• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕ್ಯಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಸು- ಮೊಟು ದಾಖಲಿಸಿದ ಪ್ರೆಸ್ ಕೌನ್ಸಿಲ್

by
August 25, 2020
in ದೇಶ
0
ಕ್ಯಾರವಾನ್ ಪತ್ರಕರ್ತರ ಮೇಲೆ ಹಲ್ಲೆ: ಸು- ಮೊಟು ದಾಖಲಿಸಿದ ಪ್ರೆಸ್ ಕೌನ್ಸಿಲ್
Share on WhatsAppShare on FacebookShare on Telegram

ಆಗಸ್ಟ್‌ 11 ರಂದು ʼದ ಕ್ಯಾರವಾನ್‌ʼನ ಪತ್ರಕರ್ತರ ಮೇಲೆ ನಡೆದಂತಹ ಹಲ್ಲೆ ಮತ್ತು ದೌರ್ಜನ್ಯದ ಕುರಿತಾಗಿ, ಪ್ರೆಸ್‌ ಕೌನ್ಸಿಲ್‌ ಆಫ್‌ ಇಂಡಿಯಾ ಸು-ಮೋಟೊ(suo motu) ಪ್ರಕರಣ ದಾಖಲಿಸಿಕೊಂಡಿದೆ. ಈ ಸಂಬಂಧ, ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ದೆಹಲಿಯ ಪೊಲೀಸ್‌ ಕಮಿಷನರ್‌ ಮತ್ತು ಡೆಪ್ಯುಟಿ ಪೊಲೀಸ್‌ ಕಮಿಷನರ್‌ ಅವರಿಗೆ ನೋಟೀಸ್‌ ಕೂಡಾ ಜಾರಿ ಮಾಡಿದೆ. ನೋಟೀಸ್‌ನಲ್ಲಿ, ಘಟನೆಗೆ ಸಂಬಂಧಿಸಿದಂತೆ ವರದಿಯನ್ನು ಕೇಳಲಾಗಿದೆ.

ADVERTISEMENT

ಆಗಸ್ಟ್‌ 5 ರಂದು ರಾಮಮಂದಿರ ಭೂಮಿ ಪೂಜೆ ನಡೆದ ಬಳಿಕ ಈಶಾನ್ಯ ದೆಹಲಿಯ ಸುಭಾಷ್‌ ಮೊಹಲ್ಲಾದ ಮಸೀದಿಯೊಂದರ ಮೇಲೆ ಏಕಾಏಕಿ ಕೇಸರಿ ಧ್ವಜ ಕಾಣಿಸಿಕೊಂಡಿರುವುದು ಕೋಮು ಉದ್ವಿಗ್ನತೆಗೆ ಕಾರಣವಾಗಿತ್ತು. ಆಗಸ್ಟ್‌ 11ರಂದು ಈ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ‌ ಗುಂಪೊಂದು ಹಲ್ಲೆ ನಡೆಸಿತ್ತು. ಅದಾಗ್ಯೂ ಪೋಲಿಸರು ತಕ್ಷಣವೇ ಎಫ್‌ಐಆರ್‌ ದಾಖಲಿಸಲು ಹಿಂದೇಟು ಹಾಕಿದ್ದರು. ಈ ಘಟನೆಯ ಕುರಿತಂತೆ ಪ್ರಗತಿಪರ ಚಿಂತಕರು, ಪತ್ರಕರ್ತರು, ಜನಪರ ಹೋರಾಟಗಾರರು ತೀವ್ರ ಕಳವಳ ವ್ಯಕ್ತಪಡಿಸಿದ್ದರು.

Also Read: ದೆಹಲಿ- ಪತ್ರಕರ್ತರ ಮೇಲಿನ ಗೂಂಡಾಗಿರಿ ಫ್ಯಾಸಿಸಂ ಲಕ್ಷಣ: ಅರುಂಧತಿ ರಾಯ್

Also Read: ಉ.ಪ್ರ ಪತ್ರಕರ್ತನ ಕೊಲೆ; ಪತ್ರಿಕಾ ಸ್ವಾತಂತ್ರ್ಯದ ಧಕ್ಕೆಗೆ ಮತ್ತೊಂದು ಉದಾಹರಣೆಯೇ?

Tags: ‌ ಪತ್ರಕರ್ತರ ಮೇಲೆ ಹಲ್ಲೆಕ್ಯಾರವಾನ್ದ ಕ್ಯಾರವಾನ್ದೆಹಲಿ
Previous Post

ನ್ಯಾಯಾಂಗ ನಿಂದನೆ ಪ್ರಕರಣ; ಕ್ಷಮೆ ಕೇಳಲು ಪ್ರಶಾಂತ್‌ ಭೂಷಣ್‌ ಮತ್ತೆ ನಿರಾಕರಣೆ

Next Post

ದಂಡನಾಯಕನೇ ಇಲ್ಲದೆ ಯುದ್ಧ ಗೆಲ್ಲುಲಾಗದು ಎಂಬ ಸತ್ಯ ಮರೆತ ಕಾಂಗ್ರೆಸ್

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ದಂಡನಾಯಕನೇ ಇಲ್ಲದೆ ಯುದ್ಧ ಗೆಲ್ಲುಲಾಗದು ಎಂಬ ಸತ್ಯ ಮರೆತ ಕಾಂಗ್ರೆಸ್

ದಂಡನಾಯಕನೇ ಇಲ್ಲದೆ ಯುದ್ಧ ಗೆಲ್ಲುಲಾಗದು ಎಂಬ ಸತ್ಯ ಮರೆತ ಕಾಂಗ್ರೆಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada