• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅನ್ಯರಾಜ್ಯದಿಂದ ಬಂದ 81 ಮಂದಿಯಲ್ಲಿ ಕರೋನಾ!

by
May 26, 2020
in ಕರ್ನಾಟಕ
0
ಅನ್ಯರಾಜ್ಯದಿಂದ ಬಂದ 81 ಮಂದಿಯಲ್ಲಿ ಕರೋನಾ!
Share on WhatsAppShare on FacebookShare on Telegram

ಮೇ 26ರ ಸಂಜೆ 5 ಗಂಟೆಗೆ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ನೀಡಿದ ಕರೋನಾ ಸೋಂಕಿನ ಕುರಿತಾದ ಮಾಹಿತಿ ಪ್ರಕಾರ ರಾಜ್ಯದಲ್ಲಿ 101 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದೆ.

ADVERTISEMENT

ರಾಜ್ಯದಲ್ಲಿ 101 ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 2,283 ತಲುಪಿದೆ. ಇದುವರೆಗೂ 748 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾವಿನ ಪ್ರಮಾಣ 44 ತಲುಪಿದೆ. ಸಕ್ರಿಯವಾಗಿರುವ 1489 ಪ್ರಕರಣದಲ್ಲಿ 18 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಪತ್ತೆಯಾಗಿರುವ ಒಟ್ಟು ಪ್ರಕರಣದಲ್ಲಿ 81 ಪ್ರಕರಣಗಳು ಅಂತರಾಜ್ಯ ಮೂಲದಿಂದ ಬಂದವು. 4 ಪ್ರಕರಣಗಳು ಅಂತರಾಷ್ಟ್ರೀಯ ಪ್ರಯಾಣದ ಹಿನ್ನಲೆ ಹೊಂದಿದೆ. ರಾಜ್ಯದಲ್ಲಿ ಇದುವರೆಗೂ 2,28,914 ಮಂದಿಯನ್ನು ಪರೀಕ್ಷಿಸಲಾಗಿದೆ.

ಕರ್ನಾಟಕದಲ್ಲಿ ಪತ್ತೆ ಮಾಡಲಾಗಿರುವ 2283 ಪ್ರಕರಣಗಳಲ್ಲಿ 9 ಪ್ರಕರಣಗಳು ಕೇರಳದವರಾಗಿದ್ದು, ಅವರು ಕರ್ನಾಟಕದ ವಿಮಾನ ನಿಲ್ದಾಣಗಳ ಮೂಲಕ ಕೇರಳಕ್ಕೆ ಪ್ರಯಾಣಿಸುತ್ತಿರುವಾಗ ಪತ್ತೆ ಮಾಡಿ, ಅವರಿಗೆ ಕರ್ನಾಟಕದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Tags: ಕರೋನಾಕರ್ನಾಟಕಕೋವಿಡ್-19
Previous Post

RBIನಿಂದ ಸಾಲ ಮರುಪಾವತಿ ಅವಧಿ 3 ತಿಂಗಳು ವಿಸ್ತರಣೆ : ನೀವು ತಿಳಿದುಕೊಳ್ಳಲೇ ಬೇಕಾದ 5 ಅಂಶ ಇಲ್ಲಿದೆ.!

Next Post

`ಲಾಕ್ ಡೌನ್ ತಲೆ ಬಿಸಿಯನ್ನು ಕಡಿಮೆ ಮಾಡಬಲ್ಲದು IPL’ : ಶಿಖರ್ ಧವನ್ ಅಭಿಮತ

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
`ಲಾಕ್ ಡೌನ್ ತಲೆ ಬಿಸಿಯನ್ನು ಕಡಿಮೆ ಮಾಡಬಲ್ಲದು IPL’ : ಶಿಖರ್ ಧವನ್ ಅಭಿಮತ

`ಲಾಕ್ ಡೌನ್ ತಲೆ ಬಿಸಿಯನ್ನು ಕಡಿಮೆ ಮಾಡಬಲ್ಲದು IPL’ : ಶಿಖರ್ ಧವನ್ ಅಭಿಮತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada