• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನ್ಯಾಯಾಗ ನಿಂದನೆ ಪ್ರಕರಣ: ವಕೀಲ ಪ್ರಶಾಂತ್‌ ಭೂಷಣ್‌ಗೆ ರೂ. 1 ದಂಡ ವಿಧಿಸಿದ ಸುಪ್ರಿಂ

by
August 31, 2020
in ದೇಶ
0
ನ್ಯಾಯಾಗ ನಿಂದನೆ ಪ್ರಕರಣ: ವಕೀಲ ಪ್ರಶಾಂತ್‌ ಭೂಷಣ್‌ಗೆ ರೂ. 1 ದಂಡ ವಿಧಿಸಿದ ಸುಪ್ರಿಂ
Share on WhatsAppShare on FacebookShare on Telegram

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿದ ಬಳಿಕ, ಸುಪ್ರಿಂ ಕೋರ್ಟ್‌ ಅವರಿಗೆ ಒಂದು ರೂಪಾಯಿ ದಂಡ ವಿಧಿಸಿದೆ.

ADVERTISEMENT

ಸೋಮವಾರ ಬೆಳಿಗ್ಗೆ ಪ್ರಕರಣದ ಅಂತಿಮ ವಿಚಾರಣೆ ಆರಂಭವಾಗುತ್ತಿದ್ದಂತೇ, ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರು ಪ್ರಶಾಂತ್‌ ಭೂಷಣ್‌ ಅವರು ಮತ್ತೆ ಈ ತರಹದ ತಪ್ಪುಗಳನ್ನು ಮಾಡದಂತೆ ಸಂದೇಶ ನೀಡಿ ಅವರನ್ನು ಕ್ಷಮಿಸಬೇಕು ಎಂದು ಹೇಳಿದ್ದರು.

Also Read: ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಯಾಚಿಸಲು ಒಪ್ಪದ ವಕೀಲ ಪ್ರಶಾಂತ್ ಭೂಷಣ್

ವಿಚಾರಣೆಯ ನಂತರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ಕೋರ್ಟ್‌, ಪ್ರಶಾಂತ್‌ ಭೂಷಣ್‌ ಅವರಿಗೆ ಒಂದು ರೂಪಾಯಿ ದಂಡ ವಿಧಿಸಿದೆ. ಒಂದು ವೇಳೆ, ಸೆಪ್ಟೆಂಬರ್‌ 15ರ ಒಳಗಾಗಿ ಒಂದು ರೂಪಾಯಿ ದಂಡ ಪಾವತಿಸದಿದ್ದಲ್ಲಿ, ಮೂರು ತಿಂಗಳ ಜೈಲು ವಾಸ ಹಾಗೂ ಮುಂದಿನ ಮೂರು ವರ್ಷಗಳಿಗೆ ವಕೀಲ ವೃತ್ತಿಯನ್ನು ಮುಂದುವರೆಸಲು ಅನುಮತಿಯನ್ನು ನೀಡಲಾಗುವುದಿಲ್ಲ ಎಂದು ಹೇಳಿದೆ.

Also Read: ನ್ಯಾಯಾಂಗ ನಿಂದನೆ ಪ್ರಕರಣ; ಕ್ಷಮೆ ಕೇಳಲು ಪ್ರಶಾಂತ್‌ ಭೂಷಣ್‌ ಮತ್ತೆ ನಿರಾಕರಣೆ

ಪ್ರಶಾಂತ್‌ ಭೂಷಣ್‌ ಅವರು ಮಾಡಿರುವ ಎರಡು ಟ್ವೀಟ್‌ಗಳು ನ್ಯಾಯಾಂಗ ನಿಂದನೆ ವ್ಯಾಪ್ತಿಗೆ ಒಳಪಟ್ಟಿವೆ ಎಂದು ಕೋರ್ಟ್‌ ಅವರ ವಿರುದ್ದ ಸು-ಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು. ವಿಚಾರಣೆಯ ವೇಳೆಗೆ ತಮ್ಮ ತಪ್ಪಿಗೆ ಕ್ಷಮೆ ಕೇಳುವಂತೆ ಕೋರ್ಟ್‌ ಹೇಳಿತ್ತು. ಎರಡು ಬಾರಿ ಕ್ಷಮೆ ಕೇಳಲು ಕೋರ್ಟ್‌ ಅವಕಾಶ ನೀಡಿತಾದರೂ, ತಾನು ಕ್ಷಮೆ ಕೇಳುವುದಿಲ್ಲ ಎಂದು ಪ್ರಶಾಂತ್‌ ಭೂಷಣ್‌ ಪಟ್ಟು ಹಿಡಿದಿದ್ದರು.

Also Read: ನ್ಯಾಯಾಂಗ ನಿಂದನೆ ಪ್ರಕರಣ: ಪ್ರಶಾಂತ್ ಭೂಷಣ ತಪ್ಪಿತಸ್ಥ ಎಂದ ಸುಪ್ರೀಂಕೋರ್ಟ್

ಕಾನೂನು ವಿದ್ಯಾರ್ಥಿಗಳಿಂದ ಪತ್ರ:

ಸುಮಾರು 122 ಜನ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಿಜೆಐ ಎಸ್‌ ಎ ಬೋಬ್ಡೆ ಅವರಿಗೆ ಪತ್ರ ಬರೆದು, ಸುಪ್ರಿಂ ಕೋರ್ಟ್‌ನ ತೀರ್ಪನ್ನು ಮರು ಪರಿಶೀಲಿಸುವಂತೆ ಕೇಳಿಕೊಂಡಿದ್ದರು.

Also Read: ಪ್ರಶಾಂತ್‌ ಭೂಷಣ್‌ ವಿರುದ್ದ ಸುಪ್ರಿಂ ಕೋರ್ಟ್‌ ನಿರ್ಧಾರ ದುರದೃಷ್ಟಕರ: ಎಸ್‌ ಆರ್‌ ಹಿರೇಮಠ

Tags: Contempt CasePrashant Bhushansupreme courtನ್ಯಾಯಾಂಗ ನಿಂದನೆ ಪ್ರಕರಣವಕೀಲ ಪ್ರಶಾಂತ್ ಭೂಷಣ್
Previous Post

ಪಂಚಾಕ್ಷರಿ ಗವಾಯಿ ಚಿತ್ರಕ್ಕೆ ರಜತೋತ್ಸವದ ಸಂಭ್ರಮ

Next Post

ಕಾಂಗ್ರೆಸ್‌ಗೆ ಮುಳುವಾಗುವುದೇ ಪಕ್ಷದ ಒಳಗಿನ ರಾಜಕೀಯ..?

Related Posts

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
0

ಥಣಿಸಂದ್ರದ ಎಸ್‌ಆರ್‌ಕೆ ನಗರದಲ್ಲಿ ನಡೆದಿರುವ ಮನೆಗಳ ಧ್ವಂಸ ಕಾರ್ಯವು, ಕೇವಲ ಒಂದು ಬಡಾವಣೆಯ ತೆರವು ಅಲ್ಲ; ಅದು ಇಂದಿನ ಆಡಳಿತ ವ್ಯವಸ್ಥೆಯ ಮಾನವೀಯ ಮುಖವನ್ನು ಪ್ರಶ್ನಿಸುವ ಗಂಭೀರ...

Read moreDetails
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
Next Post
ಕಾಂಗ್ರೆಸ್‌ಗೆ ಮುಳುವಾಗುವುದೇ ಪಕ್ಷದ ಒಳಗಿನ ರಾಜಕೀಯ..?

ಕಾಂಗ್ರೆಸ್‌ಗೆ ಮುಳುವಾಗುವುದೇ ಪಕ್ಷದ ಒಳಗಿನ ರಾಜಕೀಯ..?

Please login to join discussion

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada