• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತ ಹೋರಾಟ: ದೆಹಲಿಯಲ್ಲಿ ಜ. 31ರವರೆಗೆ ಇಂಟರ್ನೆಟ್ ಸೇವೆಗೆ ನಿರ್ಬಂಧ

by
April 3, 2021
in ದೇಶ
0
ರೈತ ಹೋರಾಟ: ದೆಹಲಿಯಲ್ಲಿ ಜ. 31ರವರೆಗೆ ಇಂಟರ್ನೆಟ್ ಸೇವೆಗೆ ನಿರ್ಬಂಧ
Share on WhatsAppShare on FacebookShare on Telegram

ಸಾರ್ವಜನಿಕ ಸುರಕ್ಷತೆ, ತುರ್ತು ಪರಿಸ್ಥಿತಿ ಉಂಟಾಗದಂತೆ ತಡೆಯು ಕಾರಣವೊಡ್ಡಿ ಗೃಹ ಸಚಿವಾಲಯ ದೆಹಲಿ ಗಡಿ ಭಾಗಗಳಲ್ಲಿ ಇಂರ್ಟನೆಟ್‌ ಸೇವೆಯನ್ನು ಜ. 31ರವರೆಗೆ ಬಂದ್‌ ಮಾಡಿದೆ.

ADVERTISEMENT

ಸರ್ಕಾರದ ಈ ನಡೆಯನ್ನು ಟೀಕಿಸಿರುವ ರೈತ ಹೋರಾಟಗಾರರು, ಹೋರಾಟವನ್ನು ಹಲವು ರೀತಿಯಲ್ಲಿ ಹತ್ತಿಕ್ಕುವ ಪ್ರಯತ್ನ ಮಾಡಿ ಸೋತಿರುವ ಸರ್ಕಾರ, ಈಗ ಇಂಟರ್ನೆಟ್‌ ಬಂದ್‌ ಮಾಡಲು ಎಂದು ಮುಂದಾಗಿದೆ ಎಂದಿದ್ದಾರೆ.

ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜ. 29ರ ರಾತ್ರಿ 11 ಗಂಟೆಯಿಂದಲೇ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ. ಇದು ಜ. 31ರ ರಾತ್ರಿ 11 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಗಣರಾಜ್ಯೋತ್ಸವದ ವಿದ್ಯಮಾನಗಳ ಬಳಿಕ, ಗಾಝಿಪುರ್‌, ಸಿಂಘು ಗಡಿಯಲ್ಲಿ ನಡೆದ ದಾಳಿಗಳು, ಹಾಗೂ ಅದಕ್ಕೆ ಪ್ರತಿಕ್ರಿಯೆಯಾಗಿ ಹರ್ಯಾಣ ಉತ್ತರ ಪ್ರದೇಶಗಳಿಂದ ಸಾಗರೋಪಾದಿಯಲ್ಲಿ ಬಂದ ಜನ ಸರ್ಕಾರಕ್ಕೆ ಆತಂಕ ಉಂಟು ಮಾಡಿರಬಹುದು. ಹತಾಶಗೊಂಡಿರುವ ಸರ್ಕಾರ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರೈತರು ಕುಟುಕಿದ್ದಾರೆ.

ಹರ್ಯಾಣ ಕೂಡ ಜ.30ರಂದು ಇಡೀ ದಿನ 17 ರಾಜ್ಯಗಳಲ್ಲಿ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ರೈತರ ಹೋರಾಟವನ್ನು ನಿಯಂತ್ರಿಸಬಹುದು ಎಂಬ ಹುನ್ನಾರ ಆಳುವ ಸರ್ಕಾರದ್ದು, ಇದು ಭ್ರಮೆ ಎಂದು ಗಡಿಗಳಲ್ಲಿ ನೆರೆದಿರುವ ವಿವಿಧ ರೈತ ಸಂಘಟನೆಗಳು ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.

Previous Post

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ, ಅದು ದೇಶದ ಭದ್ರತೆಗೆ ಅಪಾಯಕಾರಿ – ಅಮಿತ್ ಶಾ

Next Post

ಕಾಡಿನಲ್ಲಿ ಸಿಕ್ಕ ಅಪರೂಪದ ಗೆಳೆಯನನ್ನ ಮನೆಗೆ ಕರೆತಂದ ನಾಲ್ಕರ ಪೋರ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಕಾಡಿನಲ್ಲಿ ಸಿಕ್ಕ ಅಪರೂಪದ ಗೆಳೆಯನನ್ನ ಮನೆಗೆ ಕರೆತಂದ ನಾಲ್ಕರ ಪೋರ

ಕಾಡಿನಲ್ಲಿ ಸಿಕ್ಕ ಅಪರೂಪದ ಗೆಳೆಯನನ್ನ ಮನೆಗೆ ಕರೆತಂದ ನಾಲ್ಕರ ಪೋರ

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada