• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸರ್ದಾರ್‌ ಪಟೇಲರು ಆರ್‌ಎಸ್‌ಎಸ್‌ ನಿಷೇಧಿಸಿ ಇಂದಿಗೆ 72 ವರ್ಷ

by
February 4, 2020
in ದೇಶ
0
ಸರ್ದಾರ್‌ ಪಟೇಲರು ಆರ್‌ಎಸ್‌ಎಸ್‌ ನಿಷೇಧಿಸಿ ಇಂದಿಗೆ 72 ವರ್ಷ
Share on WhatsAppShare on FacebookShare on Telegram

ಇಂದು ಅಧಿಕಾರಕ್ಕಾಗಿ ಹಾಗೂ ಮತಗಳಿಕೆಗಾಗಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಹೆಸರನ್ನು ಬಳಸಿಕೊಳ್ಳುತ್ತಿರುವ ಆರ್‌ಎಸ್‌ಎಸ್‌ ಬೆಂಬಲಿತ ಬಿಜೆಪಿ ಪಕ್ಷದ ನಾಯಕರಿಗೆ 72 ವರ್ಷಗಳ ಹಿಂದೆ ಅದೇ ಸರ್ದಾರ್‌ ಪಟೇಲ್‌ ಅವರು ಗಾಂಧಿ ಹತ್ಯೆಯ ಕಾರಣಕ್ಕಾಗಿ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ್ದು ಮರೆತು ಹೋಯಿತೇ? ತಮ್ಮ ಧೃಡ ನಿಲುವುಗಳಿಗೆ ಸದಾ ಹೆಸರುವಾಸಿಯಾಗಿದ್ದ ಸರ್ದಾರ್‌ ಪಟೇಲ್‌ ಅವರನ್ನು ಇಂದು ಕ್ಷುಲ್ಲಕ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವ ರಾಜಕೀಯ ನಾಯಕರಿಗೆ ಅಂದು ಸರ್ದಾರ್‌ ಪಟೇಲ್‌ ಅವರು ಬರೆದಿದ್ದ ಪತ್ರ ನೆನಪಿಲ್ಲವೇನೋ.

ADVERTISEMENT

ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ ಬಳಿಕ ಅಂದರೆ ಫೆಬ್ರುವರಿ 4, 1948ರಂದು ಅಂದಿನ ಆರ್‌ಎಸ್‌ಎಸ್‌ ನಾಯಕರಿಗೆ ಪತ್ರ ಬರೆದಿದ್ದ ಸರ್ದಾರ್‌ ಪಟೇಲ್‌ ಅವರು “ಆರ್‌ಎಸ್‌ಎಸ್‌ ದೇಶದ ಸ್ವಾತಂತ್ರ್ಯಕ್ಕೆ ದಕ್ಕೆ ಉಂಟು ಮಾಡುತ್ತಿದೆ ಹಾಗೂ ಭಾರತ ಮಾತೆಯ ಹೆಸರಿಗೆ ಮಸಿ ಬಳಿಯುತ್ತಿದೆ. ಇದು ದೇಶದಲ್ಲಿ ದ್ವೇಷ ಮತ್ತು ಹಿಂಸೆಯ ಮೂಲ ಬೇರು. ಹೀಗಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಲು ಭಾರತ ಸರ್ಕಾರವು ನಿರ್ಧರಿಸಿದೆ” ಎಂದಿದ್ದರು. ಆಗಿನ ಉಪ ಪ್ರಧಾನಿ ಹಾಗೂ ಗೃಹ ಸಚಿವರಾಗಿದ್ದ ಸರ್ದಾರ್‌ ಪಟೇಲ್‌ ಅವರು ಬರೆದ ಪತ್ರ ಇಂದಿಗೂ ಗೃಹ ಕಚೇರಿಯ ಕಡತಗಳಲ್ಲಿ ಲಭ್ಯವಿದೆ.

ತಮ್ಮ ಧೃಢ ನಿರ್ಧಾರದಿಂದ ಪಟೇಲರು ಹಿಂದೆ ಸರಿಯಲಿಲ್ಲ. ಅಂದಿನ ಆರ್‌ಎಸ್‌ಎಸ್‌ ಮುಖ್ಯಸ್ಥರಾದ ಎಂ ಎಸ್‌ ಗೋಲ್ವಾಲ್ಕರ್‌, ಪಟೇಲರಿಗೆ ಪತ್ರ ಬರೆದು “ಆರ್‌ಎಸ್‌ಎಸ್‌ ಭಾರತದ ಜಾತ್ಯಾತೀತೆಯನ್ನು ಹಾಗೂ ಭಾರತದ ಧ್ವಜವನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತದೆ. ಹಾಗಾಗಿ, ಆರ್‌ಎಸ್‌ಎಸ್‌ ಮೇಲೆ ವಿಧಿಸಿರುವ ನಿಷೇಧವನ್ನು ಹಿಂಪಡೆಯಬೇಕು,” ಎಂದು ಹೇಳಿದ್ದರು.

ಭಾರತದ ಸಂವಿಧಾನವನ್ನು ಒಪ್ಪಿಕೊಳ್ಳುವ ಹಾಗೂ ಅದರಂತೆ ನಡೆಯುವ ಮತ್ತು ಭಾರತದ ಧ್ವಜವನ್ನು ಒಪ್ಪಿಕೊಳ್ಳುವ ಒಪ್ಪಂದದ ಮೇರೆಗೆ 1949ರ ಜುಲೈ 11ರಂದು ಸರ್ದಾರ್‌ ಪಟೇಲರು ಆರ್‌ಎಸ್‌ಎಸ್‌ ಮೇಲಿನ ನಿಷೇಧವನ್ನು ಹಿಂಪಡೆದರು. ಇಲ್ಲಿ ಆರ್‌ಎಸ್‌ಎಸ್‌ ಸಂಪೂರ್ಣವಾಗಿ ಭಾರತದ ಧ್ವಜದ ಎದುರು ಶರಣಾಗತವಾಗುವವರೆಗೂ ಪಟೇಲರು ತಮ್ಮ ಪಟ್ಟು ಸಡಿಲಿಸಲಿಲ್ಲ. ಇಂತಹ ಸಂಘಟನೆಯನ್ನು ಸರ್ದಾರ್‌ ಪಟೇಲರು ನಿಷೇಧಿಸಿ ಇಂದಿಗೆ 72 ವರ್ಷ ತುಂಬಿದೆ.

ಇದರ ನಂತರವೂ ಆರ್‌ಎಸ್‌ಎಸ್‌ ದೇಶದಲ್ಲಿ ಎರಡು ಬಾರಿ ನಿಷೇದಕ್ಕೆ ಒಳಗಾಗಿದೆ. ಇಂದಿರಾ ಗಾಂಧೀಯವರು ಪ್ರಧಾನ ಮಂತ್ರಿಯಾಗಿದ್ದಾಗ ಜಾರಿಗೊಳಿಸಿದ್ದ ತುರ್ತು ಪರಿಸ್ಥಿಯ ಸಂದರ್ಭದಲ್ಲಿ ಹಾಗೂ 1992ರ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಘಟನೆಯ ನಂತರ ಆರ್‌ಎಸ್‌ಎಸ್‌ಅನ್ನು ಭಾರತದಲ್ಲಿ ನಿಷೇಧಿಸಲಾಗಿತ್ತು.

ಅಂದು ಅಂತಹ ದಯನೀಯ ಸ್ಥಿತಿಯಲ್ಲಿದ್ದಂತಹ ಸಂಘಟನೆಯ ಇಂದಿನ ನಾಯಕರು ಅದೇ ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನಾಡುತ್ತಾರೆ. ಮಾಹಾತ್ಮಾ ಗಾಂಧಿಯನ್ನು ಹತ್ಯೆಗೈದ ಆರೋಪದ ನಿಷೇಧವಾಗಿದ್ದ ಆರ್‌ಎಸ್‌ಎಸ್‌ನ ನಾಯಕರು ಇಂದಿಗೂ ಮಹಾತ್ಮಾ ಗಾಂಧಿಯ ಕುರಿತು ಸಾರ್ವಜನಿಕ ಸಭೆಗಳಲ್ಲಿ ಕೀಳು ಮಟ್ಟದ ಭಾಷೆಯನ್ನು ಪ್ರಯೋಗ ಮಾಡಿ ತಮ್ಮ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದನ್ನು ತೋರಿಸಿಕೊಡುತ್ತಿದ್ದಾರೆ.

Tags: M S GolwolkarMahatma Gandhi Assassination‌Sardar PatelStatue of Unityಆರ್‌ಎಸ್‌ಎಸ್‌ಎಂ ಎಸ್‌ ಗೋಲ್ವೋಲ್ಕರ್ನಾಥೂರಾಮ್ ಗೋಡ್ಸೆಮಹಾತ್ಮಾ ಗಾಂಧಿ ಹತ್ಯೆಸರ್ದಾರ್‌ ಪಟೇಲ
Previous Post

ಸಂಪುಟ ಸಂಕಟ- CM BSY ಬೆಂಬಲಕ್ಕೆ ನಿಂತ ವರಿಷ್ಠರು 

Next Post

NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada