• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರಾಖಂಡ್‌ನಲ್ಲಿ 80 ಶಿಕ್ಷಕರಿಗೆ ಕರೋನಾ ಸೋಂಕು; ಮುಚ್ಚಲ್ಪಟ್ಟವು 84 ಶಾಲೆಗಳು

by
November 6, 2020
in ದೇಶ
0
ಉತ್ತರಾಖಂಡ್‌ನಲ್ಲಿ 80 ಶಿಕ್ಷಕರಿಗೆ ಕರೋನಾ ಸೋಂಕು; ಮುಚ್ಚಲ್ಪಟ್ಟವು 84 ಶಾಲೆಗಳು
Share on WhatsAppShare on FacebookShare on Telegram

ದೇಶದಲ್ಲಿ ಕರೋನಾ ಸೋಂಕಿನ ಎರಡನೇ ಅಲೆ ಆರಂಭವಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಲೇ ಬಂದಿದ್ದರೂ, ಲಾಕ್‌ಡೌನ್‌ನನ್ನು ಸಂಪೂರ್ಣವಾಗಿ ತೆರವುಗೊಳಿಸಿ ಕೇಂದ್ರ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿಯೂ ಚಟುವಟಿಕೆಯನ್ನು ನಿರೀಕ್ಷಿಸುತ್ತದೆ. ಇದೇ ರೀತಿ ಶಾಲೆಗಳನ್ನು ಕೂಡಾ ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿರುವಾಗಲೇ, ಉತ್ತರಾಖಂಡ್‌ನ 84 ಶಾಲೆಗಳನ್ನು ಕೋವಿಡ್‌ನ ಕಾರಣದಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ADVERTISEMENT

ಉತ್ತರಾಖಂಡ್‌ ರಾಜ್ಯದ ಖಿರ್ಸು, ಪೌರಿ, ಕೋಟ್‌, ಪಾಬೋ ಮತ್ತು ಕಲ್ಜಿಕಾಲ್‌ ಎಂಬ ಪ್ರದೇಶದಲ್ಲಿ ಇರುವಂತಹ 84 ಶಾಲೆಗಳನ್ನು ಐದು ದಿನಗಳ ಮಟ್ಟಿಗೆ ಮುಚ್ಚಲು ಜಿಲ್ಲಾಡಳಿತ ಆದೇಶ ನೀಡಿದೆ. ಪೌರಿ ಜಿಲ್ಲೆಗೆ ಒಳಪಡುವ ಈ ಪ್ರದೇಶದ ಸುಮಾರು 80 ಶಿಕ್ಷಕರು ಕೋವಿಡ್‌ ಸೋಂಕಿಗೆ ತುತ್ತಾಗಿರುವುದರಿಂದ ಜಿಲ್ಲಾಡಳಿತ ಈ ನಿರ್ಧಾರವನ್ನು ತಾಳಿದೆ.

Also Read: ಕೋವಿಡ್ ಎರಡನೇ ಅಲೆಯ ಆತಂಕದ ನಡುವೆ ಶಾಲಾ ಆರಂಭದ ತಲ್ಲಣ!

ಮಾಧ್ಯಮದವರೊಂದಿಗೆ ಮಾತನಾಡಿರುವ ರಾಜ್ಯ ಆರೋಗ್ಯ ಇಲಾಖೆಯ ಕಾರ್ಯದರ್ಶಿಯಾಗಿರುವ ಅಮಿತ್‌ ನೇಗಿ ಅವರು, ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರನ್ನು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆಗೆ ಒಳಪಡಿಸುವಂತೆ ರಾಜ್ಯದ ಎಲ್ಲಾ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಪಾಲಿಸಬೇಕಾದ ಕೋವಿಡ್‌ ನಿಯಮಾವಳಿಗಳನ್ನು ಕೂಡಾ ಬಿಡುಗಡೆ ಮಾಡಿದೆ, ಎಂದು ಹೇಳಿದ್ದಾರೆ.

Also Read: ಕೋವಿಡ್ ಎರಡನೇ ಅಲೆಯ ಆತಂಕದ ನಡುವೆ ಶಾಲಾ ಆರಂಭದ ತಲ್ಲಣ!

ಶಿಕ್ಷಕರಿಗೆ ಕರೋನಾ ಸೋಂಕು ತಗುಲಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದಲ್ಲಿಯೂ ವಿದ್ಯಾಗಮ ಯೋಜನೆಯನ್ನು ನಿಲ್ಲಿಸಲಾಗಿತ್ತು. ನವೆಂಬರ್‌ 17ರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಆರಂಭಕ್ಕೆ ಈಗಾಗಲೇ ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರ, ಆ ವಿದ್ಯಾರ್ಥಿಗಳ ಪ್ರತಿಕ್ರಿಯೆ ನೋಡಿಕೊಂಡು ಅದರ ಬೆನ್ನಲ್ಲೇ ಪದವಿಪೂರ್ವ ತರಗತಿಗಳನ್ನೂ ಆರಂಭಿಸಲು ಸಜ್ಜಾಗಿದೆ. ಈ ಕುರಿತಾಗಿ ವಿಸ್ತೃತವಾದ ವಿಶ್ಲೇಷಣೆಯನ್ನು ಪ್ರತಿಧ್ವನಿ ಪ್ರಕಟಿಸಿತ್ತು.

Also Read: ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ: ಶುರುವಾಯಿತು ಪರ-ವಿರೋಧ ಚರ್ಚೆ

ಈಗ ಉತ್ತರಾಖಂಡ್‌ನಲ್ಲಿ ನಡೆದಿರುವ ಘಟನೆ, ಇದು ಶಾಲೆಗಳನ್ನು ತೆರೆಯಲು ಸಕಾಲವಲ್ಲ ಎಂಬ ಅಂಶವನ್ನು ಮತ್ತೊಮ್ಮೆ ಪ್ರತಿಪಾದಿಸಿದೆ. ಈಗ ಶಾಲೆಗಳನ್ನು ತೆರೆಯುವುದು ಶಿಕ್ಷಕರಿಗೂ ಮತ್ತು ವಿದ್ಯಾರ್ಥಿಗಳಿಗೂ ಅಪಾಯವನ್ನು ಒಡ್ಡುವಂತಹ ಸಂದರ್ಭಕ್ಕೆ ಎಡೆಮಾಡಿಕೊಡಲಿದೆ.

Also Read: ಸೇತುಬಂಧ ಯಡವಟ್ಟು: ಸಾಧಕರ ಪಟ್ಟಿಯಲ್ಲಿ ಅಧಿಕಾರಿ ಹರ್ಷ ಗುಪ್ತಾ!

Previous Post

ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧ – ಬಿ ಎಸ್ ಯಡಿಯೂರಪ್ಪ

Next Post

ನ್ಯಾಯಾಲಯದ ಘನತೆ ಕಾಪಾಡಿ, ಆರೋಪಿಯಂತೆ ವರ್ತಿಸಿ – ಅರ್ನಾಬ್‌ಗೆ ನ್ಯಾಯಾಧೀಶರ ಎಚ್ಚರಿಕೆ

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ನ್ಯಾಯಾಲಯದ ಘನತೆ ಕಾಪಾಡಿ

ನ್ಯಾಯಾಲಯದ ಘನತೆ ಕಾಪಾಡಿ, ಆರೋಪಿಯಂತೆ ವರ್ತಿಸಿ – ಅರ್ನಾಬ್‌ಗೆ ನ್ಯಾಯಾಧೀಶರ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada