• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್-19ನಿಂದಾಗಿ ಭಾರತದಲ್ಲಿ ಕನಿಷ್ಠ 500 ವೈದ್ಯರು ಮೃತಪಟ್ಟಿದ್ದಾರೆ – IMA

by
October 2, 2020
in ದೇಶ
0
ಕೋವಿಡ್-19ನಿಂದಾಗಿ ಭಾರತದಲ್ಲಿ ಕನಿಷ್ಠ 500 ವೈದ್ಯರು ಮೃತಪಟ್ಟಿದ್ದಾರೆ – IMA
Share on WhatsAppShare on FacebookShare on Telegram

ಕರೋನಾ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ʼಕರೋನಾ ವಾರಿಯರ್ಸ್‌ʼಗಳಾಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯರಲ್ಲಿ ಕನಿಷ್ಟ 500 ಮಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ಪರಿಷ್ಕೃತ ವರದಿಯು ತಿಳಿಸಿದೆ.

ADVERTISEMENT

Also Read: ಕರೋನಾ ಜೊತೆಗೆ ಹಸಿವನ್ನೂ ಓಡಿಸಲು ಪಣತೊಟ್ಟಿರುವ ಕರೋನಾ ವಾರಿಯರ್ಸ್‌

“ನಮ್ಮ ನೂತನ ಅಂಕಿ ಅಂಶಗಳ ಪ್ರಕಾರ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 515 ವೈದ್ಯರು ಕರೋನಾದಿಂದಾಗಿ ಮೃತಪಟ್ಟಿದ್ದಾರೆ. ಮತ್ತು ಇವರೆಲ್ಲರೂ ನಮ್ಮ ಭಾರತೀಯ ವೈದ್ಯಕೀಯ ಸಂಘದ ವಿವಿಧ ಶಾಖೆಗಳ ಮೂಲಕ ಗುರುತಿಸಿರುವ ಅಲೋಪತಿ ವೈದ್ಯರು – ದೇಶಾದ್ಯಂತ 1,746 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಈ ಸಂಖ್ಯೆ ಹೆಚ್ಚಾಗಲೂ ಬಹುದು,” ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ರಾಜನ್ ಶರ್ಮಾ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮೃತಪಟ್ಟ 201 ವೈದ್ಯರು 60 ವರ್ಷದಿಂದ 70 ವರ್ಷದೊಳಗಿನವರು. 50 ರಿಂದ 60 ವರ್ಷದ ಒಳಗಿನ 171 ವೈದ್ಯರು ಮೃತಪಟ್ಟಿದ್ದಾರೆ. 70 ವರ್ಷಕ್ಕಿಂತ ಮೇಲ್ಪಟ್ಟ 66 ವೈದ್ಯರು ಮೃತಪಟ್ಟಿದ್ದರೆ, 59 ವೈದ್ಯರು 35 ರಿಂದ 50 ವರ್ಷದೊಳಗಿನವರು. ಕನಿಷ್ಠ 18 ವೈದ್ಯರು 35 ವರ್ಷಕ್ಕಿಂತ ಕೆಳಪಟ್ಟವರು ಎಂದು ಐಎಂಎ ದತ್ತಾಂಶಗಳು ತಿಳಿಸುತ್ತದೆ.

Also Read: ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

ಸರ್ಕಾರ ಘೋಷಿಸಿದಂತೆ, ಮೃತಪಟ್ಟ ಹಲವು ವೈದ್ಯರ ಕುಟುಂಬಗಳಿಗೆ ಇನ್ನೂ ಪರಿಹಾರ ಧನ ದೊರೆತಿಲ್ಲ. ಐಎಂಎ ಪ್ರಕಾರ ಮೃತಪಟ್ಟವರಲ್ಲಿ ಶೇ. 50ರಷ್ಟು ವೈದ್ಯರ ಕುಟುಂಬಗಳಿಗೆ ಇನ್ನೂ ಪರಿಹಾರ ಧನ ಸಿಕ್ಕಿಲ್ಲ.

Also Read: ಕರೋನಾ ವಾರಿಯರ್ಸ್‌ ಸಾವು: ಪರಿಹಾರದಲ್ಲಿ ಸರ್ಕಾರದ ತಾರತಮ್ಯ

ಐಎಂಎ ಈ ಹಿಂದೆಯೇ ಸರ್ಕಾರದ ವಿರುದ್ದ ಕಿಡಿಕಾರಿತ್ತು. ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್‌ ಚೌಬೆ ಅವರು ಮೃತಪಟ್ಟ ವೈದ್ಯರ ಲೆಕ್ಕ ನಮ್ಮ ಬಳಿ ಇಲ್ಲ. ಅದು ನಮ್ಮ ಕೆಲಸವಲ್ಲ ರಾಜ್ಯ ಸರ್ಕಾರಗಳ ಕೆಲಸ ಎಂದು ಹೇಳಿದ್ದಕ್ಕೆ, ಈ ಹಿಂದೆ IMA 300ಕ್ಕೂ ಹೆಚ್ಚು ಮೃತಪಟ್ಟ ವೈದ್ಯರ ವರದಿ ಬಿಡುಗಡೆ ಮಾಡಿತ್ತು. ಸರ್ಕಾರದ ನಿರ್ಲಕ್ಷ್ಯತೆಯನ್ನು ತೀವ್ರವಾಗಿ ಖಂಡಿಸಿತ್ತು.

Tags: IMAIndian Medical Associationಕೋವಿಡ್-19ವೈದ್ಯರು
Previous Post

ಎಚ್-1 ಬಿ ವೀಸಾ ನಿಷೇಧವನ್ನು ತಡೆಹಿಡಿದ ನ್ಯಾಯಾಲಯ: ಟ್ರಂಪ್‌ಗೆ ಮುಖಭಂಗ

Next Post

ಕರೋನಾ ಬಂದರೆ ಮಮತಾರನ್ನು ತಬ್ಬಿಕೊಳ್ಳುತ್ತೇನೆ ಎಂದಿದ್ದ ಬಿಜೆಪಿ ನಾಯಕನಿಗೆ ಕೋವಿಡ್ ಪಾಸಿಟಿವ್

Related Posts

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
0

ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ಲಭ್ಯವಿದ್ದ ಜಲಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಪುನರಜ್ಜೀವಗೊಳಿಸುವ ಮೂಲಕ ನೀರಿನ ಕೊರತೆಯನ್ನು ನೀಗಲು ಕಾರ್ಯಕ್ರಮ ಹಾಕಿಕೊಳ್ಳಬೇಕಾಗಿದೆಯಲ್ಲದೆ, ಆರ್.ಒ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ವಿಶೇಷ...

Read moreDetails

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
Next Post
ಕರೋನಾ ಬಂದರೆ ಮಮತಾರನ್ನು ತಬ್ಬಿಕೊಳ್ಳುತ್ತೇನೆ ಎಂದಿದ್ದ ಬಿಜೆಪಿ ನಾಯಕನಿಗೆ ಕೋವಿಡ್ ಪಾಸಿಟಿವ್

ಕರೋನಾ ಬಂದರೆ ಮಮತಾರನ್ನು ತಬ್ಬಿಕೊಳ್ಳುತ್ತೇನೆ ಎಂದಿದ್ದ ಬಿಜೆಪಿ ನಾಯಕನಿಗೆ ಕೋವಿಡ್ ಪಾಸಿಟಿವ್

Please login to join discussion

Recent News

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada