• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಿರ್ಮಲಾ ಸೀತರಾಮನ್‌ ಪತ್ರಿಕಾಗೋಷ್ಠಿ ಮುಖ್ಯಾಂಶಗಳು

by
May 13, 2020
in ದೇಶ
0
ನಿರ್ಮಲಾ ಸೀತರಾಮನ್‌ ಪತ್ರಿಕಾಗೋಷ್ಠಿ ಮುಖ್ಯಾಂಶಗಳು
Share on WhatsAppShare on FacebookShare on Telegram

ಮಾರ್ಚ್ 12 ರಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಲಾಕ್‌ಡೌನ್ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ವಿಶೇಷ ಪ್ಯಾಕೇಜ್ ಕುರಿತು ವಿವರಣೆ ನೀಡಲು ಪತ್ರಿಕಾಗೋಷ್ಠಿ ನಡೆಸಿದ ವಿತ್ತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಯೋಜನೆಗಳ ಸಮಗ್ರ ವಿವರಣೆ ನೀಡಿದ್ದಾರೆ. ಹಣಕಾಸು ಸಚಿವರ ಪತ್ರಿಕಾಗೋಷ್ಟಿಯ ಮುಖ್ಯಾಂಶಗಳು.

ADVERTISEMENT

1. ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆ ವಲಯಕ್ಕೆ 3 ಲಕ್ಷ ಕೋಟಿ ಪ್ಯಾಕೇಜ್

2. 45 ಲಕ್ಷ ಕೈಗಾರಿಕೋದ್ಯಮಿಗಳಿಗೆ ಇದರಿಂದ ಅನುಕೂಲ.

3. ಎಂಎಸ್ಎಂಇಗಳಿಗೆ ಯಾವುದೇ ಅಡಮಾನವಿಲ್ಲದೇ ಸಾಲ.

4. 100 ಕೋಟಿ ಕೈಗಾರಿಕೋದ್ಯಮಿಗಳಿಗೆ ಇದರಿಂದ ಪ್ರಯೋಜನ.

5. 25 ರಿಂದ 100 ಕೋಟಿ ಒಳಗೆ ವಾಹಿವಾಟು ನಡೆಸುವವರಿಗೆ ಇದರ ಪ್ರಯೋಜನ

6. ಸಾಲ ಮರು ಪಾವತಿಗೆ ನಾಲ್ಕು ವರ್ಷ ಕಾಲಾವಕಾಶ.

7. ಮೂರು ತಿಂಗಳ ವರೆಗೂ ಎಟಿಎಂ ವಿಥ್ ಡ್ರಾಗೆ ಶುಲ್ಕವಿಲ್ಲ.

8. ಬ್ಯಾಂಕ್ಗಳು ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರೆಂಟಿ.

9. ಸಂಕಷ್ಟದಲ್ಲಿರುವ ಸಣ್ಣ ಉದ್ಯಮಿಗಳಿಗೆ 20 ಸಾವಿರ ಕೋಟಿ ಸಹಾಯಧನ

10. ಸಾಲ ಪಡೆದು ಒಂದು ವರ್ಷದ ವರೆಗೆ ಸಾಲ ಮರುಪಾವತಿ ಇಲ್ಲ,

11. ಉತ್ಪಾದನೆ ಹೆಚ್ಚಿಸಿಕೊಳ್ಳಲು 10 ಸಾವಿರ ಕೋಟಿ ಸಾಲ.

12. ಅಕ್ಟೋಬರ್ 31 ವರೆಗೆ ಸಾಲ ಪಡೆಯಬಹುದು.

13. 200 ಕೋಟಿವರೆಗೂ ಗ್ಲೋಬಲ್ ಟೆಂಡರ್ ಇರುವುದಿಲ್ಲ,

14. ದೇಶಿ ಉದ್ಯಮಿಗಳಿಗೆ ಮಾತ್ರ ಟೆಂಡರ್ ಪ್ರಕ್ರಿಯೆಯಲ್ಲಿ ಅವಕಾಶ.

Also Read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷರನ್ನು ಹೃದಯಹೀನ ಮತ್ತು ಅಸಮರ್ಥ ಎಂದ ನಿರ್ಮಲಾ ಸೀತಾರಾಮನ್

15. ಭಾರತೀಯ ಕಂಪನಿಗಳೊಡನೆ ವಿದೇಶಿ ಕಂಪನಿಗಳ ಸ್ಪರ್ಧೆ ಇರುವುದಿಲ್ಲ.

16. ಜೂನ್ ಜುಲೈ, ಆಗಸ್ಟ್‌ವರೆಗೆ ಪಿಎಫ್ ಕಟ್ಟುವ ಹಾಗಿಲ್ಲ, ಸರ್ಕಾರವೇ ಇದರ ಹೊಣೆ ಹೊರಲಿದೆ.

17. ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 30 ಸಾವಿರ ಕೋಟಿ ರೂ.ನೆರವು.

18. 90 ಸಾವಿರ ಕೋಟಿ ವಿದ್ಯುತ್ ಕಂಪನಿಗಳಿಗೆ ಮೀಸಲು.

19. ವಿದ್ಯುತ್ನಲ್ಲಿ ಗ್ರಾಹಕರಿಗೆ ವಿನಾಯ್ತಿ ಕೊಟ್ಟರೆ ಮಾತ್ರ ಸಹಾಯಧನ.

19. ಸರ್ಕಾರಿ ಗುತ್ತಿಗೆದಾರರಿಗೆ ಬಿಗ್ ರೀಲಿಫ್, ಮುಂದಿನ 6 ತಿಂಗಳವರೆಗೂ ವಿಸ್ತರಣೆ.

20. ಗುತ್ತಿಗೆದಾರರ ಸಾಲಕ್ಕೆ ಕೇಂದ್ರ ಸರ್ಕಾರವೇ ಜವಾಬ್ದಾರಿ.

21. ನಾಳೆಯಿಂದ ಮಾರ್ಚ್ 31, 2021ರವೆಗೆ ಟಿಡಿಎಸ್/ಟಿಸಿಎಸ್‌ನಲ್ಲಿ ಶೇ.25ರಷ್ಟು ಕಡಿತ.

21 ಆದಾಯ ಮಾಹಿತಿ ತೆರಿಗೆ ಮಾಹಿತಿಗೆ ಅಕ್ಟೋಬರ್ 31ರ ವರೆಗೆ ಗಡುವು.

21 ಆದಾಯ ತೆರಿಗೆ ಮರುಪಾವತಿ ಅರ್ಜಿ ಸಲ್ಲಿಸಲು ನವೆಂಬರ್ ವರೆಗೂ ಕಾಲವಕಾಶ.

Also Read: ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

Tags: Covid packageFinance Minister Nirmala Sitaraman
Previous Post

Fact Check: ಸಸ್ಯಾಹಾರಿಗಳಿಗೆ ಕರೋನಾ ಸೋಂಕು ತಗಲುವುದಿಲ್ಲವೇ?

Next Post

ಕೋವಿಡ್-19:‌ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

Related Posts

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
0

ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು....

Read moreDetails

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
Next Post
ಕೋವಿಡ್-19:‌ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

ಕೋವಿಡ್-19:‌ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

Please login to join discussion

Recent News

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada