• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ವಾತಂತ್ರ್ಯ ದಿನದಂದು ಚೇತರಿಸಿಕೊಂಡವರನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಸಲಹೆ

by
July 24, 2020
in ದೇಶ
0
ಸ್ವಾತಂತ್ರ್ಯ ದಿನದಂದು ಚೇತರಿಸಿಕೊಂಡವರನ್ನು ಆಹ್ವಾನಿಸಿ:  ರಾಜ್ಯಗಳಿಗೆ ಕೇಂದ್ರ ಸಲಹೆ
Share on WhatsAppShare on FacebookShare on Telegram

ಕರೋನ ವೈರಸ್ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವಾಗ ಜನರ ದೊಡ್ಡ ಸಭೆಯನ್ನು ತಪ್ಪಿಸಲು ಮತ್ತು ಸಾಮಾಜಿಕ ಅಂತರ ಕಾಪಾಡಲು ಹಾಗೂ ಮಾಸ್ಕ್ ಧರಿಸುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ADVERTISEMENT

ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಉದಾತ್ತ ಸೇವೆಯನ್ನು ಗುರುತಿಸಿ ಸಮಾರಂಭದಲ್ಲಿ ವೈದ್ಯರು, ಆರೋಗ್ಯ ಮತ್ತು ನೈರ್ಮಲ್ಯ ಕಾರ್ಮಿಕರಂತಹ COVID-19 ಯೋಧರನ್ನು ಆಹ್ವಾನಿಸಬೇಕು ಎಂದು ಗೃಹ ಸಚಿವಾಲಯವು ಸಲಹೆಯೊಂದರಲ್ಲಿ ತಿಳಿಸಿದೆ. ಸೋಂಕಿನಿಂದ ಚೇತರಿಸಿಕೊಂಡ ಕೆಲವು ಜನರನ್ನು ಕೂಡಾ ಆಹ್ವಾನಿಸಬಹುದು ಎಂದು ಗೃಹ ಸಚಿವಾಲಯ ಹೇಳಿದೆ.

ಆದ್ದರಿಂದ, ಎಲ್ಲಾ ಕಾರ್ಯಕ್ರಮಗಳನ್ನು ಜನಸೇರುವಿಕೆಯನ್ನು ತಪ್ಪಿಸುವ ರೀತಿಯಲ್ಲಿ ಆಯೋಜಿಸಬೇಕು ಹಾಗೂ ಸಂದರ್ಭದ ಅನುಕೂಲಕ್ಕಾಗಿ ತಂತ್ರಜ್ಞಾನವನ್ನು ಉತ್ತಮ ರೀತಿಯಲ್ಲಿ ಬಳಸಬಹುದು ಎಂದು ಸಲಹೆಗಾರರು ಹೇಳಿದ್ದಾರೆ. ಭಾಗವಹಿಸಲು ಸಾಧ್ಯವಾಗದ ಜನರನ್ನು ದೊಡ್ಡ ಪ್ರಮಾಣದಲ್ಲಿ ತಲುಪುವ ಸಲುವಾಗಿ ಆಯೋಜಿಸಲಾದ ಕಾರ್ಯಕ್ರಮಗಳನ್ನು ವೆಬ್-ಕಾಸ್ಟ್ ಮೂಲಕ ಪ್ರಸಾರ ಮಾಡಬಹುದು ಎಂದೂ ಸಲಹೆ ನೀಡಲಾಗಿದೆ..

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

Previous Post

ರಾಜಸ್ಥಾನ ಹೈಕೋರ್ಟ್: ಸಚಿನ್‌ ಪೈಲಟ್‌ ತಂಡಕ್ಕೆ ಮತ್ತೊಮ್ಮೆ ಮುನ್ನಡೆ

Next Post

ಸೆಪ್ಟೆಂಬರ್ 19ರಿಂದ ಐಪಿಎಲ್ ಪಂದ್ಯಾವಳಿ ಆರಂಭ

Related Posts

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”
Top Story

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

by ಪ್ರತಿಧ್ವನಿ
April 21, 2026
0

 ಬೆಂಗಳೂರು : ದಾವಣಗೆರೆ ಉಪಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆಯಿಂದ ಆರಂಭವಾದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
Next Post
ಸೆಪ್ಟೆಂಬರ್ 19ರಿಂದ ಐಪಿಎಲ್ ಪಂದ್ಯಾವಳಿ ಆರಂಭ

ಸೆಪ್ಟೆಂಬರ್ 19ರಿಂದ ಐಪಿಎಲ್ ಪಂದ್ಯಾವಳಿ ಆರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada