಿಕಾರಕ್ಕೆ ಏರಿದೆ. ಅದೇ ರೀತಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿನ ಬೆಳವಣಿಗೆಗಳು ತಾಜಾ ಉದಾಹರಣೆಯಾಗಿವೆ.

ಬಿಜೆಪಿಯ ಈ ಅಡ್ಡದಾರಿಯ ರಾಜಕಾರಣಕ್ಕೆ ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಬಿಜೆಪಿಯ ಅಪವಿತ್ರ ಮೈತ್ರಿ ಬಗ್ಗೆ ಕಿಡಿ ಕಾರಿದ್ದಾರೆ. ಬನ್ನಿ ನೋಡೋಣ ಈ ಇಬ್ಬರು ನಾಯಕರು ಏನು ಹೇಳಿದ್ದಾರೆ ಎಂಬುದನ್ನು.

Tags: BJP PartyDinesh GunduraoEshwar Khandreforming governmentMaharastra PoliticsNCP Partyಈಶ್ವರ ಖಂಡ್ರೆಎನ್‌ಸಿಪಿ ಪಕ್ಷದಿನೇಶ್ ಗುಂಡೂರಾವ್ಬಿಜೆಪಿ ಪಕ್ಷಮಹಾರಾಷ್ಟ್ರ ರಾಜಕೀಯಸರ್ಕಾರ ರಚನೆ
Previous Post

ಮೊಬೈಲುಗಳಿಗೆ ‘ಜ್ಯೂಸ್ ಜಾಕಿಂಗ್’ ಎಂಬ ಅಪಾಯ!

Next Post

ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮಹಾರಾಷ್ಟ್ರ ಸರ್ಕಾರ ರಚನೆ ರಾಜಕಾರಣ!

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

*ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್* *ಕುಮಾರಸ್ವಾಮಿ ಅವರೇ ಡಿನೋಟಿಪೈ ಮಾಡಬಹುದಿತ್ತಲ್ಲ, ಯಾಕೆ ಮಾಡಲಿಲ್ಲ?* *ರೈತರ ಬಳಿ ಹೋಗಿ ನಾನೇ...

Read moreDetails
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
Next Post
ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮಹಾರಾಷ್ಟ್ರ ಸರ್ಕಾರ ರಚನೆ ರಾಜಕಾರಣ!

ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮಹಾರಾಷ್ಟ್ರ ಸರ್ಕಾರ ರಚನೆ ರಾಜಕಾರಣ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada