• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೇ 31ರ ವರೆಗೆ ನಾಲ್ಕನೇ ಹಂತದ ಲಾಕ್‌ಡೌನ್;‌ ರಾಜ್ಯದಲ್ಲಿ ಮತ್ತೆ 55 ಹೊಸ ಪ್ರಕರಣ

by
May 17, 2020
in ದೇಶ
0
ಮೇ 31ರ ವರೆಗೆ ನಾಲ್ಕನೇ ಹಂತದ ಲಾಕ್‌ಡೌನ್;‌ ರಾಜ್ಯದಲ್ಲಿ ಮತ್ತೆ 55 ಹೊಸ ಪ್ರಕರಣ
Share on WhatsAppShare on FacebookShare on Telegram

ದೇಶಾದ್ಯಂತ ಮೇ 31ರ ವರೆಗೆ ನಾಲ್ಕನೇ ಹಂತದ ಲಾಕ್‌ಡೌನ್‌ ವಿಸ್ತರಿಸಿ ಕೇಂದ್ರ ಸರಕಾರ ಆದೇಶವನ್ನ ನೀಡಿದೆ. ಮೇ 12 ರಂದು ದೇಶವನ್ನ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಮಾತನಾಡಿದ್ದರು. ಇದೀಗ ಮೂರನೇ ಹಂತದ ಲಾಕ್‌ಡೌನ್‌ ಮುಕ್ತಾಯ ದಿನವಾದ ಮೇ 17 ರಂದು ಮತ್ತೆ ಎರಡು ವಾರಗಳ ಕಾಲ ಲಾಕ್‌ಡೌನ್‌ ವಿಸ್ತರಿಸಿ ಆದೇಶ ನೀಡಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ 4 ನೇ ಹಂತದ ಲಾಕ್‌ಡೌನ್‌ ನಲ್ಲಿ ಇನ್ನಷ್ಟು ಬದಲಾವಣೆಗಳಿರಲಿವೆ ಎಂದಿದ್ದರು. ಆದರೆ ಸದ್ಯ ಲಾಕ್‌ಡೌನ್‌ ಮೇ 31ರ ವರೆಗೆ ವಿಸ್ತರಿಸಿದ ಕೇಂದ್ರ ಯಾವುದೇ ಮಾರ್ಗಸೂಚಿ ಬಿಡುಗಡೆಗೊಳಿಸಿಲ್ಲ.

ಇದರಿಂದಾಗಿ ಕರ್ನಾಟಕ ಸರಕಾರವು ಮುಂದಿನ ಆದೇಶದವರೆಗೆ ಇಲ್ಲವೇ ಮೇ 19ರ ಮಧ್ಯರಾತ್ರಿವರೆಗೆ ಮೂರನೇ ಹಂತದ ಲಾಕ್‌ಡೌನ್‌ ನಲ್ಲಿದ್ದ ಮಾರ್ಗಸೂಚಿಗಳನ್ನೇ ಪಾಲಿಸುವ ಸಾಧ್ಯತೆ ಇದೆ. ಸದ್ಯ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಸಡಿಲಿಕೆ ಇದ್ದು, ಇದು ಇನ್ನಷ್ಟು ಮುಂದುವರಿಯುವ ಸಾಧ್ಯತೆ ಬಗ್ಗೆ ಹೇಳಲಾಗುತ್ತಿದೆ. ಜೊತೆಗೆ ನಗರಗಳಲ್ಲಿ ಬಸ್‌ ಓಡಾಟಗಳೂ ಆರಂಭವಾಗುವ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ.

ಇನ್ನು ಕಳೆದ 24 ಗಂಟೆಗಳಲ್ಲಿ 55 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ. ಈ ಪೈಕಿ ಮಂಡ್ಯ ಜಿಲ್ಲೆಯೊಂದರಲ್ಲೇ 22 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡರೆ, ಕಲಬುರಗಿ 10, ಹಾಸನ 6, ಧಾರವಾಡ 4, ಯಾದಗಿರಿ 3, ಕೋಲಾರ 3, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ 2, ವಿಜಯಪುರ ಮತ್ತು ಉಡುಪಿ ಜಿಲ್ಲೆಯಲ್ಲಿ ಒಂದು ಹೊಸ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕರೋನಾ ಸೋಂಕಿಗೆ 37 ಮಂದಿ ಮೃತಪಟ್ಟಿದ್ದಾರೆ.

Evening Media Bulletin 17/05/2020@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @KarnatakaVarthe @PIBBengaluru @KarFireDept pic.twitter.com/VVyPYyezHg

— K'taka Health Dept (@DHFWKA) May 17, 2020


ADVERTISEMENT
Tags: ‌ ಲಾಕ್‌ಡೌನ್‌ 4.0Covid 19govt of karnatakalockdown 4.0PM Modiಕರ್ನಾಟಕ ಸರಕಾರಕೋವಿಡ್-19ಪ್ರಧಾನಿ ಮೋದಿ
Previous Post

ಕರ್ನಾಟಕದಲ್ಲಿ ಕ್ವಾರಂಟೈನ್ ಕೇಂದ್ರಗಳಿಂದಲೇ ಹರಡುತ್ತಿದೆಯೇ ಸೋಂಕು?

Next Post

ರೆಡ್ ಝೋನ್ ವಲಸಿಗರಿಗೆ ಅನುಮತಿ ನೀಡಿ ಎಡವಿತೇ ಸರ್ಕಾರ?

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
ಈ ಸಾವು ನ್ಯಾಯವೇ??

ಈ ಸಾವು ನ್ಯಾಯವೇ??

June 15, 2025
Next Post
ರೆಡ್ ಝೋನ್ ವಲಸಿಗರಿಗೆ ಅನುಮತಿ ನೀಡಿ ಎಡವಿತೇ ಸರ್ಕಾರ?

ರೆಡ್ ಝೋನ್ ವಲಸಿಗರಿಗೆ ಅನುಮತಿ ನೀಡಿ ಎಡವಿತೇ ಸರ್ಕಾರ?

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada