• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳನ್ನು ವಿರೋಧಿಸಿ 'ಪರ್ಯಾಯ ಜನತಾ ಅಧಿವೇಶನ'

by
September 20, 2020
in ಕರ್ನಾಟಕ
0
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ  ನೀತಿಗಳನ್ನು ವಿರೋಧಿಸಿ 'ಪರ್ಯಾಯ ಜನತಾ ಅಧಿವೇಶನ'
Share on WhatsAppShare on FacebookShare on Telegram

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಾಗೂ ಬಿ ಎಸ್‌ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಹೊಸ ನೀತಿಗಳನ್ನು ವಿರೋಧಿಸಿ ಕರ್ನಾಟಕ ರೈತ, ದಲಿತ, ಕಾರ್ಮಿಕ ಚಳುವಳಿಗಳು ಹಾಗೂ ಪ್ರಗತಿಪರ ಸಂಘಟನೆಗಳ ಜಂಟಿ ವೇದಿಕೆ ಸೆಪ್ಟಂಬರ್‌ 21ರಂದು ಬೆಂಗಳೂರಿನಲ್ಲಿ ಬೃಹತ್‌ ರ‍್ಯಾಲಿ ಹಾಗೂ ಚಳವಳಿಗಳ ಪರ್ಯಾಯ ಜನತಾ ಅಧಿವೇಶನವನ್ನು ಆಯೋಜಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತಂತೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಐಕ್ಯ ಹೋರಾಟ ಸಮಿತಿ, ರಾಜ್ಯ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಗಳಿಗೆ ಸದನದ ಅಂಗೀಕಾರ ಪಡೆಯಲು ಸೆಪ್ಟೆಂಬರ್‌ 21 ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಿದರ ವಿರೋಧವಾಗಿ ಕರ್ನಾಟಕ ರೈತ, ದಲಿತ, ಕಾರ್ಮಿಕ ಚಳುವಳಿಗಳು ಹಾಗೂ ಪ್ರಗತಿಪರ ಸಂಘಟನೆಗಳು, ಅಖಿಲ ಭಾರತ ಕಿಸಾನ್‌ ಸಂಘರ್ಷ ಸಮಿತಿ ಹಾಗೂ ರಾಷ್ಟ್ರೀಯ ಕಿಸಾನ್‌ ಮಹಾಸಂಘ ಎಲ್ಲರೂ ಜಂಟಿಯಾಗಿ ಬೃಹತ್ ಸಮಾವೇಶವನ್ನು ಸೆಪ್ಟಂಬರ್‌ 21 ಕ್ಕೆ ಆಯೋಜಿಸಿದ್ದರು, ರ‍್ಯಾಲಿಬೆಳಗ್ಗೆ 11 ಕ್ಕೆ ನಗರದ ಸಿಟಿ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ನಡೆಯಲಿದೆ ಎಂದು ಹೇಳಿದೆ.

ಕರ್ನಾಟಕದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕೂಲಂಕುಶ ಚರ್ಚೆ ನಡೆಯುವ ʼಚಳವಳಿಗಳ ಪರ್ಯಾಯ ಜನತಾ ಅಧಿವೇಶನ ಸೆಪ್ಟಂಬರ್‌ 21 ರಿಂದ 30 ರವರೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಲಿದ್ದು, ಸಮಾವೇಶದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌ ಎಸ್‌ ದೊರೆಸ್ವಾಮಿ, ಯೋಗೇಂದ್ರ ಯಾದವ್‌, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌, ಕನ್ನಡದ ಹಿರಿಯ ಸಾಹಿತಿ ದೇವನೂರು ಮಹಾದೇವ ಮೊದಲಾದವರು ಉಪಸ್ಥಿತಿಯಲ್ಲಿರುತ್ತಾರೆ ಎಂದು ತಿಳಿಸಿದೆ.

ಮುಖ್ಯವಾಗಿ, ಭೂ ಸುಧಾರಣಾ ಮತ್ತು ಭೂ ಸ್ವಾಧೀನ ಕಾಯ್ದೆಗಳಿಗೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯಚ್ಛತ್ತಿ ಖಾಸಗೀಕರಣ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ, ಸರ್ಕಾರಿ- ಸಹಕಾರಿ-ಸಾರ್ವಜನಿಕ ಉದ್ದಿಮೆಗಳು- ಬ್ಯಾಂಕ್‌ಗಳ ಮಾರಾಟ, ಜಿಎಸ್‌ಟಿ, ಸಿಎಎ, ಎನ್‌ಆರ್‌ಸಿ, ರಾಷ್ರೀಯ ಶಿಕ್ಷಣ ನೀತಿ 2020, ಮೇಲ್ವರ್ಗಕ್ಕೆ ಶೇ. 10 ಮೀಸಲಾತಿ, ಕಾರ್ಮಿಕರ ಉದ್ಯೋಗನಷ್ಟ, ಗುಂಪು ಥಳಿತ, ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ, ಅತ್ಯಾಚಾರ, ದಲಿತರ ಕೊಲೆ, ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿರಾಕರಣೆ, ಕಾರ್ಪೊರೇಟ್‌ ಉದ್ದಿಮೆದಾರರ ಸಾಲ ಮನ್ನಾ ಮೊದಲಾದುವುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದೆ.

Previous Post

ಸಿದ್ದರಾಮಯ್ಯ ಆತ್ಮವಂಚಕ ರಾಜಕಾರಣಿ- ಎಚ್ ಡಿ ಕುಮಾರಸ್ವಾಮಿ

Next Post

ರೈತ ವಿರೋಧಿ ಮಸೂದೆಗಳ ಬಳಿಕ ಕಾರ್ಮಿಕ ವಿರೋಧಿ ಮಸೂದೆ ಮಂಡಿಸಿದ ಸರ್ಕಾರ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ರೈತ ವಿರೋಧಿ ಮಸೂದೆಗಳ ಬಳಿಕ ಕಾರ್ಮಿಕ ವಿರೋಧಿ ಮಸೂದೆ ಮಂಡಿಸಿದ ಸರ್ಕಾರ

ರೈತ ವಿರೋಧಿ ಮಸೂದೆಗಳ ಬಳಿಕ ಕಾರ್ಮಿಕ ವಿರೋಧಿ ಮಸೂದೆ ಮಂಡಿಸಿದ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada