• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿರಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರ

by
October 9, 2020
in ರಾಜಕೀಯ
0
ಶಿರಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರ
Share on WhatsAppShare on FacebookShare on Telegram

ಶಿರಾ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರ ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ನಾಮಪತ್ರವನ್ನು ಸಲ್ಲಿಸಲಾಯಿತು.

ADVERTISEMENT

ಕಳೆದ ಬಾರಿ ನಾಮಪತ್ರಸಲ್ಲಿಕೆ ವೇಳೆ ಶುಭ ಗಳಿಗೆಗೆ ನಾಮಪತ್ರ ಸಲ್ಲಿಸಲಾಗದೇ ಇರುವುದರಿಂದ ಈ ಬಾರಿ ಅತ್ಯಂತ ಪ್ರಶಸ್ತವಾದ ಘಳಿಗೆಯಲ್ಲಿ ಅಂದರೆ ಮಧ್ಯಾಹ್ನ 12.27ಕ್ಕೆ ಸರಿಯಾಗಿ ನಾಮಪತ್ರವನ್ನು ಸಲ್ಲಿಸಿದರು.

ಈ ಕ್ಷೇತ್ರದಲ್ಲಿ ಇವರಿಗೆ ಹತ್ತಿರದ ಪ್ರತಿಸ್ಪರ್ಧಿಯಾಗಿ ಜೆಡಿಎಸ್‌ನ ಅಮ್ಮಜಮ್ಮ ಅವರು ಸ್ಪರ್ಧಿಸಲಿದ್ದಾರೆ. ಇತ್ತೀಚಿಗೆ ದೈವಾಧೀನರಾದ ಜೆಡಿಎಸ್‌ ಶಾಸಕ ಸತ್ಯ ನಾರಾಯಣ್‌ ಅವರ ಪತ್ನಿಯನ್ನೇ ಜೆಡಿಎಸ್‌ ಕಣಕ್ಕಿಳಿಸಿದೆ. ಈ ಮೂಲಕ ಅನುಕಂಪದ ಮತಗಳನ್ನು ಸೆಳೆಯುವ ಪ್ರಯತ್ನಪಟ್ಟಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಆರ್‌ ಆರ್‌ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕುಸುಮಾ ರವಿ ಅವರು ಸ್ಪರ್ಧಿಸಲಿದ್ದಾರೆ. ಇವರಿಗೆ ಎದುರಾಳಿಯಾಗಿ ಬಿಜೆಪಿ ಪಕ್ಷದಿಂದ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

Also Read: ವ್ಯಕ್ತಿಗಳ ಪಾಲಿಗಲ್ಲದಿದ್ದರೂ ಈ ಉಪಚುನಾವಣೆ ಪಕ್ಷಗಳ ಪಾಲಿಗೆ ಪ್ರತಿಷ್ಠೆಯೇ!

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಮುನಿರತ್ನ ಅವರ ಪರವಾಗಿ ಸಿಎಂ ಬಿಎಸ್‌ವೈ ಬ್ಯಾಟಿಂಗ್‌ ಮಾಡಿದರೆ ಅವರ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಹೊಂದಿದ್ದಾರೆ. ಪಕ್ಷದೊಳಗಿನ ಆಂತರಿಕ ತಿಕ್ಕಾಟದಿಂದ ಇನ್ನೂ ಅಭ್ಯರ್ಥಿಯ ಹೆಸರು ಅಂತಿಮಗೊಂಡಿಲ್ಲ.

ಸಿಎಂ ಯಡಿಯೂರಪ್ಪನವರು ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೋ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.

Tags: Sira By electionT B Jayachandraಕಾಂಗ್ರೆಸ್‌ ಅಭ್ಯರ್ಥಿ ಟಿ ಬಿ ಜಯಚಂದ್ರಶಿರಾ ಉಪಚುನಾವಣೆ
Previous Post

ಅಭಿವ್ಯಕ್ತಿ ಸ್ವಾತಂತ್ರ್ಯ ಅತೀ ಹೆಚ್ಚಾಗಿ ದುರುಪಯೋಗಗೊಳ್ಳುತ್ತಿದೆ – CJI ಅರವಿಂದ್‌ ಬೊಬ್ಡೆ

Next Post

ಭೀಮಾ ಕೋರೆಗಾಂವ್‌ ಪ್ರಕರಣ: ಚಾರ್ಜ್‌ಶೀಟ್‌ ದಾಖಲಿಸಿದ NIA

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಭೀಮಾ ಕೋರೆಗಾಂವ್‌ ಪ್ರಕರಣ: ಚಾರ್ಜ್‌ಶೀಟ್‌ ದಾಖಲಿಸಿದ NIA

ಭೀಮಾ ಕೋರೆಗಾಂವ್‌ ಪ್ರಕರಣ: ಚಾರ್ಜ್‌ಶೀಟ್‌ ದಾಖಲಿಸಿದ NIA

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada