• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉಜ್ವಲಾ ಎಲ್.ಪಿ.ಜಿ ಸಂಪರ್ಕದಲ್ಲಿ ಭಾರೀ ಅವ್ಯವಹಾರ!

by
December 14, 2019
in ದೇಶ
0
ಉಜ್ವಲಾ ಎಲ್.ಪಿ.ಜಿ ಸಂಪರ್ಕದಲ್ಲಿ ಭಾರೀ ಅವ್ಯವಹಾರ!
Share on WhatsAppShare on FacebookShare on Telegram

ಬಡತನದ ರೇಖೆಯ ಕೆಳಗೆ ಜೀವಿಸುವ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ನೀಡುವ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಲ್ಲಿ ನಡೆದಿರುವ ಭಾರೀ ಅವ್ಯವಹಾರದತ್ತ ಸಿ.ಎ.ಜಿ. (ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್) ವರದಿ ಬೊಟ್ಟು ಮಾಡಿದೆ.

ADVERTISEMENT

ಬಡತನದ ರೇಖೆಯ ಕೆಳಗೆ ಜೀವಿಸುವ ಫಲಾನುಭವಿಗಳು ತಿಂಗಳಿಗೆ ಹೆಚ್ಚೆಂದರೆ ಎಷ್ಟು ಸಿಲಿಂಡರುಗಳನ್ನು ಬಳಸಬಹುದು?

ಸಿ.ಎ.ಜಿ. ಬೆಳಕಿಗೆ ತಂದಿರುವ ಈ ಅವ್ಯವಹಾರದ ಪ್ರಕಾರ ಇಂತಹ 13.96 ಲಕ್ಷ ಫಲಾನುಭವಿಗಳು ತಿಂಗಳಿಗೆ ತಲಾ ಕನಿಷ್ಠ ಮೂರರಿಂದ ಗರಿಷ್ಠ 41 ಸಿಲಿಂಡರುಗಳನ್ನು ”ಬಳಸಿದ್ದಾರೆ’’!!

ಅಷ್ಟೇ ಅಲ್ಲ. ಭಾರತೀಯ ತೈಲ ನಿಗಮ ಮತ್ತು ಹಿಂದುಸ್ತಾನ ಪೆಟ್ರೋಲಿಯಂ ನಿಗಮಗಳು ಬಡತನದ ರೇಖೆಯ ಕೆಳಗೆ ಜೀವಿಸಿರುವ ಉಜ್ವಲಾ ಯೋಜನೆಯ ಒಬ್ಬನೇ ಒಬ್ಬ ಫಲಾನುಭವಿಗೆ ಒಂದೇ ದಿನದಲ್ಲಿ ಕನಿಷ್ಠ ಎರಡರಿಂದ ಗರಿಷ್ಠ 22 ಸಿಲಿಂಡರು ರೀಫಿಲ್ ಗಳನ್ನು ನೀಡಿವೆ. ಹೀಗೆ ನೀಡಿರುವ ಪ್ರಕರಣಗಳ ಸಂಖ್ಯೆ ಪೂರಾ 3.44 ಲಕ್ಷ!!

ಕನಿಷ್ಠ ಪಕ್ಷ 2.98 ಲಕ್ಷ ಗ್ರಾಹಕರು ದಿನಕ್ಕೆ ಒಂದಕ್ಕಿಂತ ಹೆಚ್ಚು ಸಿಲಿಂಡರ್ ಕೋರಿರುವುದು ಪತ್ತೆಯಾಗಿದೆ. ಮನೆ ಬಳಕೆಗೆ ಇಷ್ಟು ಪ್ರಮಾಣದ ಸಿಲಿಂಡರುಗಳು ಬೇಕಾಗುವುದಿಲ್ಲವಾದ ಕಾರಣ ಈ ಸಿಲಿಂಡರುಗಳನ್ನು ಭಾರೀ ಪ್ರಮಾಣದಲ್ಲಿ ವಾಣಿಜ್ಯ ಬಳಕೆಗೆ ತಿರುಗಿಸಿ ದುರುಪಯೋಗ ಮಾಡಲಾಗಿದೆ ಎಂದು ಸಿ.ಎ.ಜಿ. ಹೇಳಿದೆ.

ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಕಾಪಾಡಲು ಬಡತನದ ರೇಖೆಯ ಕೆಳಗಿರುವ ಕುಟುಂಬಗಳಿಗೆ ಸ್ವಚ್ಛ ಅಡುಗೆ ಅನಿಲವನ್ನು ನೀಡುವ ಈ ಪ್ರಧಾನಮಂತ್ರಿ ಉಜ್ವಲಾ ಯೋಜನೆಯನ್ನು 2016ರಲ್ಲಿ ಭಾರೀ ಪ್ರಚಾರದೊಂದಿಗೆ ಆರಂಭಿಸಲಾಯಿತು. 2020ರ ಮಾರ್ಚ್ ವೇಳೆಗೆ ಎಂಟು ಕೋಟಿ ಕುಟುಂಬಗಳಿಗೆ ಅನಿಲ ಸಂಪರ್ಕಗಳನ್ನು ನೀಡುವ ಗುರಿ ನಿಗದಿ ಮಾಡಲಾಯಿತು.

2019ರ ಮಾರ್ಚ್ 31ರ ವೇಳೆಗೆ ತೈಲ ಕಂಪನಿಗಳು 7.90 ಕೋಟಿ ಸಂಪರ್ಕಗಳನ್ನು ನೀಡಿದ್ದವು. ಅಂದರೆ ಎಂಟು ಕೋಟಿ ಗುರಿಯ ಶೇ.90ರಷ್ಟನ್ನು ಸಾಧಿಸಿದ್ದವು!

8.59 ಸಂಪರ್ಕಗಳನ್ನು ಅಪ್ರಾಪ್ತ ವಯಸ್ಕರಿಗೆ ನೀಡಿರುವುದು ಪತ್ತೆಯಾಗಿದೆ. ಅರ್ಹರಲ್ಲದವರಿಗೂ ಸಂಪರ್ಕಗಳನ್ನು ನೀಡಿರುವುದು ಸಿ.ಎ.ಜಿ. ಸಿಬ್ಬಂದಿಯು ಸ್ಥಳಕ್ಕೆ ತೆರಳಿ ನಡೆಸಿದ ಪರಿಶೀಲನೆಯಲ್ಲಿ ಪತ್ತೆಯಾಗಿದೆ.

Tags: Comptroller and Auditor General of IndiaconcernsGovernmentMahatma Gandhi National Rural Employment Guarantee SchemeNational Democratic AllianceUjjwala schemeಆತಂಕಉಜ್ವಲ ಯೋಜನೆಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ನ್ಯಾಷನಲ್ ಡೆಮಾಕ್ರಾಟಿಕ್ ಅಲಾಯನ್ಸ್ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಸರ್ಕಾರ
Previous Post

ಚಿಲ್ಲರೆ ಹಣದುಬ್ಬರ ಗರಿಷ್ಠ ಮಟ್ಟಕ್ಕೆ ಜಿಗಿತ; ಕೈಗಾರಿಕಾ ಉತ್ಪನ್ನ ಕುಸಿತ

Next Post

100 ಮಾರ್ಗಗಳು, 150 ರೈಲುಗಾಡಿಗಳ ಖಾಸಗೀಕರಣ?

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
100 ಮಾರ್ಗಗಳು

100 ಮಾರ್ಗಗಳು, 150 ರೈಲುಗಾಡಿಗಳ ಖಾಸಗೀಕರಣ?

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada