• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಚ್ಚತೆಯ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಿದ ಬಿಬಿಎಂಪಿ ಸಿಬ್ಬಂದಿ

by
November 9, 2020
in ಕರ್ನಾಟಕ
0
ಸ್ವಚ್ಚತೆಯ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಿದ ಬಿಬಿಎಂಪಿ ಸಿಬ್ಬಂದಿ
Share on WhatsAppShare on FacebookShare on Telegram

ಬೆಂಗಳೂರು ನಗರವನ್ನು ನಿರ್ಮಲವಾಗಿಡಲು ಬಿಬಿಎಂಪಿ ಸಾಕಷ್ಟು ಪ್ರಯತ್ನಿಸುತ್ತಿದೆ. ಆದರೆ ನಾಗರಿಕರ ಸಹಕಾರವೂ ಸಾಕಷ್ಟು ಸಿಗದ ಕಾರಣ ಹಲವಾರು ಪ್ರದೇಶಗಳಲ್ಲಿ ತ್ಯಾಜ್ಯಗಳು ರಾಶಿಯಾಗಿದ್ದು, ನಗರದ ಅಂದಗೆಡಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನಾಗರಿಕರಿಗೆ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಪೌರ ಕಾರ್ಮಿಕರು, ಬಿಬಿಎಂಪಿ ಮಾರ್ಷಲ್‌ಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ವಾರ್ಡ್ ನಂ.161 ಹೊಸಕೆರೆಹಳ್ಳಿ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಕಸ-ತ್ಯಾಜ್ಯಗಳು ವಿಪರೀತ ಶೇಖರಣೆಯಾಗಿದ್ದು, ಪ್ರದೇಶದ ಸೌಂದರ್ಯವನ್ನು ಹಾಳುಗೆಡವಿತ್ತು. ಈ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳು ದೂರು ನೀಡಿದ್ದರು. ದೂರನ್ನು ಪರಿಗಣಿಸಿದ ಬಿಬಿಎಂಪಿ ಆ ಸ್ಥಳವನ್ನು ಸ್ವಚ್ಛ ಗೊಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಬಿಎಂಪಿ ಘನತಾಜ್ಯ ನಿರ್ವಹಣೆ ವಿಶೇಷ ಆಯುಕ್ತರು ಈ ಕುರಿತು ಸ್ಪಷ್ಟಪಡಿಸಿದ್ದು, ವಾರ್ಡ್ ನಂ.161 ಹೊಸಕೆರೆಹಳ್ಳಿ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ, ಬಿಬಿಎಂಪಿ ಪೌರಕಾರ್ಮಿಕರು ಆ ಸ್ಥಳವನ್ನು ಸ್ವಚ್ಚಗೊಳಿಸಿದರು. ಅಲ್ಲಿ ಸುಂದರವಾದ ರಂಗೋಲಿ ಬಿಡಿಸಿ, ಆ ಸ್ಥಳವನ್ನು ಅಂದಗೊಳಿಸಿದರು. ಮಾರ್ಷಲ್ ಗಳು ಅಲ್ಲಿ ಗಲೀಜು ಮಾಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು ಎಂದು ಹೇಳಿದ್ದಾರೆ.

ವಾರ್ಡ್ ನಂ.161 ಹೊಸಕೆರೆಹಳ್ಳಿ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ, #ಬಿಬಿಎಂಪಿ ಪೌರಕಾರ್ಮಿಕರು ಆ ಸ್ಥಳವನ್ನು ಸ್ವಚ್ಚಗೊಳಿಸಿದರು. ಅಲ್ಲಿ ಸುಂದರವಾದ ರಂಗೋಲಿ ಬಿಡಿಸಿ, ಆ ಸ್ಥಳವನ್ನು ಅಂದಗೊಳಿಸಿದರು. ಮಾರ್ಷಲ್ ಗಳು ಅಲ್ಲಿ ಗಲೀಜು ಮಾಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. pic.twitter.com/mdlykGAJlz

— BBMP Solid Waste Mgmt Special Commissioner (@BBMPSWMSplComm) November 9, 2020


ಹೊಸಕೆರೆ ಹಳ್ಳಿ ಮಾತ್ರವಲ್ಲದೆ ಹೇರೋಹಳ್ಳಿ, ಪಟ್ಟಾಭಿರಾಮ ನಗರ, ಮಹಾಲಕ್ಷ್ಮಿ ಪುರಂ ಸೇರಿದಂತೆ ಹಲವಾರು ವಾರ್ಡುಗಳಲ್ಲಿ ಪೌರ ಕಾರ್ಮಿಕರು, ಬಿಬಿಎಂಪಿ ಮಾರ್ಷಲ್‌ಗಳು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ಅಲ್ಲದೆ, ತ್ಯಾಜ್ಯ ವಿಂಗಡಿಸದೇ ಅನಧಿಕೃತವಾಗಿ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಬಿಬಿಎಂಪಿ ಯು ನಿಷೇಧಿಸಿದೆ. ನಿಯಮ ಉಲ್ಲಂಘನೆ ದಂಡನಾರ್ಹ ಎಂದು ಬಿಬಿಎಂಪಿ ಘನತಾಜ್ಯ ನಿರ್ವಹಣೆ ವಿಶೇಷ ಆಯುಕ್ತರು ಎಚ್ಚರಿಸಿದ್ದಾರೆ.

ತ್ಯಾಜ್ಯ ವಿಂಗಡಿಸದೇ ಅನಧಿಕೃತವಾಗಿ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು #ಬಿಬಿಎಂಪಿ ಯು ನಿಷೇಧಿಸಿದೆ. ನಿಯಮ ಉಲ್ಲಂಘನೆ ದಂಡನಾರ್ಹ.

ದೊಮ್ಮಲೂರು ವಾರ್ಡ್ 112ರ ವ್ಯಾಪ್ತಿಯ ಚಾಯಿ ಡೇಸ್ ಮಳಿಗೆಯವರು ತ್ಯಾಜ್ಯ ವಿಂಗಡಿಸದೇ ರಸ್ತೆ ಬದಿಯಲ್ಲಿ ವಿಲೇ ಮಾಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾರ್ಷಲ್ ಗಳು ರೂ 1,000 ದಂಡ ವಿಧಿಸಿದ್ದಾರೆ.#BBMP pic.twitter.com/1jtW2L4uCu

— BBMP Solid Waste Mgmt Special Commissioner (@BBMPSWMSplComm) November 5, 2020


ADVERTISEMENT
Tags: ಬಿಬಿಎಂಪಿ
Previous Post

ರಾಜಾಸೀಟ್ ನಲ್ಲಿ ಜೆಸಿಬಿ ಬಳಸಿ ಕಾಮಗಾರಿಗೆ ಜನರ ತೀವ್ರ ಪ್ರತಿರೋಧ

Next Post

ದೆಹಲಿ: ನವೆಂಬರ್‌ ತಿಂಗಳ ಕೊನೆಯವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ದೆಹಲಿ: ನವೆಂಬರ್‌ ತಿಂಗಳ ಕೊನೆಯವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ

ದೆಹಲಿ: ನವೆಂಬರ್‌ ತಿಂಗಳ ಕೊನೆಯವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada