• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಭಾರತೀಯರ ಜೀವ ಆಪತ್ತಿಗೆ ತಳ್ಳಿ ಲಸಿಕೆ ರಫ್ತು ಮಾಡುವುದು ಸರಿಯೇ? ರಾಹುಲ್‌ ಗಾಂಧಿ ಪ್ರಶ್ನೆ

by
April 9, 2021
in Uncategorized
0
ಭಾರತೀಯರ ಜೀವ ಆಪತ್ತಿಗೆ ತಳ್ಳಿ ಲಸಿಕೆ ರಫ್ತು ಮಾಡುವುದು ಸರಿಯೇ? ರಾಹುಲ್‌ ಗಾಂಧಿ ಪ್ರಶ್ನೆ
Share on WhatsAppShare on FacebookShare on Telegram

ಭಾರತದಲ್ಲಿ ಕೋವಿಡ್‌ ಎರಡನೇ ಅಲೆ ಜೋರಾಗಿದೆ. ದಿನವೊಂದಕ್ಕೆ 1.2 ಲಕ್ಷಗಳಷ್ಟು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ನ್ಯೂಝಿಲೆಂಡ್‌ನಂತಹ ರಾಷ್ಟ್ರಗಳು ಭಾರತದ ಯಾತ್ರಿಕರಿಗೆ ನಿರ್ಬಂಧ ಹೇರುವಷ್ಟು ಪರಿಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಲಸಿಕೆ ಅಭಿಯಾನ ಶುರುವಾಗಿದ್ದರೂ ಹಲವು ರಾಜ್ಯಗಳು ಲಸಿಕೆ ಕೊರತೆಯನ್ನು ಎದುರಿಸುತ್ತಿವೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಕೇಂದ್ರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ರಾಹುಲ್‌ ಗಾಂಧಿ, ಲಸಿಕೆಯ ಕೊರತೆ ಗಂಭೀರ ವಿಷಯವಾಗಿದೆಯೇ ಹೊರತು ಉತ್ಸವ ಅಲ್ಲ ಎಂದು ಟೀಕಾ ಉತ್ಸವ್‌ ಆಚರಿಸಲು ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ್ದಾರೆ.

ಅತೀಹೆಚ್ಚು ಕರೋನಾ ಪ್ರಕರಣಗಳಿಂದ ಬಾಧಿತವಾಗಿರುವ ಮಹಾರಾಷ್ಟ್ರ ಮೊದಲಾದ ರಾಜ್ಯಗಳು ಲಸಿಕೆ ಕೊರತೆಯನ್ನು ಎದುರಿಸುತ್ತಿರುವಾಗ ವಿದೇಶಗಳಿಗೆ ಲಸಿಕೆಯನ್ನು ರಫ್ತು ಮಾಡಬೇಕೆ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

बढ़ते कोरोना संकट में वैक्सीन की कमी एक अतिगंभीर समस्या है, ‘उत्सव’ नहीं-
अपने देशवासियों को ख़तरे में डालकर वैक्सीन एक्सपोर्ट क्या सही है?

केंद्र सरकार सभी राज्यों को बिना पक्षपात के मदद करे।

हम सबको मिलकर इस महामारी को हराना होगा।

— Rahul Gandhi (@RahulGandhi) April 9, 2021

ಕರೋನಾ ಲಸಿಕೆಗಳ ಕೊರತೆಯಿಂದಾಗಿ ಹಲವು ಚುಚ್ಚುಮದ್ದು ಕೇಂದ್ರಗಳನ್ನು ಮಹಾರಾಷ್ಟ್ರದಲ್ಲಿ ಸ್ಥಗಿತಗೊಳಿಸಲಾಗಿದೆ. ದೆಹಲಿಯ ಹಲವು ಕೇಂದ್ರಗಳಲ್ಲಿ ಲಸಿಕೆ ಇಲ್ಲ, ಎಂದು ಜನರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕರೋನಾ ಸಂಕಷ್ಟ ಮತ್ತಷ್ಟು ಏರುತ್ತಿರುವುದರಿಂದ ಹಾಗೂ ಲಸಿಕೆಯ ಕೊರತೆಯನ್ನು ನಾವು ಎದುರಿಸುತ್ತಿರುವುದು ಗಂಭೀರ ವಿಷಯವೇ ಹೊರತು, ಉತ್ಸವವಲ್ಲ. ದೇಶದ ಪ್ರಜೆಗಳ ಜೀವವನ್ನು ಅಪಾಯಕ್ಕೆ ತಳ್ಳಿ ಲಸಿಕೆಯನ್ನು ರಫ್ತುಗೊಳಿಸುವುದು ಸರಿಯಾದ ಕ್ರಮವೇ? ಯಾವುದೇ ಪೂರ್ವಾಗ್ರಹವಿಲ್ಲದೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸಹಾಯ ಮಾಡಬೇಕು. ಸಾಂಕ್ರಾಮಿಕ ರೋಗವನ್ನು ನಾವೆಲ್ಲರೂ ಜೊತೆಗೂಡಿ ಸೋಲಿಸಬೇಕು ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಮಹಾರಾಷ್ಟ್ರ ಆರೋಗ್ಯ ಮಂತ್ರಿ ಆರೋಗ್ಯ ಟೋಪೆ, ಕೇಂದ್ರ ಸರ್ಕಾರ ಲಸಿಕೆ ವಿತರಣೆಯಲ್ಲಿ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಎಲ್ಲಾ ರಾಜ್ಯಗಳನ್ನೂ ಒಂದೇ ರೀತಿ ಪರಿಗಣಿಸುವಂತೆ ಕೇಂದ್ರವನ್ನು ಕೇಳಿಕೊಂಡಿದ್ದಾರೆ.

Previous Post

ಸಿಎಂ ಯಡಿಯೂರಪ್ಪ-ಈಶ್ವರಪ್ಪ ಮುನಿಸು ಶಮನ ಮತ್ತು ಉತ್ತರವಿಲ್ಲದ ಪ್ರಶ್ನೆ

Next Post

ರಸಗೊಬ್ಬರಗಳ ಮೇಲೆ 45% ರಿಂದ 58% ಬೆಲೆ ಏರಿಕೆ: ಕಂಗಾಲಾದ ರೈತರು

Related Posts

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

by ಪ್ರತಿಧ್ವನಿ
May 15, 2026
0

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌...

Read moreDetails
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
Next Post
ರಸಗೊಬ್ಬರಗಳ ಮೇಲೆ 45% ರಿಂದ 58% ಬೆಲೆ ಏರಿಕೆ: ಕಂಗಾಲಾದ ರೈತರು

ರಸಗೊಬ್ಬರಗಳ ಮೇಲೆ 45% ರಿಂದ 58% ಬೆಲೆ ಏರಿಕೆ: ಕಂಗಾಲಾದ ರೈತರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada