• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಬಂಧನ

by
November 4, 2020
in ದೇಶ
0
ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಬಂಧನ
Share on WhatsAppShare on FacebookShare on Telegram

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ, ಮಾಲಕ ಅರ್ನಾಬ್ ಗೋಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂಟೀರಿಯರ್ ಡಿಸೈನರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಆಲಿಬಾಗ್ ಪೊಲೀಸರ ತಂಡವು ಅರನಾಬ್ ಗೋಸ್ವಾಮಿಯನ್ನು ಅವರ ನಿವಾಸದಿಂದ ಬಂಧಿಸಿ ಕರೆದುಕೊಂಡು ಹೋಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ತನ್ನ ಮನೆಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಅರ್ನಾಬ್ ಹೇಳಿಕೊಂಡಿದ್ದಾರೆ.

ರಿಪಬ್ಲಿಕ್ ಟಿವಿಯಿಂದ ಬಾಕಿ ಮೊತ್ತ ಪಾವತಿಸದ ಹಿನ್ನೆಲೆಯಲ್ಲಿ 2018 ರಲ್ಲಿ ಇಂಟೀರಿಯರ್ ಡಿಸೈನರ್ ಆಗಿರುವ ಅನ್ವಯ್ ನಾಯಕ್ ಮತ್ತು ಅವರ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಪುತ್ರಿ ಆದ್ನ್ಯಾ ನಾಯಕ್ ಅವರ ಹೊಸ ದೂರಿನ ಮೇರೆಗೆ ಪ್ರಕರಣದ ಮರು ತನಿಖೆಗೆ ಆದೇಶಿಸಲಾಗಿದೆ ಎಂದು ಘೋಷಿಸಿದ್ದರು.

ರಿಪಬ್ಲಿಕ್ ಚಾನೆಲ್‌ನಿಂದ ಬಾಕಿ ಪಾವತಿಸದ ಆರೋಪದ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ಆದ್ನ್ಯಾ ಆರೋಪಿಸಿದ್ದಾರೆ ಎಂದು ದೇಶ್ಮುಖ್ ಹೇಳಿದ್ದಾರೆ, ಇದು 2018 ರ ಮೇ ತಿಂಗಳಲ್ಲಿ ತನ್ನ ತಂದೆ ಮತ್ತು ಅಜ್ಜಿಯನ್ನು ಆತ್ಮಹತ್ಯೆಗೆ ದೂಡಿದೆ ಎಂದು ಆದ್ನ್ಯಾ ಆರೋಪಿಸಿದ್ದರು.

Tags: Arnab Goswami
Previous Post

ಕ್ವಾಡ್‌ ರಾಷ್ಟ್ರಗಳ ಜಂಟಿ ನೌಕಾಭ್ಯಾಸ; ಕ್ಯಾತೆ ತೆಗೆದ ಚೀನಾ

Next Post

ಕೇಂದ್ರ ಸರ್ಕಾರಕ್ಕಿಂತ ಭಿನ್ನವಾದ ಕೃಷಿ ಮಸೂದೆ ಪರಿಚಯಿಸಿದ ರಾಜಸ್ಥಾನ ಸರ್ಕಾರ

Related Posts

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ
Top Story

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರಾಜ್ಯದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ ಮಹಿಳಾ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಧನೆಯನ್ನು ಇಂಧನ ಇಲಾಖೆ ಅಪರ ಮುಖ್ಯ...

Read moreDetails
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

May 14, 2026
Next Post
ಕೇಂದ್ರ ಸರ್ಕಾರಕ್ಕಿಂತ ಭಿನ್ನವಾದ ಕೃಷಿ ಮಸೂದೆ ಪರಿಚಯಿಸಿದ ರಾಜಸ್ಥಾನ ಸರ್ಕಾರ

ಕೇಂದ್ರ ಸರ್ಕಾರಕ್ಕಿಂತ ಭಿನ್ನವಾದ ಕೃಷಿ ಮಸೂದೆ ಪರಿಚಯಿಸಿದ ರಾಜಸ್ಥಾನ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada