• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌-19: ರಾಜ್ಯದಲ್ಲಿ ಹೊಸ 30 ಪ್ರಕರಣಗಳು ಪತ್ತೆ

by
April 30, 2020
in ಕರ್ನಾಟಕ
0
ಕೋವಿಡ್‌-19: ರಾಜ್ಯದಲ್ಲಿ ಹೊಸ 30 ಪ್ರಕರಣಗಳು ಪತ್ತೆ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಎಪ್ರಿಲ್‌ 29ರ ಸಂಜೆ 5ರಿಂದ 30ರ ಮಧ್ಯಾಹ್ನ 1 ಗಂಟೆಗೆ 22 ಕರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಸಂಜೆ 5ರ ಹೊತ್ತಿಗೆ ಮತ್ತೆ ಹೊಸ 8 ಪ್ರಕರಣಗಳು ಕಂಡು ಬಂದು ಒಂದೇ ದಿನದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 30 ತಲುಪಿದೆ.

ADVERTISEMENT

Also Read: ಕೋವಿಡ್-19: ರಾಜ್ಯದಲ್ಲಿ ಬರೋಬ್ಬರಿ 22 ಹೊಸ ಪ್ರಕರಣಗಳು!

ಎಪ್ರಿಲ್‌ 29ರಂದು 11 ಪ್ರಕರಣ ಮಾತ್ರ ದಾಖಲಾಗಿದ್ದ ರಾಜ್ಯದಲ್ಲಿ ನಂತರದ ಒಂದೇ ದಿನದಲ್ಲಿ 30 ಹೊಸ ಪ್ರಕರಣಗಳು ದಾಖಲಾಗಿ ಆತಂಕದ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಒಟ್ಟು 565 ಕರೋನಾ ಪಾಸಿಟಿವ್‌ ಪ್ರಕರಣ ದಾಕಲಾಗಿದ್ದು 21 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ. 229 ಮಂದಿ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ. ಉಳಿದ 314 ಸೋಂಕಿತರಲ್ಲಿ 305 ಮಂದಿ ರೋಗಿಗಳನ್ನು ವಿವಿಧ ಆಸ್ಪತ್ರೆಗಳ ಪ್ರತ್ಯೇಕ ವಾರ್ಡುಗಳಲ್ಲಿರಿಸಿದ್ದು ಆರೋಗ್ಯ ತೀವ್ರ ಹದಗೆಟ್ಟಿರುವ 9 ಮಂದಿಯನ್ನು ತೀವ್ರನಿಗಾ ಘಟಕದಲ್ಲಿರಿಸಲಾಗಿದೆ.

ಬೆಳಗಾವಿ ಜಿಲ್ಲೆಯೊಂದರಲ್ಲೇ 13 ಪ್ರಕರಣಗಳು ದಾಖಲಾಗಿದ್ದು ಬೆಂಗಳೂರು ನಗರದಲ್ಲಿ 10, ವಿಜಯಪುರದಲ್ಲಿ 2 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಕಂಡುಬಂದಿದೆ.

ಕರ್ನಾಟಕ ರಾಜ್ಯದ ಜಿಲ್ಲಾವಾರು ಪಾಸಿಟಿವ್‌ ಪ್ರಕರಣಗಳ ಅಂಕಿಅಂಶ

ಬೆಂಗಳೂರು ನಗರ 141

ಮೈಸೂರು 88

ಬೆಳಗಾವಿ 67

ಕಲಬುರಗಿ 53

ವಿಜಯಪುರ 43

ಬಾಗಲಕೋಟೆ 29

ದಕ್ಷಿಣ ಕನ್ನಡ 16

ಚಿಕ್ಕಬಳ್ಳಾಪುರ 18

ಮಂಡ್ಯ 18

ಬೀದರ್‌ 14

ಬಳ್ಳಾರಿ 13

ಉತ್ತರ ಕನ್ನಡ 11

ಬೆಂಗಳೂರು ಗ್ರಾಮೀಣ 06

ಧಾರವಾಡ 09

ಗದಗ 05

ಉಡುಪಿ 03

ದಾವಣಗೆರೆ 04

ತುಮಕೂರು 05

ಚಿತ್ರದುರ್ಗ 01

ಕೊಡಗು 01

ಇತರೆ* 20

*ವಿದೇಶಿ ಮತ್ತು ಹೊರರಾಜ್ಯಗಳ ಸೋಂಕಿತರು

Tags: CoronaCorona OutbreakCovid 19KarnatakaLockdown
Previous Post

ಭಾರತದ ಫುಟ್‌ಬಾಲ್‌ ದಿಗ್ಗಜ ʼಚುನಿʼ ಗೋಸ್ವಾಮಿ ಇನ್ನಿಲ್ಲ

Next Post

ಗಲ್ಫ್‌ರಾಷ್ಟ್ರದಲ್ಲಿರುವ ಭಾರತೀಯರ ಕರೆತರಲು ಸಜ್ಜಾಗಿದೆ ರಕ್ಷಣಾ ಇಲಾಖೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಗಲ್ಫ್‌ರಾಷ್ಟ್ರದಲ್ಲಿರುವ ಭಾರತೀಯರ ಕರೆತರಲು ಸಜ್ಜಾಗಿದೆ ರಕ್ಷಣಾ ಇಲಾಖೆ

ಗಲ್ಫ್‌ರಾಷ್ಟ್ರದಲ್ಲಿರುವ ಭಾರತೀಯರ ಕರೆತರಲು ಸಜ್ಜಾಗಿದೆ ರಕ್ಷಣಾ ಇಲಾಖೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada