• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟಿಆರ್‌ಪಿ ತಿರುಚಿದ ಆರೋಪ: ಅರ್ನಾಬ್‌ ಗೋಸ್ವಾಮಿ ನೇತೃತ್ವದ Republic TV ವಿರುದ್ದ ವಿಚಾರಣೆ

by
October 8, 2020
in ದೇಶ
0
ಟಿಆರ್‌ಪಿ ತಿರುಚಿದ ಆರೋಪ: ಅರ್ನಾಬ್‌ ಗೋಸ್ವಾಮಿ ನೇತೃತ್ವದ Republic TV ವಿರುದ್ದ ವಿಚಾರಣೆ
Share on WhatsAppShare on FacebookShare on Telegram

TRP ರೇಟಿಂಗ್‌ ಅನ್ನು ತಿರುಚಲು ಯತ್ನಿಸಿದ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಸೇರಿದಂತೆ ಇತರ ಮೂರು ಸುದ್ದಿವಾಹಿನಿಗಳ ವಿರುದ್ದ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಯಾವ ಸುದ್ದಿವಾಹಿನಿ ಹಾಗೂ ಕಾರ್ಯಕ್ರಮವನ್ನು ಜನರು ಇಷ್ಟ ಪಡುತ್ತಾರೆ ಎಂಬುದನ್ನು ಟಿಆರ್‌ಪಿ ರೇಟಿಂಗ್‌ ತಿಳಿಸುತ್ತದೆ.

ಮುಂಬೈ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಹೇಳಿರುವಂತೆ, “ಅರ್ನಾಬ್‌ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್‌ ಟಿವಿ, ಫಕ್ತ್‌ ಮರಾಠಿ ಮತ್ತಯ ಬಾಕ್ಸ್‌ ಸಿನಿಮಾ ಚಾನೆಲ್‌ಗಳ ವಿರುದ್ದ ತನಿಖೆಯನ್ನು ಆರಂಭಿಸಲಾಗಿದೆ. ಈ ಮೂರು ಚಾನೆಲ್‌ಗಳು ಟಿಆರ್‌ಪಿ ರೇಟಿಂಗ್‌ ಅನ್ನು ತಿರುಚಿ, ತಮ್ಮ ಚಾನೆಲ್‌ಗೆ ಒಳ್ಳೆಯ ರೇಟಿಂಗ್‌ ಬರುವ ರೀತಿ ಮಾಡುತ್ತಿದ್ದರು,” ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತಾಗಿ ಇನ್ನಷ್ಟು ಮಾಹಿತಿ ನೀಡಿರುವ ಕಮಿಷನರ್‌ ಅವರು, ʼಹಂಸʼ ಎನ್ನುವ ಸಂಸ್ಥೆಯು ಚಾನೆಲ್‌ಗಳಿಗೆ ಟಿಆರ್‌ಪಿಯನ್ನು ತಿರುಚಲು ಸಹಾಯ ಮಾಡುತ್ತಿತ್ತು. ಸುಮಾರು 2,000 ಬ್ಯಾರೋಮೀಟರ್‌ (ಟಿಆರ್‌ಪಿ ಅಳೆಯಲು ಬಳಸುವ ಸಾಧನ)ಗಳನ್ನು ಬಳಸಿ ತಿಆರ್‌ಯನ್ನು ತಿರುಚಲಾಗುತ್ತಿತ್ತು, ಎಂದು ತಿಳಿಸಿದ್ದಾರೆ.

Also Read: ಕರೋನಾ ಸಂಕಷ್ಟ ಕಾಲದ TRP ಜಿದ್ದಾಜಿದ್ದಿಯಲ್ಲಿ ಗೆದ್ದ ಪಬ್ಲಿಕ್ ಟಿವಿ ರಂಗಣ್ಣ!

“Republic tv ಸೇರಿದಂತೆ ಇತರ ಚಾನೆಲ್‌ಗಳ ಪರವಾಗಿ ಕೆಲವು ಜನರು ಮನೆ ಮನೆಗಳಿಗೆ ಭೇಟಿ ನೀಡಿ ಜನರಿಗೆ ತಮ್ಮ ಚಾನೆಲ್‌ ಅನ್ನು ಪದೇ ಪದೇ ನೋಡುವಂತೆ ದುಡ್ಡು ಹಂಚುತ್ತಿದ್ದರು,” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ವಿಚಾರವನ್ನು ಬಹಳಷ್ಟು ಕುಟುಂಬಗಳು ಒಪ್ಪಿಕೊಂಡಿವೆ ಎಂದು ಕೂಡಾ ಅವರು ಹೇಳಿದ್ದಾರೆ.

ಈ ಪ್ರಕರಣದ ವಿಚಾರವಾಗಿ 2 ಮರಾಠಿ ಚಾನೆಲ್‌ಗಳ ಮಾಲಕರನ್ನು ಬಂಧಿಸಲಾಗಿದ್ದು, Republic TVಯ ನಿರ್ದೇಶಕರನ್ನು ಕೂಡಾ ವಿಚಾರಣೆಗೆ ಕರೆಯಲಾಗುವುದು ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

Also Read: ‘ಮೀಡಿಯಾ ಟ್ರಯಲ್’ ಹಿಂದಿರುವುದು ಕೇವಲ TRP ಹಪಾಹಪಿಯಲ್ಲ!

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅರ್ನಾಬ್‌ ಗೋಸ್ವಾಮಿ, ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ವಿರುದ್ದ ಸುದ್ದಿ ಪ್ರಸಾರ ಮಾಡಿದ ಕಾರಣಕ್ಕಾಗಿ ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ. ಅವರು ಕ್ಷಮೆ ಕೇಳಬೇಕು ಇಲ್ಲವಾದರೆ, ಕಾನೂನು ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿ ಹೊರಬರುತ್ತಿದ್ದಂತೇ, ಸಾಮಾಜಿಕ ಜಾಲತಾಣಗಳಲ್ಲಿ ರಿಪಬ್ಲಿಕ್‌ ಟಿವಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

I’m Subramanian Swamy and I want justice For Arnab. Are you with me ..#IstandwithRepublic

— Subramanian Swamy (@ISubramanianS) October 8, 2020


All along lies and hatred, that is you and your channel. Now be ready to face the music.#रिपब्लिक_अर्नब_टीआरपी_चोर

— Surya Pratap Singh IAS Rtd. (@suryapsingh_IAS) October 8, 2020


ADVERTISEMENT
Tags: Arnob GoswamiRepublic TVTRPಅರ್ನಾಬ್ ಗೋಸ್ವಾಮಿಟಿಆರ್‌ಪಿ
Previous Post

ಬಿಹಾರದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ತೊರೆದ ಮೂವರು ಮುಖಂಡರು

Next Post

‌ಹಥ್ರಾಸ್:‌ ಸಂತ್ರಸ್ತೆಯ ಕುಟುಂಬವೇ ಆಕೆಯನ್ನು ಕೊಂದಿದೆ – ಆರೋಪಿಯಿಂದ ಪೊಲೀಸರಿಗೆ ಪತ್ರ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
‌ಹಥ್ರಾಸ್:‌ ಸಂತ್ರಸ್ತೆಯ ಕುಟುಂಬವೇ ಆಕೆಯನ್ನು ಕೊಂದಿದೆ - ಆರೋಪಿಯಿಂದ ಪೊಲೀಸರಿಗೆ ಪತ್ರ

‌ಹಥ್ರಾಸ್:‌ ಸಂತ್ರಸ್ತೆಯ ಕುಟುಂಬವೇ ಆಕೆಯನ್ನು ಕೊಂದಿದೆ - ಆರೋಪಿಯಿಂದ ಪೊಲೀಸರಿಗೆ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada