• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 160 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ..!

by
June 25, 2020
in ಕರ್ನಾಟಕ
0
ಕರ್ನಾಟಕ: 160 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಜೂನ್‌ 25 ರ ಸಂಜೆ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ ರಾಜ್ಯದಲ್ಲಿ 442 ಹೊಸ ಪ್ರಕರಣಗಳು ದಾಖಲಾಗಿದೆ. ಅದರೊಂದಿಗೆ ರಾಜ್ಯದಲ್ಲಿ ಕಂಡು ಬಂದ ಕರೋನಾ ಪ್ರಕರಣಗಳ ಸಂಕ್ಯೆ 10,560 ತಲುಪಿದೆ.

ADVERTISEMENT

ಇಂದು ರಾಜ್ಯದಲ್ಲಿ 519 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 6,670 ತಲುಪಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಕರೋನಾ ಸೋಂಕಿತರ ಸಂಖ್ಯೆ 3716 ಇದೆ. ಇಂದು ಸೋಂಕಿನಿಂದಾಗಿ 6 ಮಂದಿ ಮೃತಪಟ್ಟಿದ್ದು ಒಟ್ಟು 170 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸಕ್ರಿಯ ಕರೋನಾ ಸೋಂಕಿತರಲ್ಲಿ 160 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕರೋನಾ ಸೋಂಕು ಅಪಾಯಕಾರಿಯಾಗಿ ಕಂಡು ಬರುತ್ತಿದೆ. ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಲ್ಲಿ ಮರಣ ಪ್ರಮಾಣ ಹೆಚ್ಚಿದೆ, ಅದೇ ವೇಳೆ ಚೇತರಿಸಿಕೊಳ್ಳುವವರ ಪ್ರಮಾಣ ಕಡಿಮೆಯಿದೆ.

ಇನ್ನು ದೇಶದಲ್ಲಿ 16,922 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೂ ದೇಶದಲ್ಲಿ 4,73,103 ಮಂದಿಯಲ್ಲಿ ಕರೋನಾ ಸೋಂಕು ಪತ್ತೆಯಾಗಿವೆ. ಅದರಲ್ಲಿ 2,71,697 ಮಂದಿಯಲ್ಲಿ ಸೋಂಕು ಚೇತರಿಕೆ ಕಂಡುಬಂದಿದೆ. ಇದುವರೆಗೂ ದೇಶದಲ್ಲಿ 14,894 ಜನರು ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

Tags: ಕರೋನಾಕೋವಿಡ್-19
Previous Post

ಮಂಗಳೂರು ಗೋಲಿಬಾರ್, ದೆಹಲಿ ಕೋಮು ಗಲಭೆ ಪ್ರಭುತ್ವ ಪ್ರೇರಿತವೇ? ಅನುಮಾನಕ್ಕೀಡಾದ ಚಾರ್ಜ್ ಶೀಟ್

Next Post

ಇಂದು… ಅಂದು… ಎಂದೆಂದೂ 1983 ವಿಶ್ವಕಪ್‌ ನೆನಪು ಅಮರ..!

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಇಂದು... ಅಂದು... ಎಂದೆಂದೂ 1983 ವಿಶ್ವಕಪ್‌ ನೆನಪು ಅಮರ..!

ಇಂದು... ಅಂದು... ಎಂದೆಂದೂ 1983 ವಿಶ್ವಕಪ್‌ ನೆನಪು ಅಮರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada