• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ, ದ.ಕ. ಮುಂಚೂಣಿಯಲ್ಲಿ

by
July 14, 2020
in ಕರ್ನಾಟಕ
0
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ
Share on WhatsAppShare on FacebookShare on Telegram

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇ. 61.80 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಫಲಿತಾಂಶ ದಾಖಲಾಗಿದ್ದು (90.71) ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ (90.71) ಕೊಡಗು ಶೇ. 81.53 ಫಲಿತಾಂಶದೊಂದಿಗೆ ತೃತೀಯ ಸ್ಥಾನದಲ್ಲಿದೆ. ಈ ಬಾರಿಯ ಪರೀಕ್ಷೆಯಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ADVERTISEMENT

ವಿಜ್ಞಾನ ವಿಭಾಗದಲ್ಲಿ 76.2%, ವಾಣಿಜ್ಯ ವಿಭಾಗದಲ್ಲಿ 65.52% ಹಾಗೂ ಕಲಾ ವಿಭಾಗದಲ್ಲಿ 41.27% ಫಲಿತಾಂಶ ಬಂದಿದೆ. ಈ ವರ್ಷ ಒಟ್ಟು 6,83,277 ಪರೀಕ್ಷೆ ಬರೆದಿದ್ದು ಅದರಲ್ಲಿ 4,17,297 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕಾರ್ಕಳ ತಾಲ್ಲೂಕಿನ ಸರ್ಕಾರಿ ಪಿಯು ಕಾಲೇಜು ಹಾಗೂ ಕಡೂರಿನ ಜೋಡಿಹೊಚ್ಚಿಹಳ್ಳಿ ಸರ್ಕಾರಿ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ ದೊರಕಿದೆ.

ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ www.karresults.nic.in

Tags: Second PU resultದ್ವಿತೀಯ ಪಿಯುಸಿ ಫಲಿತಾಂಶ
Previous Post

PTIಗೆ 84.48 ಕೋಟಿ ಮೊತ್ತದ ದಂಡ ವಿಧಿಸಿದ ಕೇಂದ್ರ ಸರ್ಕಾರ

Next Post

ಹೋಂ ಕ್ವಾರಂಟೈನ್: ಬೆಂಗಳೂರಿನಲ್ಲಿ 23,000 ಮಂದಿ ನೀಡಿರುವ ವಿಳಾಸವೇ ತಪ್ಪು

Related Posts

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*
ಕರ್ನಾಟಕ

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

by ಪ್ರತಿಧ್ವನಿ
August 8, 2026
0

*ಬೆಂಗಳೂರು, ಆಗಸ್ಟ್ 8, 2026*: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ...

Read moreDetails
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

August 8, 2026
Next Post
ಹೋಂ ಕ್ವಾರಂಟೈನ್: ಬೆಂಗಳೂರಿನಲ್ಲಿ 23

ಹೋಂ ಕ್ವಾರಂಟೈನ್: ಬೆಂಗಳೂರಿನಲ್ಲಿ 23,000 ಮಂದಿ ನೀಡಿರುವ ವಿಳಾಸವೇ ತಪ್ಪು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada