• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೈತ ಹೋರಾಟ: ದೆಹಲಿಯಲ್ಲಿ ಜ. 31ರವರೆಗೆ ಇಂಟರ್ನೆಟ್ ಸೇವೆಗೆ ನಿರ್ಬಂಧ

by
April 3, 2021
in ದೇಶ
0
ರೈತ ಹೋರಾಟ: ದೆಹಲಿಯಲ್ಲಿ ಜ. 31ರವರೆಗೆ ಇಂಟರ್ನೆಟ್ ಸೇವೆಗೆ ನಿರ್ಬಂಧ
Share on WhatsAppShare on FacebookShare on Telegram

ಸಾರ್ವಜನಿಕ ಸುರಕ್ಷತೆ, ತುರ್ತು ಪರಿಸ್ಥಿತಿ ಉಂಟಾಗದಂತೆ ತಡೆಯು ಕಾರಣವೊಡ್ಡಿ ಗೃಹ ಸಚಿವಾಲಯ ದೆಹಲಿ ಗಡಿ ಭಾಗಗಳಲ್ಲಿ ಇಂರ್ಟನೆಟ್‌ ಸೇವೆಯನ್ನು ಜ. 31ರವರೆಗೆ ಬಂದ್‌ ಮಾಡಿದೆ.

ADVERTISEMENT

ಸರ್ಕಾರದ ಈ ನಡೆಯನ್ನು ಟೀಕಿಸಿರುವ ರೈತ ಹೋರಾಟಗಾರರು, ಹೋರಾಟವನ್ನು ಹಲವು ರೀತಿಯಲ್ಲಿ ಹತ್ತಿಕ್ಕುವ ಪ್ರಯತ್ನ ಮಾಡಿ ಸೋತಿರುವ ಸರ್ಕಾರ, ಈಗ ಇಂಟರ್ನೆಟ್‌ ಬಂದ್‌ ಮಾಡಲು ಎಂದು ಮುಂದಾಗಿದೆ ಎಂದಿದ್ದಾರೆ.

ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜ. 29ರ ರಾತ್ರಿ 11 ಗಂಟೆಯಿಂದಲೇ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ. ಇದು ಜ. 31ರ ರಾತ್ರಿ 11 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಗಣರಾಜ್ಯೋತ್ಸವದ ವಿದ್ಯಮಾನಗಳ ಬಳಿಕ, ಗಾಝಿಪುರ್‌, ಸಿಂಘು ಗಡಿಯಲ್ಲಿ ನಡೆದ ದಾಳಿಗಳು, ಹಾಗೂ ಅದಕ್ಕೆ ಪ್ರತಿಕ್ರಿಯೆಯಾಗಿ ಹರ್ಯಾಣ ಉತ್ತರ ಪ್ರದೇಶಗಳಿಂದ ಸಾಗರೋಪಾದಿಯಲ್ಲಿ ಬಂದ ಜನ ಸರ್ಕಾರಕ್ಕೆ ಆತಂಕ ಉಂಟು ಮಾಡಿರಬಹುದು. ಹತಾಶಗೊಂಡಿರುವ ಸರ್ಕಾರ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರೈತರು ಕುಟುಕಿದ್ದಾರೆ.

ಹರ್ಯಾಣ ಕೂಡ ಜ.30ರಂದು ಇಡೀ ದಿನ 17 ರಾಜ್ಯಗಳಲ್ಲಿ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ರೈತರ ಹೋರಾಟವನ್ನು ನಿಯಂತ್ರಿಸಬಹುದು ಎಂಬ ಹುನ್ನಾರ ಆಳುವ ಸರ್ಕಾರದ್ದು, ಇದು ಭ್ರಮೆ ಎಂದು ಗಡಿಗಳಲ್ಲಿ ನೆರೆದಿರುವ ವಿವಿಧ ರೈತ ಸಂಘಟನೆಗಳು ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.

Previous Post

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ, ಅದು ದೇಶದ ಭದ್ರತೆಗೆ ಅಪಾಯಕಾರಿ – ಅಮಿತ್ ಶಾ

Next Post

ಕಾಡಿನಲ್ಲಿ ಸಿಕ್ಕ ಅಪರೂಪದ ಗೆಳೆಯನನ್ನ ಮನೆಗೆ ಕರೆತಂದ ನಾಲ್ಕರ ಪೋರ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕಾಡಿನಲ್ಲಿ ಸಿಕ್ಕ ಅಪರೂಪದ ಗೆಳೆಯನನ್ನ ಮನೆಗೆ ಕರೆತಂದ ನಾಲ್ಕರ ಪೋರ

ಕಾಡಿನಲ್ಲಿ ಸಿಕ್ಕ ಅಪರೂಪದ ಗೆಳೆಯನನ್ನ ಮನೆಗೆ ಕರೆತಂದ ನಾಲ್ಕರ ಪೋರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada