• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತರ ಪ್ರತಿಭಟನೆಗೆ ಸಾಥ್‌ ನೀಡಲು ಅಮೇರಿಕಾದಿಂದ ಬಂದಿಳಿದ ವಿದ್ಯಾರ್ಥಿ

by
January 8, 2021
in ದೇಶ
0
ರೈತರ ಪ್ರತಿಭಟನೆಗೆ ಸಾಥ್‌ ನೀಡಲು ಅಮೇರಿಕಾದಿಂದ ಬಂದಿಳಿದ ವಿದ್ಯಾರ್ಥಿ
Share on WhatsAppShare on FacebookShare on Telegram

ಕೃಷಿ ಕಾಯ್ದೆಗಳ ವಿರುದ್ದ ರೈತರ ಪ್ರತಿಭಟನೆ ನಿರಂತರವಾಗಿ ನಡೆಯುತ್ತಲೇ ಇದೆ. ಇದರ ಮಧ್ಯೆ ಗುರುವಾರ ಬೃಹತ್‌ ಟ್ರಾಕ್ಟರ್‌ ಮೆರವಣಿಗೆ ನಡೆಸಿ ಜನವರಿ 26ರ ಪೂರ್ವಭಾವಿ ತಯಾರಿಯನ್ನೂ ನಡೆಸಿದ್ದಾರೆ. ಈ ಪ್ರತಿಭಟನೆಗೆ ದೇಶದಾದ್ಯಂತ ಉತ್ತಮ ಬೆಂಬಲ ದೊರೆತಿದೆ. ಈಗ ಈ ಪ್ರತಿಭಟನೆಗೆ ಬೆಂಬಲ ನೀಡಲುಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ವಾಪಾಸ್‌ ಪಂಜಾಬ್‌ಗೆ ಮರಳಿದ್ದಾರೆ.

ADVERTISEMENT

22 ವರ್ಷದ ವಿದ್ಯಾರ್ಥಿ ನವಪಾಲ್‌ ಸಿಂಗ್‌ ಎಂಬುವವರು, ಅಮೇರಿಕಾದ ಟೆಕ್ಸಾಸ್‌ನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವಿ ವ್ಯಾಸಂಗ ಮಾಡುತ್ತಿದ್ದರು. ಅವರ ಕುಟುಂಬವು ಪಂಜಾಬ್‌ನಲ್ಲಿದ್ದು, ಅವರ ತಂದೆ ಮತ್ತು ಅಜ್ಜ ಇಬ್ಬರೂ ರೈತರು. ಈಗ ನಡೆಯುತ್ತಿರುವ ಪ್ರತಿಭಟನೆ ನಾನು ಭಾರತಕ್ಕೆ ಮರಳುವಂತೆ ಮಾಡಿತು ಎಂದು ನವಪಾಲ್‌ ಹೇಳಿದ್ದಾರೆ. ಈಗ ಪ್ರತಿದಿನ ಸಿಂಘು ಗಡಿಗೆ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಕಳೆದ ವರ್ಷ ಮಾರ್ಚ್‌ನಲ್ಲಿ ಭಾರತಕ್ಕೆ ಬಂದಿದ್ದೆ. ಈ ವರ್ಷ ಬರುವ ಯೋಜನೆ ಹಾಕಿಕೊಂಡಿರಲಿಲ್ಲ. ಆದರೆ, ಈಗ ನಡೆಯುತ್ತಿರುವ ಪ್ರತಿಭಟನೆಗೆ ಭಾರತ ಮತ್ತು ಇತರ ದೇಶಗಳಲ್ಲಿ ಸಿಗುತ್ತಿರುವ ಬೆಂಬಲವನ್ನು ನೋಡಿ ನನಗೆ ಅಲ್ಲಿರಲು ಆಗಲಿಲ್ಲ,” ಎಂದಿದ್ದಾರೆ.

ನನಗೂ ಕೃಷಿಗೂ ಸಂಬಂಧವೇ ಇಲ್ಲ ಎಂದು ಜನರು ಅಂದುಕೊಳ್ಳಬಹುದು. ಆದರೆ, ನನ್ನ ಕುಟುಂಬದ ಮುಖ್ಯ ವರಮಾನ ಕೃಷಿ. ಕೃಷಿ ಇಲ್ಲದಿದ್ದರೆ ನಾನು ಅಮೇರಿಕಾ ತಲುಪುವುದೇ ಸಾಧ್ಯವಾಗಿರಲಿಕ್ಕಿಲ್ಲ. ಕೃಷಿ ನನ್ನ ಜೀವನದಲ್ಲಿ ಸಾಕಷ್ಟು ಸಹಾಯ ಮಾಡಿದೆ. ಈಗ ಕೃಷಿ ಮತ್ತು ಕೃಷಿಕರ ಬೆಂಬಲಕ್ಕೆ ನಿಲ್ಲುವುದು ನನ್ನ ಜವಾಬ್ದಾರಿ, ಎಂದು ನವದೀಪ್‌ ಹೇಳಿದ್ದಾರೆ.

ಪದೇ ಪದೇ ವಿಫಲಗೊಳ್ಳುತ್ತಿರುವ ಮಾತುಕತೆಯ ಕುರಿತು ಮಾತನಾಡಿರುವ ಸಿಂಗ್‌, “ಈ ರೀತಿ ಪದೇ ಪದೇ ಮಾತುಕತೆಯ ದಿನಾಂಕವನ್ನು ಮುಂದೂಡುತ್ತಲೇ ಬರುವುದರಿಂದ ನಮ್ಮ ಉತ್ಸಾಹ ಕಡಿಮೆಯಾಗುತ್ತದೆ ಎಂದು ಸರ್ಕಾರ ತಪ್ಪು ತಿಳಿಸುಕೊಂಡಿದೆ. ಈ ರೀತಿಯ ಚಳವಳಿಗಳು ಮತ್ತೆ ಮತ್ತೆ ನಡೆಯುವುದಿಲ್ಲ. ಗುರುವಾರ ನಡೆದ ಟ್ರಾಕ್ಟರ್‌ ರ್ಯಾಲಿ ನಮ್ಮ ಬಲವನ್ನು ದೇಶದ ಎದುರು ಸಾಬೀತು ಪಡಿಸಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Previous Post

ಲಡಾಕ್‌; ಯುದ್ಧ ಸನ್ನದ್ದ ಸ್ಥಿತಿಯಲ್ಲಿ ಸೇನೆ ಇರಿಸಲು ಮುಂದಾದ ಸರ್ಕಾರ!

Next Post

ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

December 16, 2025
25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

December 15, 2025

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!!

December 15, 2025
ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

December 15, 2025
Next Post
ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ

ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ

Please login to join discussion

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada