• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Big-B, ಅಕ್ಷಯ್‌ ಕುಮಾರ್ ಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ಇಲ್ಲ: ಮಹಾರಾಷ್ಟ್ರ ಕಾಂಗ್ರೆಸ್

by
April 20, 2021
in ದೇಶ
0
Big-B, ಅಕ್ಷಯ್‌ ಕುಮಾರ್ ಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ಇಲ್ಲ: ಮಹಾರಾಷ್ಟ್ರ ಕಾಂಗ್ರೆಸ್
Share on WhatsAppShare on FacebookShare on Telegram

ತೈಲ ಬೆಲೆ ಏರಿಕೆ ಬಗ್ಗೆ ಯಾವ ಮಾತೂ ಆಡದ ಕಾರಣ ಬಾಲಿವುಡ್‌ ನಟರಾದ ಅಮಿತಾಬ್‌ ಬಚ್ಚನ್‌ ಹಾಗೂ ಅಕ್ಷಯ್‌ ಕುಮಾರ್‌ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್‌ ಸಮಿತಿ ಸಮರ ಸಾರಿದೆ.

ADVERTISEMENT

ಮಹಾರಾಷ್ಟ್ರ ಕಾಂಗ್ರೆಸ್‌ ಸಮಿತಿ (MPCC) ಅಧ್ಯಕ್ಷ ನಾನಾ ಪಟೋಲೆ ಪ್ರತಿಕ್ರಿಯಿಸಿದ್ದು, ಮಹಾರಾಷ್ಟ್ರದಲ್ಲಿ ಈ ನಟರ ಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಗುರುವಾರ ಬೆದರಿಕೆ ಹಾಕಿದ್ದಾರೆ.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಆದ ಸಂದರ್ಭದಲ್ಲಿ ಈ ಇಬ್ಬರೂ ನಾಯಕರು ಟ್ವೀಟ್‌ ಮೂಲಕ ಟೀಕಿಸಿದ್ದನ್ನು ಪಟೋಲೆ ಉಲ್ಲೇಖಿಸಿದ್ದಾರೆ.

‘ಈ ನಾಯಕ ನಟರ ಚಲನಚಿತ್ರಗಳನ್ನು ಮಹಾರಾಷ್ಟ್ರದಲ್ಲಿ ಚಿತ್ರೀಕರಿಸಲು ನಾವು ಅನುಮತಿಸುವುದಿಲ್ಲ. ಅವರ ಚಿತ್ರವನ್ನು ಮಹಾರಾಷ್ಟ್ರದಲ್ಲಿ ಪ್ರದರ್ಶಿಸಲು ಸಹ ಅವಕಾಶ ನೀಡುವುದಿಲ್ಲ’ ಎಂದು ತಮ್ಮ ಪಟೋಲೆ ಹೇಳಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಾಗುತ್ತಿರುವಾಗ ಅವರು ಈಗ ಏಕೆ ಟ್ವೀಟ್ ಮಾಡುತ್ತಿಲ್ಲ? ಎಂದು ಪ್ರಶ್ನಿಸಿರುವ ಪಟೋಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಒತ್ತಡದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.

‌ಬೆಲೆ ಏರಿಕೆ ವಿರುದ್ಧ ಅಕ್ಷಯ್‌ ಕುಮಾರ್‌‌ ಹಳೆಯ ಟ್ವೀಟ್

‌ಬೆಲೆ ಏರಿಕೆ ವಿರುದ್ಧ ಅಕ್ಷಯ್‌ ಕುಮಾರ್‌‌ ಹಳೆಯ ಟ್ವೀಟ್

‘ಯುಪಿಎ ಸರ್ಕಾರದ ಅವಧಿಯಲ್ಲಿನ ದರಗಳಿಗೆ ಹೋಲಿಸಿದರೆ, ಬಿಜೆಪಿ ಆಡಳಿತದ 7 ವರ್ಷಗಳ ಅವಧಿಯಲ್ಲಿ ತೈಲ ದರ ದ್ವಿಗುಣವಾಗಿದೆ. ಆ ಸಮಯದಲ್ಲಿ ಈ ಎಲ್ಲ ಸೆಲೆಬ್ರಿಟಿಗಳು ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು, ಆದರೆ ಈಗ ಅವರು ಬಿಜೆಪಿಗೆ ಹೆದರುತ್ತಿದ್ದಾರೆ. ಯುಪಿಎ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆಡಳಿತ ನೀಡುತ್ತಿತ್ತು. ಅದಕ್ಕಾಗಿಯೇ ಅಮಿತಾಭ್‌ ಬಚ್ಚನ್, ಅಕ್ಷಯ್‌ ಕುಮಾರ್ ಸೇರಿದಂತೆ ಇತರ ಅನೇಕ ಸೆಲೆಬ್ರಿಟಿಗಳು ಸರ್ಕಾರದ ವಿರುದ್ಧ ಭಯವಿಲ್ಲದೆ ಧ್ವನಿ ಎತ್ತುತ್ತಿದ್ದರು. ಇಂದು, ಅವರು ಬಿಜೆಪಿಯ ಕೈಗೊಂಬೆಗಳಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಭಾರತದ ಸೆಲೆಬ್ರಿಟಿಗಳು ಇನ್ನು ಮುಂದೆ ಹಣದುಬ್ಬರ, ಇಂಧನ ಬೆಲೆಗಳು, ರೈತರು ಮತ್ತು ಸಮಾಜದ ಇತರ ವರ್ಗಗಳ ವಿರುದ್ಧದ ದೌರ್ಜನ್ಯದ ಬಗ್ಗೆ ಮಾತನಾಡದಿರಬಹುದು. ಆದರೆ, ವಿಶ್ವದಾದ್ಯಂತ ಜನರು ರೈತರಿಗೆ ಟ್ವೀಟ್ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದ್ದಾರೆ.

‌ಬೆಲೆ ಏರಿಕೆ ವಿರುದ್ಧ ಅಮಿತಾಬ್‌ ಬಚ್ಚನ್ ಹಳೆಯ ಟ್ವೀಟ್

‌ಬೆಲೆ ಏರಿಕೆ ವಿರುದ್ಧ ಅಮಿತಾಬ್‌ ಬಚ್ಚನ್ ಹಳೆಯ ಟ್ವೀಟ್

Previous Post

ನನ್ನ ಎದುರಿಸುವುದು ಬಿಡಿ, ಮೊದಲು ಅಭಿಷೇಕ್ ನ್ನು ಎದುರಿಸಿ: ಅಮಿತ್‌ ಶಾಗೆ ಮಮತಾ ಸವಾಲು!

Next Post

ನರೇಂದ್ರ ಮೋದಿಯವರ ಮೇಲೆ ಭರವಸೆ ಇಟ್ಟುಕೊಂಡಿದ್ದೆ, ಆದರೆ ಎಲ್ಲಾ ಹುಸಿಯಾಯಿತು – ಶಂಕರ ಬಿದರಿ

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ನರೇಂದ್ರ ಮೋದಿಯವರ ಮೇಲೆ ಭರವಸೆ ಇಟ್ಟುಕೊಂಡಿದ್ದೆ, ಆದರೆ ಎಲ್ಲಾ ಹುಸಿಯಾಯಿತು – ಶಂಕರ ಬಿದರಿ

ನರೇಂದ್ರ ಮೋದಿಯವರ ಮೇಲೆ ಭರವಸೆ ಇಟ್ಟುಕೊಂಡಿದ್ದೆ, ಆದರೆ ಎಲ್ಲಾ ಹುಸಿಯಾಯಿತು – ಶಂಕರ ಬಿದರಿ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada