ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5ಗಂಟೆಯವರೆಗೆ ರಾಜ್ಯದಲ್ಲಿ 36 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 24 ಗಂಟೆಯ ಅವಧಿಯಲ್ಲಿ ಈವರೆಗೆ ದಾಖಲಾದ ಅತೀ ಹೆಚ್ಚು ಪ್ರಕರಣಗಳ ಸಂಖ್ಯೆ ಇದಾಗಿದೆ. 82 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಬ್ಬರು ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಒಟ್ಟು 220 ಸಕ್ರೀಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ.
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*
*Former Congress MLA from Chikkapet assembly constituency in Bengaluru, R.V. Devaraj passed away in Mysore**ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ...
Read moreDetails







