• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಂಗಾರಪ್ಪ ಸ್ಮಾರಕಕ್ಕೆ ಒಂದು ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

by
October 26, 2020
in ಕರ್ನಾಟಕ
0
ಬಂಗಾರಪ್ಪ ಸ್ಮಾರಕಕ್ಕೆ ಒಂದು ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಸ್ಮರಣಾರ್ಥ ಸ್ಮಾರಕ ನಿರ್ಮಾಣಕ್ಕಾಗಿ 1 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ADVERTISEMENT

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ 87 ನೇ ಜನ್ಮ ದಿನಾಚರಣೆಯಂದು ಸೋಮವಾರ ಸೊರಬ ಪಟ್ಟಣದಲ್ಲಿ ನಿರ್ಮಿಸಲಾದ ಉದ್ಯಾನವನವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಸೊರಬ ಪಟ್ಟಣ ಪಂಚಾಯತ್ ಉದ್ಯಾನವನದ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾಜಿ ಮುಖ್ಯಮಂತ್ರಿಯನ್ನು ಗೌರವದಿಂದ ನೆನಪಿಸಿದ ಯಡಿಯೂರಪ್ಪ, ಶಿಕ್ಷಣ, ಆರೋಗ್ಯ ಮತ್ತು ಕೃಷಿಯಲ್ಲಿನ ಪ್ರಗತಿಪರ ಮತ್ತು ದೂರದೃಷ್ಟಿಯ ಯೋಜನೆಗಳಿಗಾಗಿ ಬಂಗಾರಪ್ಪ ಅವರನ್ನು ಜನರು ಇನ್ನೂ ಸ್ಮರಿಸುತ್ತಾರೆ. ಕೃಷಿ ಕಾರ್ಮಿಕರು, ದೀನ ದಲಿತರು ಮತ್ತು ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಬಂಗಾರಪ್ಪ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಆದ್ದರಿಂದ, ಅವರನ್ನು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ, ಎಂಎಲ್ಸಿ ಅಯನೂರ್ ಮಂಜುನಾಥ್, ಮಲ್ನಾಡ್ ಪ್ರದೇಶ ಅಭಿವೃದ್ಧಿ ಮಂಡಳಿ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಕೆ ಎಂ ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ ಎಲ್ ವಿಶಾಲಿ ಉಪಸ್ಥಿತರಿದ್ದರು. ಸೊರಬ ಪಟ್ಟಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಅಧ್ಯಕ್ಷತೆ ವಹಿಸಿದ್ದರು.

Tags: BangarappaKarnatakaಬಂಗಾರಪ್ಪ
Previous Post

ರೈತ ಮುಖಂಡ ಮಾರುತಿ ಮಾನ್ಪಡೆಯವರಿಗೆ ಪ್ರಕಾಶ್‌ ಕಮ್ಮರಡಿಯವರಿಂದ ನುಡಿ ನಮನ!

Next Post

ಬಿಹಾರ ಚುನಾವಣಾ ದಿಕ್ಕುದೆಸೆ ನಿರ್ಧರಿಸುತ್ತಿರುವ ಇಬ್ಬರು ಯುವ ನಾಯಕರು!

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
ಬಿಹಾರ ಚುನಾವಣಾ ದಿಕ್ಕುದೆಸೆ ನಿರ್ಧರಿಸುತ್ತಿರುವ ಇಬ್ಬರು ಯುವ ನಾಯಕರು!

ಬಿಹಾರ ಚುನಾವಣಾ ದಿಕ್ಕುದೆಸೆ ನಿರ್ಧರಿಸುತ್ತಿರುವ ಇಬ್ಬರು ಯುವ ನಾಯಕರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada