• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನಸಭೆ ವಿಸರ್ಜಿಸಿ ಸಾರ್ವತ್ರಿಕ ಚುನಾವಣೆ ಎದುರಿಸಿ; ಸದನದಲ್ಲಿ ಸಿದ್ದರಾಮಯ್ಯ ಸವಾಲು

by
March 30, 2021
in ಕರ್ನಾಟಕ
0
ವಿಧಾನಸಭೆ ವಿಸರ್ಜಿಸಿ ಸಾರ್ವತ್ರಿಕ ಚುನಾವಣೆ ಎದುರಿಸಿ; ಸದನದಲ್ಲಿ ಸಿದ್ದರಾಮಯ್ಯ ಸವಾಲು
Share on WhatsAppShare on FacebookShare on Telegram

ಸದನದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ವಿಧಾನಸಭೆ ವಿಸರ್ಜಿಸಿ ಸಾಮಾನ್ಯ ಚುನಾವಣೆ ಎದುರಿಸುವಂತೆ ಆಡಳಿತರೂಢ ಬಿಜೆಪಿಗೆ ಸವಾಲು ಹಾಕಿದ್ದಾರೆ.

ADVERTISEMENT

ಬಜೆಟ್‌ ಕುರಿತಂತೆ ಸಿದ್ದರಾಮಯ್ಯ ಅವರ ಟೀಕೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ʼನೀವು ಅಧಿಕಾರಕ್ಕೆ ಬರುತ್ತೀರೆಂದು ತಿರುಕನ ಕನಸು ಕಾಣುತ್ತಿದ್ದೀರಿ (ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ). ನನ್ನ ಬಜೆಟ್‌ ರಾಜ್ಯಾದಾದ್ಯಂತ ಜನರು ಒಪ್ಪಿಕೊಂಡಿದ್ದಾರೆ. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ (ಬಜೆಟ್)‌ ಆಧಾರದ ಮೇಲೆ ಮುಂದಿನ ಮೂರು ಉಪಚುನಾವಣೆಯನ್ನು ಎದುರಿಸಿ ಲೋಕಸಭೆಗೆ ಹೋಗುತ್ತೇವೆ. ಚುನಾವಣೆಯಲ್ಲಿ ನೀವು ಇದೇ ವಿಷಯವನ್ನು ಮಾತನಾಡಿ, ನಾವೂ ಇದೇ ವಿಷಯವನ್ನ ಮಾತನಾಡುತ್ತೇವೆ. ನಾವು ಮೂರು ಕ್ಷೇತ್ರವನ್ನು ಗೆಲ್ಲುತ್ತೇವೆ. ಆಗ ಬಂದು ಇಲ್ಲಿ (ವಿಧಾನಸಭೆಯಲ್ಲಿ) ಮಾತನಾಡೋಣ ಎಂದು ಸವಾಲು ಹಾಕಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದಕ್ಕೆ ಮರು ಸವಾಲು ಹಾಕಿದ ಸಿದ್ದರಾಮಯ್ಯ, ಉಪಚುನಾವಣೆ ಯಾಕೆ, ವಿಧಾನಸಭೆ ವಿಸರ್ಜಿಸಿ ಸಾರ್ವತ್ರಿಕ ಚುನಾವಣೆಗೆ ಹೋಗೋಣ ಬನ್ನಿ ಎಂದು ಪಂಥಾಹ್ವಾನ ನೀಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ನಾವೂ ಉಪಚುನಾವಣೆಗಳನ್ನು ಗೆದ್ದಿದ್ದೇವೆ. ಆಡಳಿತದಲ್ಲಿರುವಾಗ ಉಪಚುನಾವಣೆ ಗೆಲ್ಲುವುದು ದೊಡ್ಡ ವಿಷಯವಲ್ಲ. ಸಾರ್ವತ್ರಿಕ ಚುನಾವಣೆ ಎದುರಿಸೋಣ, ಜನ ಯಾರಿಗೆ ಬಹುಮತ ಕೊಡುತ್ತಾರೆ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಬೈ ಎಲೆಕ್ಷನ್‌ನಲ್ಲಿ ಕುಸ್ತಿ ಮಾಡೋಣ ಎಂದು ಕರೆಯುತ್ತೀರಿ, ಹೆಬ್ಬಾಳ ಒಂದು ಬಿಟ್ಟರೆ ಉಳಿದ ಕ್ಷೇತ್ರದ ಉಪಚುನಾವಣೆಯಲ್ಲಿ ನಾವೂ ಗೆದ್ದಿದ್ದೇವೆ. ಬನ್ನಿ ಸಾರ್ವತ್ರಿಕ ಚುನಾವಣೆಗೆ ಇಳಿಯೋಣ ಎಂದು ಕರೆ ನೀಡಿದ್ದಾರೆ. ಇದು ಸದನದಲ್ಲಿ ಕೆಲಕಾಲ ಲಘು ಚರ್ಚೆಗೆ ಕಾರಣವಾಯಿತು.

Previous Post

ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ: ಭಾರತೀಯ ಯೋಧನ ಬಂಧನ!

Next Post

ಮೀಸಲಾತಿ ಹೋರಾಟ: 64 ದಿನಗಳ ಬಳಿಕ ಪಂಚಮಸಾಲಿ ಸಮುದಾಯದ ಧರಣಿ ಅಂತ್ಯ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಮೀಸಲಾತಿ ಹೋರಾಟ: 64 ದಿನಗಳ ಬಳಿಕ ಪಂಚಮಸಾಲಿ ಸಮುದಾಯದ ಧರಣಿ ಅಂತ್ಯ

ಮೀಸಲಾತಿ ಹೋರಾಟ: 64 ದಿನಗಳ ಬಳಿಕ ಪಂಚಮಸಾಲಿ ಸಮುದಾಯದ ಧರಣಿ ಅಂತ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada