ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5ಗಂಟೆಯವರೆಗೆ ರಾಜ್ಯದಲ್ಲಿ 36 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 24 ಗಂಟೆಯ ಅವಧಿಯಲ್ಲಿ ಈವರೆಗೆ ದಾಖಲಾದ ಅತೀ ಹೆಚ್ಚು ಪ್ರಕರಣಗಳ ಸಂಖ್ಯೆ ಇದಾಗಿದೆ. 82 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಬ್ಬರು ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಒಟ್ಟು 220 ಸಕ್ರೀಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ
ಬೆಂಗಳೂರು: ಜನಗಣತಿ-2027ಕ್ಕೆ ಪೂರ್ವಸಿದ್ಧತೆಯ ಭಾಗವಾಗಿ ಬೆಂಗಳೂರಿನಲ್ಲಿ ಇಂದು ಮಹತ್ವದ ಜನಗಣತಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. Greater Bengaluru Authority ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಮನೆಮನೆ ಸಮೀಕ್ಷೆ...
Read moreDetails






