• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈಲ್ವೆ ಹಳಿಯಿಂದ ಮಗುವನ್ನು ಉಳಿಸಿದ ಮಯೂರ್ ಶೆಲ್ಕೆಗೆ 50,000 ನಗದು, ಜಾವಾ ಬೈಕ್ ಬಹುಮಾನ

by
April 23, 2021
in ದೇಶ
0
ರೈಲ್ವೆ ಹಳಿಯಿಂದ ಮಗುವನ್ನು ಉಳಿಸಿದ ಮಯೂರ್ ಶೆಲ್ಕೆಗೆ 50,000 ನಗದು, ಜಾವಾ ಬೈಕ್ ಬಹುಮಾನ
Share on WhatsAppShare on FacebookShare on Telegram

ಆರು ವರ್ಷದ ಬಾಲಕನನ್ನು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಉಳಿಸಿದ ಕೇಂದ್ರ ರೈಲ್ವೆ ಉದ್ಯೋಗಿ ಮಯೂರ್ ಶೆಲ್ಕೆ ಅವರಿಗೆ ರೈಲ್ವೆ ಸಚಿವಾಲಯ ₹ 50,000 ನಗದು ಪ್ರಶಸ್ತಿಯನ್ನು ಘೋಷಿಸಿದೆ.

ADVERTISEMENT

ಇನ್ನೇನು ಮಗುವಿನ ಮೇಲೆ ರೈಲು ಹರಿಯಿತು ಅನ್ನೊ ಕ್ಷಣದಲ್ಲಿ ಶೆಲ್ಕೆ ಅವರು ಆ ಮಗುವನ್ನು ಅಪಾಯದಿಂದ ಪಾರು ಮಾಡುತ್ತಾರೆ. ಈ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಮೆಚ್ಚುಗೆಯನ್ನು ಪಡೆದಿತ್ತು.

ರೈಲ್ವೆ ಮಂಡಳಿಯ ಪ್ರಧಾನ ಕಾರ್ಯನಿರ್ವಾಹಕ ನಿರ್ದೇಶಕರು, ಶೆಲ್ಕೆ ಅವರ “ಧೈರ್ಯ ಮತ್ತು ಮನಸ್ಸಿನ ಉಪಸ್ಥಿತಿ”ಯನ್ನು ಮೆಚ್ಚಿ ಪ್ರಶಸ್ತಿ ನೀಡುವ ಬಗ್ಗೆ ಪತ್ರದ ಮೂಲಕ ಕೇಂದ್ರ ರೈಲ್ವೆ ಜನರಲ್ ಮ್ಯಾನೇಜರ್‌ಗೆ ಮಾಹಿತಿ ನೀಡಿದರು.

“ಶೆಲ್ಕೆ ತನ್ನ ಜೀವವನ್ನು ಪಣಕಿಟ್ಟು ಮುಂಬರುವ ರೈಲಿನ ಎದುರು ಓಡಿ ಮಗುವನ್ನು ರಕ್ಷಿಸಿದನು ಹಾಗೂ ಮಗುವನ್ನು ಪ್ಲಾಟ್ಪಾರಂ ನತ್ತ ಕರೆತಂದ ರೀತಿಯನ್ನು ಮತ್ತು ಮಗುವನ್ನು ಸುರಕ್ಷತೆಯಿಂದ ಎತ್ತಿದ್ದನು” ಪತ್ರದಲ್ಲಿ ಶ್ಲಾಘಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾಲುಜಾರಿ ರೈಲು ಹಳಿಗೆ ಬಿದ್ದ ಬಾಲಕ: ಸಮಯಪ್ರಜ್ಞೆ ಮೆರೆದು ಜೀವ ರಕ್ಷಿಸಿದ ರೈಲ್ವೇ ನೌಕರ | Indian Railway | rescue

ಈ ಘಟನೆ ಮುಂಬೈನ ವಂಗಾನಿ ನಿಲ್ದಾಣದಲ್ಲಿ ನಡೆದಿದ್ದು, ಏಪ್ರಿಲ್ 17 ರಂದು ಶೆಲ್ಕೆ ಅವರನ್ನು ಪಾಯಿಂಟ್‌ಮ್ಯಾನ್ ಆಗಿ ನೇಮಿಸಲಾಗಿತ್ತು.

ಹಳಿಗಳ ಮೇಲೆ ಬಿದ್ದು ಮುಂಬರುವ ರೈಲಿನ ಹಾದಿಯಲ್ಲಿದ್ದ ಹುಡುಗನನ್ನು ಶೆಲ್ಕೆ ಗುರುತಿಸಿದರು. ಈಗೆ ಗುರುತಿಸಿದ ತಕ್ಷಣ ಕೆಳಗೆ ಹಾರಿ, ಹುಡುಗನ ಕಡೆಗೆ ಓಡಿ ಹುಡುಗನನ್ನು ಮೊದಲು ಪ್ಲಾಟ್‌ಪಾರಂ ಮೇಲೆ ಹಾಕಿ ನಂತರ ಆತ ಬರುತ್ತಾನೆ. ಈ ಘಟನೆ ನಡೆದ ಎರಡೇ ಎರಡು ಸೆಕೆಂಡುಗಳಲ್ಲಿ ರೈಲು ಆ ಜಾಗದಿಂದ ಪಾಸಾಗಿದೆ ಎಂದು ತಿಳಿದುಬಂದಿದೆ.

Pointsman Mayur Shelke's courage has the Jawa Motorcycles family in awe. Humbled by his act of exemplary bravery, truly the stuff of legends. And we'd like to honour this brave gentleman by awarding him with a Jawa Motorcycle as part of the #JawaHeroes initiative. @RailMinIndia pic.twitter.com/QJfDJb5kr9

— AT (@reach_anupam) April 20, 2021

ಹೃದಯ ಬಡಿತ ಹೆಚ್ಚಿಸುವ ಈ ಘಟನೆ ಸಿಸಿಟಿವಿ ದೃಶ್ಯಾವಳಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಎಲ್ಲೆಡೆ ವೈರಲ್ ಆಗಿವೆ. ಶೆಲ್ಕೆ ಅವರ ಧೈರ್ಯಕ್ಕಾಗಿ ಕೇಂದ್ರ ರೈಲ್ವೆ ಅಧಿಕಾರಿಗಳು ಈಗಾಗಲೇ ಸನ್ಮಾನಿಸಿದ್ದಾರೆ.

ಬಹುಮಾನವಾಗಿ ಮೋಟರ್‌ ಬೈಕ್‌ ನೀಡಿದ ಜಾವಾ

ಮಯೂರ್‌ ಶೆಲ್ಕೆ ಸಮಯಪ್ರಜ್ಞೆಗೆ ಹಾಗೂ ಧೈರ್ಯವನ್ನು ಕೊಂಡಾಡಿರುವ ಜಾವಾ ಮೋಟರ್‌ ಸೈಕಲ್‌ ಸಂಸ್ಥೆಯ ಡೈರೆಕ್ಟರ್‌ ಅನುಪಮ್‌ ತೆರೆಜಾ, ಸಂಸ್ಥೆಯ ವತಿಯಿಂದ ಮೋಟರ್‌ ಬೈಕ್‌ ಅನ್ನು ಬಹುಮಾನವಾಗಿ ನೀಡುವುದಾಗಿ ಘೋಷಿಸಿದ್ದಾರೆ.

Previous Post

ಮೋದಿ ನಗುಮೊಗದ ಜಾಹೀರಾತು: ಟೀಕೆಗೆ ಗುರಿಯಾಯ್ತು ಬಿಜೆಪಿ ಆದ್ಯತೆ

Next Post

ಅಗತ್ಯ ಸೇವೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಎಲ್ಲಾ ಅಂಗಡಿಗಳು ಬಂದ್.!

Related Posts

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು
ಇದೀಗ

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

by ಪ್ರತಿಧ್ವನಿ
January 28, 2026
0

ಬೆಂಗಳೂರು: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬಲಿಯಾಗುವ ಮೂಲಕ ಗಣ್ಯಾತಿಗಣ್ಯರು ವಿಮಾನ, ಹೆಲಿಕ್ಯಾಪ್ಟರ್ ನಲ್ಲಿ ಸಾವನ್ನಪ್ಪುವ ಪಟ್ಟಿಗೆ ಮತ್ತೊಂದು ಘಟನೆ ಸೇರಿದಂತಾಗಿದೆ. https://youtu.be/nIvdcILxCrU?si=go48864_fjwJp8HK ಇಂದು...

Read moreDetails
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
ಅಗತ್ಯ ಸೇವೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಎಲ್ಲಾ ಅಂಗಡಿಗಳು ಬಂದ್.!

ಅಗತ್ಯ ಸೇವೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಎಲ್ಲಾ ಅಂಗಡಿಗಳು ಬಂದ್.!

Please login to join discussion

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada