• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು ಬೀದಿಗಿಳಿದು ಪ್ರತಿಭಟಿಸಬೇಕು – ಸಿದ್ದರಾಮಯ್ಯ

by
October 10, 2020
in ಕರ್ನಾಟಕ
0
ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು ಬೀದಿಗಿಳಿದು ಪ್ರತಿಭಟಿಸಬೇಕು – ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೃಷಿ ಕಾಯ್ದೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಕಾಂಗ್ರೆಸ್‌ ರಾಜ್ಯಮಟ್ಟದ ರೈತರ ಸಮಾವೇಶ ʼರೈತಧ್ವನಿʼಯನ್ನು ಆಯೋಜಿಸಿತ್ತು. ರೈತರನ್ನು ಉದ್ದೇಶಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಭಾಷಣದ ಪ್ರಮುಖ ಅಂಶಗಳು ಈ ಕೆಳಗಿನಂತಿದೆ.

ADVERTISEMENT

“ನಾನು ರೈತ ಕುಟುಂಬದಲ್ಲೇ ಹುಟ್ಟಿದವನು. 1980 ರಿಂದ 83ರ ವರೆಗೆ ಮೈಸೂರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈ ನೆಲದ ರೈತರ ಬದುಕು-ಬವಣೆ, ಕಷ್ಟ-ಸುಖಗಳನ್ನು ಕಣ್ಣಾರೆ ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ ರೈತರ ಪರ ಸದಾ ನಿಲ್ಲುವ ಬದ್ಧತೆ ನನ್ನಲ್ಲಿದೆ.”

“ನಾನು ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊಟ್ಟ ಮೊದಲನೆ ಬಾರಿಗೆ ಕೃಷಿ ಬೆಲೆ ಆಯೋಗ ರಚನೆ ಮತ್ತು ಎಪಿಎಂಸಿ ಮಾರುಕಟ್ಟೆಗಳಲ್ಲಿ ಆನ್‌ಲೈನ್ ಪದ್ಧತಿ ಜಾರಿಗೊಳಿಸಿದೆ. ಕಬ್ಬು ಬೆಳೆಗಾರರು ನಷ್ಟಕ್ಕೀಡಾದಾಗ ಟನ್‌ಗೆ ತಲಾ ರೂ.300 ರಂತೆ ಸುಮಾರು ರೂ. 1,800 ಕೋಟಿ ಬೆಂಬಲ ಬೆಲೆ ನೀಡಿ ಖರೀದಿಸಿದ್ದು ನಮ್ಮ ಸರ್ಕಾರ.”

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿ ಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ?”

“ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ರೈತರಿಂದ ಭೂಮಿಯನ್ನು ಕಸಿದು ಯಾರಿಗೆ ಕೊಡಲು ಹೊರಟಿದ್ದೀರಿ ಎಂಬುದನ್ನೂ ಜನರಿಗೆ ಹೇಳಬೇಕಲ್ಲವೇ ಸಿಎಂ ಬಿಎಸ್‌ವೈ ಅವರೇ?”

“ಭೂ ಸುಧಾರಣಾ ಕಾಯಿದೆಯ ಉಲ್ಲಂಘನೆ ಮಾಡಿ ಕೃಷಿ ಭೂಮಿ ಖರೀದಿಸಿರುವ 1814 ಪ್ರಕರಣಗಳು ನ್ಯಾಯಾಲಯದಲ್ಲಿವೆ, ಒಟ್ಟು ಭೂಮಿಯ ಮೌಲ್ಯ ಸುಮಾರು ರೂ. 50,000 ಕೋಟಿ ಆಗಲಿದೆ. ಕಾಯ್ದೆ ತಿದ್ದುಪಡಿಯಿಂದ ಈ ಎಲ್ಲಾ ಪ್ರಕರಣಗಳು ರದ್ದಾಗುತ್ತದೆ. ಈ ಹಗರಣದಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಸಿಎಂ ಬಿಎಸ್‌ವೈ ಅವರೇ?”

“ಧ್ವನಿ ಮತದ ಮೂಲಕ ಸಂಸತ್ತಿನಲ್ಲಿ ಮಸೂದೆ ಪಾಸಾದರೂ, ಅದನ್ನು ಜನರ ಧ್ವನಿ ಎದುರು ಗೆಲ್ಲಲು ಬಿಡಬಾರದು. ಈ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ನಾವು ಮಣ್ಣಿನ ಮಕ್ಕಳು ಅಂತ ಹೇಳಿ ಮನೆಯಲ್ಲಿ ಕೂತರೆ ಆಗಲ್ಲ, ಬೀದಿಗಿಳಿದರೆ ಮಾತ್ರ ಆಡಿದ ಮಾತಿಗೆ ಬೆಲೆ ಬರುತ್ತೆ.”

“ನಾವು ಅಧಿಕಾರಕ್ಕೆ ಬಂದಮೇಲೆ ದೇವರಾಜ ಅರಸು ಅವರು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯಿದೆಯನ್ನು ಯಥಾವತ್ತಾಗಿ ಮರಳಿ ಜಾರಿಗೆ ತರುತ್ತೇವೆ, ಎಪಿಎಂಸಿ ಗಳನ್ನು ಇನ್ನಷ್ಟು ರೈತಸ್ನೇಹಿ ಮತ್ತು ಪಾರದರ್ಶಕವಾಗಿಸುತ್ತೇವೆ ಎಂಬ ವಾಗ್ದಾನವನ್ನು ನಾಡಿನ ಎಲ್ಲ ರೈತರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ನೀಡುತ್ತಿದ್ದೇನೆ.”

Tags: siddaramaiahಸಿದ್ದರಾಮಯ್ಯ
Previous Post

ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ: ಶುರುವಾಯಿತು ಪರ-ವಿರೋಧ ಚರ್ಚೆ

Next Post

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ

Related Posts

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
0

https://youtu.be/DaADq5Dowbg

Read moreDetails

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
Next Post
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada