• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಅಸ್ಸಾಂ- ಬಿಜೆಪಿ ನಾಯಕನ ಕಾರಿನಲ್ಲಿ ದೊರೆತ ಇವಿಎಂ ಯಂತ್ರ; ಮರುಮತದಾನಕ್ಕೆ ಚುನಾವಣಾ ಆಯೋಗ ಆದೇಶ

by
April 2, 2021
in Uncategorized
0
ಅಸ್ಸಾಂ- ಬಿಜೆಪಿ ನಾಯಕನ ಕಾರಿನಲ್ಲಿ ದೊರೆತ ಇವಿಎಂ ಯಂತ್ರ; ಮರುಮತದಾನಕ್ಕೆ ಚುನಾವಣಾ ಆಯೋಗ ಆದೇಶ
Share on WhatsAppShare on FacebookShare on Telegram

ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ಇವಿಎಂಗಳನ್ನು ಹ್ಯಾಕ್‌ ಮಾಡುತ್ತಿದೆ ಎಂಬ ಆರೋಪಕ್ಕೆ ಪುಷ್ಟೀಕರಣ ನೀಡಿದಂತೆ ಅಸ್ಸಾಂನ ರಾತಾಬಾರಿ ಕ್ಷೇತ್ರದ ಬಿಜೆಪಿ ಶಾಸಕನ ಕಾರಿನಲ್ಲಿ ಇವಿಎಂ ಮಷೀನ್‌ ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ನಾಲ್ಕು ಜನ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿದ್ದು, ಯಾವ ಬೂತ್‌ನ ಇವಿಎಂ ದೊರಕಿದೆಯೋ ಅಲ್ಲಿ ಮರು ಮತದಾನ ನಡೆಸುವಂತೆ ಆದೇಶ ನೀಡಿದೆ.

ADVERTISEMENT

ಈ ಘಟನೆ ವರದಿಯಾಗುತ್ತಿದ್ದಂತೆಯೇ, ಕರೀಮ್‌ಗಂಜ್‌ ಜಿಲ್ಲೆಯಲ್ಲಿ ಹಲವೆಡೆ ಮಾರಾಮಾರಿಯೂ ನಡೆದಿವೆ ಎಂದು ವರದಿಯಾಗಿದೆ. ಬಿಜೆಪಿ ಅಭ್ಯರ್ಥಿಯಾಗಿರುವ ಕೃಷ್ಣೇಂದು ಪೌಲ್‌ ಅವರ ವಾಹನದಲ್ಲಿ ಇವಿಎಂ ಪತ್ತೆಯಾಗಿದೆ ಎಂಬುದು ಖಚಿತವಾಗಿ ತಿಳಿದುಬಂದಿದೆ.

ಈ ಕುರಿತಾಗಿ ಅಧಿಕೃತ ಹೇಳಿಕೆ ನೀಡಿರುವ ಚುನಾವಣಾ ಆಯೋಗವು, ರಾತ್ರಿ ಸುಮಾರು 9.20ರ ವೇಳೆಗೆ ಚುನಾವಣಾ ಸಿಬ್ಬಂದಿಗಳು ಖಾಸಗಿ ಕಾರಿನಲ್ಲಿ ಇವಿಎಂಗಳ ಜತೆಗೆ ಹೊರಟಿದ್ದರು. ಈ ಸಂದರ್ಭದಲ್ಲಿ ಆ ಕಾರು ಯಾರದು ಎಂದು ತಿಳಿಯುವ ಗೋಜಿಗೆ ಅವರು ಹೋಗಲಿಲ್ಲ. ಕೃಷ್ಣೇಂದು ಪೌಲ್‌ ಅವರ ಪತ್ನಿಗೆ ಸೇರಿದ ಕಾರ್‌ ಇದಾಗಿದ್ದು, ಈ ಕುರಿತಾಗಿ ಚುನಾವಣಾ ಅಫಿಡವಿಟ್‌ನಲ್ಲಿ ಕೂಡಾ ದಾಖಲಿಸಲಾಗಿದೆ.

ಕಾರು ಸ್ಟ್ರಾಂಗ್‌ ರೂಂ ಬಳಿ ತಲುಪುತ್ತಿದ್ದಂತೆಯೇ, ಸ್ಥಳೀಯರ ಗುಂಪು ಒಂದು ಸ್ಥಳದಲ್ಲಿ ಜಮಾಯಿಸಿತ್ತು. ಪರಿಸ್ಥಿತಿ ಕೈ ಮೀರುತ್ತಿದ್ದದ್ದನ್ನು ಮನಗಂಡ ಅಧಿಕಾರಿಗಳು ಹಾಗೂ ವಾಹನದ ಚಾಲಕ ಸ್ಥಳದಿಂದ ಪರಾರಿಯಾದರು. ಈ ಹೊತ್ತಿಗೆ ಸ್ಥಳದಲ್ಲಿ ಜಮಾಯಿಸಿದ್ದ ಜನರು ಕಾರಿನ ಮೇಲೆ ಕಲ್ಲು ತೂರಾಟ ಆರಂಭಿಸಿದರು.

ಇದು ಇವಿಎಂ ಅನ್ನು ಹತೋಟಿಗೆ ಪಡೆದುಕೊಳ್ಳುವ ಬಿಜೆಪಿಯ ಪ್ರಯತ್ನ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಅಸ್ಸಾಂನಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಇರುವಂತಹ ಏಕೈಕ ದಾರಿ ಇದು ಎಂದು ಕಾಂಗ್ರೆಸ್‌ ಮುಖಂಡ ಗೌರವ್‌ ಗೊಗಾಯ್‌ ಟೀಕಿಸಿದ್ದಾರೆ.

This is the only way the BJP can win Assam: by looting EVMs. EVM capturing, like there used to be booth capturing. All under the nose of the Election Commission. Sad day for democracy. #EVM_theft_Assam #AssamAssemblyElection2021 https://t.co/5dmlu67Uui

— Gaurav Gogoi (@GauravGogoiAsm) April 1, 2021

ಗುರುವಾರ ಎರಡನೇ ಹಂತದ ಚುನಾವಣೆ ಅಸ್ಸಾಂನಲ್ಲಿ ಮುಗಿದಿತ್ತು. ಸುಮಾರು 77% ಮತದಾರರು ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದರು.

Previous Post

ಕೋವಿಡ್‌ ಎರಡನೇ ಅಲೆ: ದೇಶದಲ್ಲಿ 81,466 ಹೊಸ ಪ್ರಕರಣಗಳು ಪತ್ತೆ

Next Post

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ: ಬಯಲಾಯ್ತು ರಾಜಕಾರಣಿಗಳ ಅಸಲೀ ಮುಖ!

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ: ಬಯಲಾಯ್ತು ರಾಜಕಾರಣಿಗಳ ಅಸಲೀ ಮುಖ!

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ: ಬಯಲಾಯ್ತು ರಾಜಕಾರಣಿಗಳ ಅಸಲೀ ಮುಖ!

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada